• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಅಧಿಕಾರಿಗಳಿಂದ ಸ್ವೇಚ್ಛಾಚಾರ: ಬಂಧನಕ್ಕೆ ಆಗ್ರಹ
ಹಲವು ಕಡೆ ಅರಣ್ಯ ಇಲಾಖೆಯವರು ರೈತರಿಗೆ ನೋಟಿಸ್ ನೀಡದೇ ಜಮೀನುಗಳ ಒತ್ತುವರಿಯನ್ನು ಏಕಾಏಕಿ ತೆರವುಗೊಳಿಸುತ್ತಿದ್ದಾರೆ.
ಸಿದ್ದಲಿಂಗೇಶ್ವರ ಶಾಲೆ ಶಿಕ್ಷಕ, ಸಿಬ್ಬಂದಿ ವರ್ಗದಿಂದ ಶಿಕ್ಷಣ ಪ್ರೇಮ
ಶಿಕಾರಿಪುರದ ದೊಡ್ಡಪೇಟೆ ಸಿದ್ದಲಿಂಗೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶಿಕ್ಷಕ ವರ್ಗ ವೈಯುಕ್ತಿಕವಾಗಿ ನೀಡಿದ ₹1 ಸಾವಿರ ಮೌಲ್ಯದ ಭದ್ರತಾ ಠೇವಣಿ ಬಾಂಡ್‌ನ್ನು ಬಿಇಒ ಲೋಕೇಶ್ ವಿತರಿಸಿದರು
ಯುವಜನತೆ ದೇಶಾಭಿಮಾನ ಬೆಳಸಿಕೊಂಡು ಅಭಿವೃದ್ಧಿಗೆ ಶ್ರಮಿಸಿ: ಉಪ ತಹಸೀಲ್ದಾರ್ ವಿನಯ್
ಸ್ವಾತಂತ್ರ್ಯ ಹೋರಾಟಕ್ಕೆ ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆಯ ಕೊಡುಗೆ ಎಂಬ ವಿಷಯದ ಬಗ್ಗೆ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮ
ಶಿಸ್ತುಬದ್ಧ ಜೀವನದಿಂದ ಸದೃಢ ಆರೋಗ್ಯ: ಡಾ.ಅಂಜನಪ್ಪ
ಸಾಗರ ತಾಲೂಕು ಕಸಾಪ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಕಿಮ್ಸ್ ಆಸ್ಪತ್ರೆ ಉಪಾಧ್ಯಕ್ಷ ಡಾ.ಆರ್.ಅಂಜನಪ್ಪ ಹಾಗೂ ವೈಚಾರಿಕ ಚಿಂತಕ ಡಾ. ಹುಲಿಕಲ್ ನಟರಾಜ್‌ರನ್ನು ಸನ್ಮಾನಿಸಲಾಯಿತು.
ಸಹಕಾರಿ ಸಂಸ್ಥೆಗಳಲ್ಲಿ ಪಾರದರ್ಶಕತೆ ಅತಿಮುಖ್ಯ: ಡಾ.ಅನ್ನಪೂರ್ಣ
ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧೋದ್ದೇಶ ಸಹಕಾರ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಡಾ.ಅನ್ನಪೂರ್ಣ ಅವರನ್ನು ಅಭಿನಂದಿಸಲಾಯಿತು.
ಕಾರ್ಪೋರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ: ರೈತಸಂಘ ಆಕ್ರೋಶ
ಶಿವಮೊಗ್ಗದ ಶಿವಪ್ಪ ನಾಯಕ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕಾರ್ಪೋರೇಟ್ ಕಂಪನಿ ಭೂತಗಳ ದಹನ ಮಾಡುವ ಮೂಲಕ ಕಾರ್ಪೋರೇಟ್ ಕಂಪನಿಗಳ ವಿರುದ್ಧ ಪ್ರತಿಭಟನೆ ನಡೆಯಿತು.
ಶಿವಮೊಗ್ಗ ಉಪ ನೋಂದಣಾಧಿಕಾರಿ ಕಚೇರಿ ಸ್ಥಳಾಂತರ
ಶಿವಮೊಗ್ಗದ ವಿನೋಬ ನಗರದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಸ್ಥಳಾಂತರ ಮಾಡಬೇಕೆಂಬ ಇಲಾಖೆಯ ನಿರ್ಧಾರಕ್ಕೆ ಕೆಲವು ವ್ಯಕ್ತಿಗಳಿಂದ ಇದೀಗ ವಿರೋಧ ವ್ಯಕ್ತವಾಗುತ್ತಿದೆ.
ಯಶಸ್ವಿ ಮಹಿಳಾ ವಕೀಲೆಯಾಗಲು ಸಮಾಜ ಸಹಕಾರ ಅಗತ್ಯ: ನ್ಯಾ.ಬಿ.ಎಂ.ಶ್ಯಾಂ ಪ್ರಸಾದ್
ಒಬ್ಬ ಗಂಡಸು ವಕೀಲನಾಗಿ ಯಶಸ್ವಿಯಾಗಲು ಕುಟುಂಬದ ಸಹಕಾರ ಸಾಕಾಗುತ್ತದೆ. ಆದರೆ ಒಬ್ಬ ಮಹಿಳೆ ಯಶಸ್ವಿ ವಕೀಲೆಯಾಗಲು ಸಮಾಜದ ಸಹಕಾರ ಅತ್ಯಂತ ಅನಿವಾರ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಎಂ.ಶ್ಯಾಂಪ್ರಸಾದ್ ಪ್ರತಿಪಾದಿಸಿದರು.
ಚಂದ್ರಗುತ್ತಿ ಮಾದರಿ ಕ್ಷೇತ್ರವಾಗಿಸಲು ಬದ್ಧ: ಸಚಿವ ಮಧು ಬಂಗಾರಪ್ಪ
ಸೊರಬ ತಾಲೂಕಿನ ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನ ಆಡಳಿತ ಮಂಡಳಿ ಕಛೇರಿಯಲ್ಲಿ ದೇವಸ್ಥಾನ ಸರ್ವಾಂಗೀಣ ಅಭಿವೃದ್ಧಿ ಮತ್ತು ಗ್ರಾಮದ ಮೂಲಭೂತ ಸೌಕರ್ಯಗಳ ಕುರಿತು ಸಭೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ನಕಲಿ ಪತ್ರಕರ್ತರ ಹಾವಳಿಗೆ ಕಡಿವಾಣ ಹಾಕಿ
ಪತ್ರಕರ್ತರ ಸೋಗಲ್ಲಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಎಸ್ಪಿಗೆ ಮನವಿ.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved