• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ಪ್ರಭಾವಕ್ಕೆ ಮಣಿದು ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ : ಶಾಸಕ ಆರಗ ಜ್ಞಾನೇಂದ್ರ

 ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಮಣಿದು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ.  ಕ್ಷೇತ್ರದಲ್ಲಿ ಒಂದು ನಾನಿರಬೇಕು, ಇಲ್ಲ ಅಂತಹ ಅಧಿಕಾರಿಗಳಿರಬೇಕು. ನನಗೆ ಶಾಸಕ ಸ್ಥಾನ ದೊಡ್ದದಲ್ಲ. ನನ್ನ ಕಾರ್ಯಕರ್ತರೆ ನನಗೆ ದೊಡ್ಡವರು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಲಾಂಚ್‌ ಸಿಬ್ಬಂದಿ, ಟ್ಯಾಕ್ಸಿ ಚಾಲಕರ ದೌರ್ಜನ್ಯಕ್ಕೆ ಕಡಿವಾಣ ಹಾಕಿ
ಬ್ಯಾಕೋಡು: ಶರಾವತಿ ಕಣಿವೆಯ ಹೊಳೆಬಾಗಿಲು ಲಾಂಚ್ ತಟದಲ್ಲಿ ಪ್ರವಾಸಿಗರಿಗೆ ಸುರಕ್ಷತೆ ಇಲ್ಲ ಹಾಗೂ ಲಾಂಚ್ ಸಿಬ್ಬಂದಿ ಹಾಗೂ ಟ್ಯಾಕ್ಸಿ ಚಾಲಕರಿಂದ ಪ್ರತಿನಿತ್ಯ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ. ದೌರ್ಜನ್ಯ ತಡೆಯುವಲ್ಲಿ ಪೊಲೀಸ್ ಇಲಾಖೆ ಮೌನ ವಹಿಸಿದೆ ಎಂದು ರೈತ ಸಂಘ ಜಿಲ್ಲಾ ಅಧ್ಯಕ್ಷ ದಿನೇಶ್ ಶಿರವಾಳ ಆರೋಪಿಸಿದರು.
ಒತ್ತಡದ ಮನಸ್ಥಿತಿಗೆ ಯೋಗ ದಿವ್ಯೌಷಧ : ಮಂಜುಳಾ
ಸೊರಬ: ಆಧುನಿಕ ಜೀವನ ಪದ್ಧತಿಯಲ್ಲಿ ಒತ್ತಡದ ಮನಸ್ಥಿತಿಗೆ ಯೋಗಾಭ್ಯಾಸ, ಪ್ರಾಣಾಯಾಮ ಮತ್ತು ಧ್ಯಾನ ದಿವ್ಯೌಷಧ ಎಂದು ಮುಖ್ಯ ಶಿಕ್ಷಕಿ ಸಿ.ಬಿ.ಮಂಜುಳಾ ಹೇಳಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ 38 ಮಂದಿ ಅವಿರೋಧ ಆಯ್ಕೆ
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ನಿರ್ದೇಶಕರ ಸ್ಥಾನಗಳಿಗೆ 38 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಎಲ್ಲ 38 ಮಂದಿಯೂ ಷಡಕ್ಷರಿ ಬಣದವರೇ ಎಂಬುದು ವಿಶೇಷವಾಗಿದೆ.
ಓಬವ್ವನ ಧೈರ್ಯ ಹೆಣ್ಣು ಮಕ್ಕಳಿಗೆ ಸ್ಫೂರ್ತಿ
ಶಿವಮೊಗ್ಗ: ಸ್ವಾಮಿನಿಷ್ಠೆ ಮತ್ತು ತ್ಯಾಗದ ಪ್ರತೀಕವೇ ಒನಕೆ ಓಬವ್ವ. ಚಿತ್ರದುರ್ಗ ಕೋಟೆಯನ್ನು ಶತ್ರು ಸೈನ್ಯದಿಂದ ಸಂರಕ್ಷಣೆ ಮಾಡುವ ಮೂಲಕ ಧೈರ್ಯ, ಶೌರ್ಯ ಮೆರೆದಿದ್ದಾರೆ. ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಓಬವ್ವನವರ ಜೀವನ ಯೋಶೋಗಾಥೆಯನ್ನು ಮಕ್ಕಳಿಗೆ ತಿಳಿಸಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಜಗನ್ನಾಥ ಕೆ. ಡಾಂಗೆ ಹೇಳಿದರು,
ಒಗ್ಗಟಿಟ್ಟಿನ ಶ್ರಮದಿಂದ ದೈವತ್ವ ಸಮಾಜ ಪ್ರಗತಿ ಸಾಧ್ಯ : ಕರ್ಕಿ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿ
ಸಾಗರದಲ್ಲಿ ದೈವಜ್ಞ ಬ್ರಾಹ್ಮಣ ಸಮಾಜದ ಸಭಾಭವನ ಲೋಕಾರ್ಪಣೆ ಸಮಾರಂಭ ನಡೆಯಿತು.
ಸಿಂಗನಮನೆ ಗ್ರಾಪಂ ವಿರುದ್ಧ ಹೋರಾಟ ಅಂತ್ಯ
ಜಿಪಂ ಅಧಿಕಾರಿ ಜಯಲಕ್ಷ್ಮೀ ಅವರು ಹೋರಾಟಗಾರ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಸರ್ವತೋಮುಖ ಅಭಿವೃದ್ಧಿಗೆ ಭಾಷೆ ಅವಶ್ಯ
ಹೊಳೆಹೊನ್ನೂರು ಸಮೀಪದ ಜಾವಳ್ಳಿಯ ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಸ್ವಾಭಿಮಾನ ಬದುಕಿಗೆ ಕನ್ನಡ ಮಾತನಾಡಿ: ಶಾಸಕ ಬೇಳೂರು
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿದರು.
ಆಧುನಿಕ ಕೈಗಾರಿಕರಣದಿಂದ ನದಿ ಪಾವಿತ್ರತೆ ಹಾಳು
ತುಂಗಾ-ಭದ್ರಾ ನದಿಯು ನಮ್ಮ ಮಲೆನಾಡಿನ ಜೀವನದಿಯಾಗಿದೆ. ದೈವದತ್ತವಾಗಿ ನಮಗೆ ದೊರಕಿರುವ ಎರಡು ಪ್ರಮುಖ ನದಿಗಳಾಗಿದೆ
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved