• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಐಎಸ್‌ಎಲ್‌ ಪುನಾರಂಭ ಕಾಂಗ್ರೆಸ್‌ ಸರ್ಕಾರದ ಆಶಯ: ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್
ಎಂಪಿಎಂ ಕಾರ್ಖಾನೆಯೂ ಆರಂಭವಾದರೆ ರಾಜ್ಯಕ್ಕೆ ಅನುಕೂಲ. ಅದರೆ, ಇಲ್ಲಿ ಎರಡು ಬಗೆಯ ಅಭಿಪ್ರಾಯಗಳಿವೆ. ಕಾರ್ಖಾನೆಯನ್ನು ಸರ್ಕಾರ ನಡೆಸುವುದು ಸದ್ಯದ ಮಟ್ಟಿಗೆ ಆಗುವುದಿಲ್ಲ ಎಂದು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಶರಣರ ತತ್ವ ಪಾಲನೆಯಿಂದ ಅಂತರಂಗದ ಅರಿವು: ಡಾ.ಸಿದ್ಧಲಿಂಗ ಶ್ರೀ
ಗೋಣಿಬೀಡಿನ ಶ್ರೀ ಶೀಲಸಂಪಾದನಾ ಮಠದಲ್ಲಿ ಅನುಭಾವ ಸಂಗಮ-100 ಶತಮಾಸೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರಿಗೆ ಶರಾವತಿ ನೀರು ತರಲು ಸಮೀಕ್ಷೆ: ಕುಡಿಯುವ ನೀರು ಪೂರೈಸುವ ಯೋಜನೆ - ₹ 73 ಲಕ್ಷಕ್ಕೆ ಟೆಂಡರ್‌
ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿಎಂಸಿ ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ.
ಅರಣ್ಯ ಇಲಾಖಾಧಿಕಾರಿಗಳಿಂದ ಸಚಿವರ ನಿರ್ಣಯ ಸ್ಪಷ್ಟ ಉಲ್ಲಂಘನೆ
ಕೇಂದ್ರ ಸರ್ಕಾರ ವಯನಾಡು, ಶಿರೂರು ಗುಡ್ಡಕುಸಿತ ಪ್ರಕರಣಗಳನ್ನು ನೆಪವಾಗಿರಿಸಿಕೊಂಡು ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ಮುಂದಾಗಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಆರೋಪ ಮಾಮಾಡಿದರು.
ಜಿಲ್ಲಾದ್ಯಂತ ಸಡಗರದ ನಾಗರಪಂಚಮಿ ಆಚರಣೆ
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಭ್ರಮ ಸಡಗರದಿಂದ ಮಹಿಳೆಯರು ನಾಗರ ಪಂಚಮಿ ಆಚರಿಸಿದರು.
ಶಿಶುಪಾಲನಾ ಕೇಂದ್ರದ ಮುಖ್ಯಸ್ಥರಿಗೆ ಜಿ.ಪಂ. ಸಿಇಒ ನೋಟಿಸ್
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಸಿಇಒ ಎನ್.ಹೇಮಂತ್ ಮಾತನಾಡಿ, ಶಿಶುಪಾಲನಾ ಕೇಂದ್ರದ ನಿರ್ವಹಣೆಯಲ್ಲಿ ಆಗಿರುವ ಲೋಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
‘ವಕ್ಫ್’ ಕಾನೂನು ತಿದ್ದುಪಡಿಯಿಂದ ಅಲ್ಪಸಂಖ್ಯಾತ ಬಡವರಿಗೆ ನ್ಯಾಯ: ಸಂಸದ ಬಿ.ವೈ.ರಾಘವೇಂದ್ರ
ಸಂವಿಧಾನ ಬದ್ಧ ತಿದ್ದುಪಡಿಗೆ ಮತ್ತು ವಕ್ಫ್ ಬೋರ್ಡ್ ತೀರ್ಮಾನವನ್ನು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನೆ ಮಾಡುವ ಅಧಿಕಾರ ಕಲ್ಪಿಸುವ ಸಂವಿಧಾನಬದ್ಧ ಬಿಲ್‍ ಸಂಸತ್‌ನಲ್ಲಿ ಮಂಡನೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಕಾಡುವ ಹುಡುಗನ ಹಾಡು ಪುಸ್ತಕವು ಹೊಸ ನಾಂದಿ ಹಾಡಲಿ: ಡಾ.ಭಾರತಿ
ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಉಪನ್ಯಾಸಕಿ ಬಿ.ಎಸ್. ಅಂಜುಮ್ ರವರ ಕಾಡುವ ಹುಡುಗನ ಹಾಡು ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು.
ಕಡಸೂರಿನಲ್ಲಿ ಅರಣ್ಯ ಒತ್ತವರಿ ತೆರವು
ಹೊಸನಗರ ತಾಲೂಕಿನ ಕಸಬಾ ಹೋಬಳಿಯ ದೊಂಬೆಕೊಪ್ಪ ಗ್ರಾಮದಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿದರು.
ಈಸೂರು ಸ್ಮಾರಕ ಬಳಿ ಚಲೇಜಾವ್ ಚಳವಳಿ ನೆನಪು
ಶಿಕಾರಿಪುರ ತಾಲೂಕು ಕಾರ್ಯನಿರತ ಪರ್ತಕರ್ತರ ಸಂಘದ ವತಿಯಿಂದ ಶುಕ್ರವಾರ ಚಲೇಜಾವ್ ಚಳವಳಿ ಒಂದು ನೆನಪು ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved