• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಸಂಸ್ಕೃತಿ ಅರಿವು ಮೂಡಿಸಿ
ಮಕ್ಕಳ ಮನಸ್ಸು ಸದಾ ಕ್ರಿಯಾಶೀಲವಾಗಿರುತ್ತದೆ ಮತ್ತು ಗ್ರಹಿಕೆಯ ಶಕ್ತಿ ಹೆಚ್ಚಿರುತ್ತದೆ. ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿ ಪರಂಪರೆಯ ಮೌಲ್ಯಯುತ ಅರಿವನ್ನು ನೀಡಿದರೆ ಉತ್ತಮ ಪ್ರಜೆಯಾಗಿ ರೂಪಿಸಬಹುದು ಎಂದು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುರೇಶ್ ಹೇಳಿದರು.
ವಚನದಲ್ಲಿ ತತ್ವ ಅರ್ಥೈಸಿಕೊಳ್ಳುವುದು ಮುಖ್ಯ
ಕನ್ನಡತ್ವ ಮತ್ತು ಬಸವಣ್ಣ ನೆಲದ ಅಸ್ಮಿತೆಗೆ ಮೆರುಗು ನೀಡಿದ ಎರಡು ಸಂಗತಿಗಳು ಎಂದು ಬಸವ ಸಮಿತಿ ಅಧ್ಯಕ್ಷ ಡಾ. ಅರವಿಂದ ಜತ್ತಿ ಹೇಳಿದರು.
ನದಿಗಳಿಗೂ ತಾಯಿಯಷ್ಟೇ ಕಾಳಜಿ ತೋರಿ ರಕ್ಷಿಸಬೇಕು: ಶಾಸಕ ಜ್ಞಾನೇಂದ್ರ
ನದಿ ನಮ್ಮನ್ನು ಹೆತ್ತ ತಾಯಿಯಷ್ಟೇ ಪವಿತ್ರವಾಗಿದೆ. ತಾಯಿಯನ್ನು ರಕ್ಷಿಸಿದಷ್ಟೇ ಹೊಣೆಗಾರಿಕೆಯಿಂದ ನದಿಯನ್ನು ರಕ್ಷಿಸುವ ಪ್ರತಿಜ್ಞೆ ಮಾಡಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಪ್ರತಿಭಾ ಕಾರಂಜಿಗೆ ಪ್ರೋತ್ಸಾಹ ಸಿಗುವುದು ಮುಖ್ಯ
ಶಾಲಾ ಮಕ್ಕಳ ಪ್ರತಿಭಾ ಕಾರಂಜಿಗೆ, ಗ್ರಾಮಸ್ಥರ ಪ್ರೋತ್ಸಾಹ, ಸಹಕಾರ ದೊಡ್ಡ ಮಟ್ಟದಲ್ಲಿ ದೊರೆತ್ತಿದ್ದು, ಕರ್ನಾಟಕ ರಾಜೋತ್ಸವ ಹಬ್ಬದ ಸಂಭ್ರಮದಂತೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಲವಲವಿಕೆಯಿಂದ ಭಾಗವಹಿಸುತ್ತಿರುವುದು ಹೆಮ್ಮೆ ಎನ್ನಿಸುತ್ತಿದೆ ಎಂದು ಕಾಂಗ್ರೆಸ್‌ ಪಕ್ಷದ ಆನವಟ್ಟಿ ಬ್ಲಾಕ್‌ ಅಧ್ಯಕ್ಷ ಸದಾನಂದ ಗೌಡ ಪಾಟೀಲ್‌ ಶ್ಲಾಘಿಸಿದರು.
ಬ್ಯಾಂಕ್‌ಗಳ ಹಳೆ ಮಾದರಿ ಪದ್ಧತಿ ಬದಲಾಯಿಸಿ
ಬ್ಯಾಂಕ್ ಹಾಗೂ ಎಟಿಎಂಗಳ ಸುರಕ್ಷತೆ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಭದ್ರತಾ ವ್ಯವಸ್ಥೆಯನ್ನು ಅಪ್‌ಗ್ರೇಡ್ ಮಾಡಬೇಕು. ಸುರಕ್ಷತೆಗಾಗಿ ಇರುವ ಹಳೆ ಪದ್ಧತಿಗಳನ್ನ ಬದಲಾಯಿಸಿ ಅತ್ಯಾಧುನಿಕ ತಂತಜ್ಞಾನ ಬಳಸಿ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಸಲಹೆ ನೀಡಿದರು.
ನಾಳೆ, ನಾಡಿದ್ದು ಸಹ್ಯಾದ್ರಿ ಡೆಂಟಿಸ್ಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ
ಭಾರತೀಯ ದಂತ ವೈದ್ಯಕೀಯ ಸಂಘದ ಶಿವಮೊಗ್ಗ ಘಟಕ ವತಿಯಿಂದ ನ.9 ಮತ್ತು ನ.10ರಂದು ಜೆಎನ್‍ಎನ್‍ಸಿಇ ಕ್ರಿಕೆಟ್ ಮೈದಾನದಲ್ಲಿ ಸಹ್ಯಾದ್ರಿ ಡೆಂಟಿಸ್ಟ್ ಪ್ರೀಮಿಯರ್ ಲೀಗ್ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಾ.ಎಸ್.ವಿ. ಭರತ್ ಹೇಳಿದರು.
ವಕ್ಫ್ ಆಸ್ತಿ ವಿವಾದ: ಶಾಶ್ವತ ಪರಿಹಾರ ಕಂಡುಕೊಳ್ಳಿ
ವಕ್ಫ್ ಆಸ್ತಿಗೆ ಸಂಬಂಧಿಸಿದ ವಿಚಾರ ಸಂಕೀರ್ಣ ವಿಚಾರ. ರಾಜ್ಯ ಸರ್ಕಾರ, ಕಾನೂನು ತಜ್ಞರು,ವಿರೋಧ ಪಕ್ಷ, ರೈತಸಂಘಟನೆಗಳು ಚಚಿರ್ಸಿ ಇದಕ್ಕೆ ಶಾಶ್ವತ ಪರಿಹಾರ ಕೊಂಡುಕೊಳ್ಳಬೇಕಿದೆ ಎಂದು ರಾಜ್ಯ ರೈತಸಂಘದ ಅಧ್ಯಕ್ಷ ಬಸವರಾಜಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಶ್ವದಲ್ಲೇ ಹಿಂದೂ ಧರ್ಮ ಪುರಾತನವಾದದ್ದು
ಶಿವಮೊಗ್ಗ: ಸನಾತನ ಹಿಂದೂ ಧರ್ಮ, ಜಗತ್ತಿನ ಧರ್ಮಗಳಲ್ಲಿಯೇ ಪುರಾತನವಾದದ್ದು. ಸುಮಾರು 5 ಸಾವಿರ ವರ್ಷಗಳ ಪ್ರಾಚೀನತೆಯನ್ನು ಹೊಂದಿದೆ. ನಂತರ ಯಹೂದಿ ಧರ್ಮ, ಜೈನ ಧರ್ಮ, ಬೌದ್ಧ ಧರ್ಮ, ಕ್ರೈಸ್ತ ಧರ್ಮ, ಇಸ್ಲಾಂ ಧರ್ಮ, ಹೀಗೆ ಧರ್ಮಗಳು ಅಸ್ತಿತ್ವಕ್ಕೆ ಬಂದವು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾ ನಂದನಾಥ ಸ್ವಾಮೀಜಿ ತಿಳಿಸಿದರು.
ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರ ಸಂಘಗಳು ಕೊಡುಗೆ ನೀಡಲಿ
ಭದ್ರಾವತಿ: ಸಹಕಾರ ಸಂಘಗಳು ಲಾಭದಾಯಕವಾಗಿ ಮುನ್ನಡೆಯುವ ಮೂಲಕ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ತಮ್ಮದೇ ಆದ ಕೊಡುಗೆಗಳನ್ನು ನೀಡುವಂತಾಗಬೇಕು ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಆಧುನಿಕ ತಂತ್ರಜ್ಞಾನಗಳನ್ನು ಶಿಕ್ಷಣಕ್ಕೆ ಪೂರಕವಾಗಿ ಬಳಸಿಕೊಳ್ಳಿ
ಸೊರಬ: ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಗಳನ್ನು ಶಿಕ್ಷಣಕ್ಕೆ ಪೂರಕವಾಗಿ ಬಳಕೆ ಮಾಡಿಕೊಳ್ಳಬೇಕೆ ಹೊರತು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಸಮಯ ಕಳೆಯುವುದರಿಂದ ಭವಿಷ್ಯದಲ್ಲಿ ಮಾರಕವಾಗುತ್ತದೆ ಎಂದು ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಹೇಳಿದರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved