ಕಾರ್ಯಕರ್ತರಲ್ಲಿ ಪ್ರಶ್ನಿಸುವ ದಮ್ಮಿರಬೇಕು: ಉಗ್ರಪ್ಪಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಲೋಕಸಭಾ ಚುನಾವಣೆಯ ಬಗ್ಗೆ ಸತ್ಯಶೋಧನ ಸಭೆಯಲ್ಲಿ ಮಾಜಿ ಸಂಸದ, ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಮಾತನಾಡಿ, ಸಮಾಜವಾದಿ ನೆಲೆಯಲ್ಲಿ ನಾಯಕತ್ವ ಬೆಳೆಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.