• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಬಿಜೆಪಿಯವರ ಹಗಲುಗನಸು : ಸಚಿವ ಮಧು ಬಂಗಾರಪ್ಪ
ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿ ಕೊಳ್ಳುತ್ತಿದ್ದಾರೆ ಎನಿಸುತ್ತಿದೆ ಎಂದು ಸಚಿವ ಮಧುಬಂಗಾರಪ್ಪ ಆರೋಪಿಸಿದರು.
ಮಹಿಳೆಯರ ಆರ್ಥಿಕ ಸುಧಾರಣೆಗೆ ‘ಕೆನರಾ’ ಸಹಕಾರಿ: ಗೀತಾಂಜಲಿ ಪ್ರಸನ್ನಕುಮಾರ್
ಶಿವಮೊಗ್ಗದ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗದ ವತಿಯಿಂದ ರೋಟರಿ ಕ್ಲಬ್ ಶಿವಮೊಗ್ಗದಲ್ಲಿ ಕ್ಯಾನ್ಸರ್ ಕೇರ್ ಹಾಗೂ ಅಪಘಾತ ವಿಮೆ ಕಾರ್ಯಾಗಾರ ನಡೆಯಿತು.
ವಿಐಎಸ್ಎಲ್ ಪುನರುಜ್ಜೀವನ ಕುರಿತು ನವದೆಹಲಿಯಲ್ಲಿ ಚರ್ಚೆ
ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರರ ನೇತೃತ್ವದ ನಿಯೋಗದಿಂದ ವಿಐಎಸ್ಎಲ್‌ ಕಾರ್ಖಾನೆ ಪುನರುಜ್ಜೀವನಗೊಳಿಸುವ ಕುರಿತು ಚರ್ಚಿಸಲಾಯಿತು.
ಕಾರ್ಯಕರ್ತರಲ್ಲಿ ಪ್ರಶ್ನಿಸುವ ದಮ್ಮಿರಬೇಕು: ಉಗ್ರಪ್ಪ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಲೋಕಸಭಾ ಚುನಾವಣೆಯ ಬಗ್ಗೆ ಸತ್ಯಶೋಧನ ಸಭೆಯಲ್ಲಿ ಮಾಜಿ ಸಂಸದ, ಸಮಿತಿಯ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಮಾತನಾಡಿ, ಸಮಾಜವಾದಿ ನೆಲೆಯಲ್ಲಿ ನಾಯಕತ್ವ ಬೆಳೆಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಆ.11ಕ್ಕೆ ಆಡಿಟರ್‌ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ
ಶಿವಮೊಗ್ಗ ತಾಲೂಕು ಕಚೇರಿಯ ಕೆಸ್ವಾನ್ ಕಚೇರಿಯಲ್ಲಿ ಪರೀಕ್ಷೆಗೆ ನಿಯೋಜಿತರಾದ ಅಧಿಕಾರಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.
ವಿಚ್ಛೇದಿತೆ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮಾಧ್ಯಮ ಪ್ರಮುಖ್‌ ಬಂಧನ
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷಗಟ್ಟಲೆ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಂತನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.
ನೆರೆ ಸಂತ್ರಸ್ತರ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ, ಸಾಂತ್ವನ
ರಿಪ್ಪನ್‍ಪೇಟೆ ಸಮೀಪದ ಗವಟೂರು ಮತ್ತು ಶುಂಠಿಕೊಪ್ಪ ಗ್ರಾಮದಲ್ಲಿ ಹಾವು ಕಡಿತ ಮತ್ತು ವಿದ್ಯುತ್ ಆವಘಡದಿಂದ ಸಾವನ್ನಪ್ಪಿದ ಮೃತರ ಮನೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿದ್ದರು.
ಪತ್ರಿಕೆ ಓದುವ ಹವ್ಯಾಸ ಬೆಳಿಸಿಕೊಳ್ಳಿ: ಮೋಹನ್‌ರಾವ್
ಭದ್ರಾವತಿಯಲ್ಲಿ ಮಂಗಳವಾರ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಪತ್ರಿಕಾದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪ್ರಾಂಶುಪಾಲ ಮೋಹನ್‌ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ಸ್ತನ್ಯಪಾನ ಪ್ರಕ್ರಿಯೆ ಅಮೃತಕ್ಕೆ ಸಮಾನ: ಡಾ.ಪ್ರಶಾಂತ್
ಶಿವಮೊಗ್ಗದ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ತಾಯಂದಿರಿಗೆ ಮಾಹಿತಿ ಹಾಗೂ ಕ್ವಿಜ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಳೆಯಾರ್ಭಟಕ್ಕೆ ಮಲೆನಾಡಿನ ಅಡಕೆ ಬೆಳೆಗಾರರು ತತ್ತರ
ಮಲೆನಾಡಿನಲ್ಲಿ ತಿಂಗಳುಗಳ ಕಾಲ ಎಡೆಬಿಡದೆ ಸುರಿದ ಮಳೆಯಿಂದಾಗಿ ಅಡಕೆ ಗೊನೆಗಳಿಗೆ ಔಷಧ ಸಿಂಪಡಿಸಲೂ ಸಾಧ್ಯವಾಗದ ಪರಿಸ್ಥಿತಿಯುಂಟಾಗಿ ವಾಡಿಕೆಯ ಫಸಲಿನ ಶೇ. 35ರಷ್ಟು ಬೆಳೆಯೂ ಕೈಗೆ ಸಿಗದಂತಾಗಿದೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved