• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಪೂಜೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ
ಶಿವಮೊಗ್ಗ : ಗೋವಿನ ಪೂಜೆ ಮಾಡುವುದರಿಂದ ಕೋಟ್ಯಾಂತರ ದೇವರ ಪೂಜಿಸಿದ ಪುಣ್ಯ ಪ್ರಾಪ್ತಿ ಆಗುವ ಜತೆಯಲ್ಲಿ ಮನಸ್ಸಿಗೆ ಶಾಂತಿ ನೆಮ್ಮದಿ ಲಭಿಸುತ್ತದೆ. ಆರೋಗ್ಯ ಯುವ ಜೀವನಶೈಲಿ ನಮ್ಮದಾಗುತ್ತದೆ ಎಂದು ಜ್ಞಾನೇಶ್ವರಿ ಗೋಶಾಲೆಯ ಅಧ್ಯಕ್ಷ ಚಂದ್ರಹಾಸ ಪಿ ರಾಯ್ಕರ್ ತಿಳಿಸಿದರು.
ಭದ್ರಾ ಡ್ಯಾಂನ ಬಫರ್ ಝೋನ್‍ನಲ್ಲಿ ಕಾಮಗಾರಿಗೆ ವಿರೋಧ
ಶಿವಮೊಗ್ಗ: ಕರ್ನಾಟಕ ನೀರಾವರಿ ನಿಗಮ ನಿಯಮಿತವು ಭದ್ರಾ ಜಲಾಶಯದ ಬಳಿಯ ಬಫರ್ ಝೋನ್‍ನ ಒಳ ಭಾಗದಲ್ಲಿ ನಡೆಸಲಾಗುತ್ತಿರುವ ನೀರು ಶುದ್ಧೀಕರಣ ಘಟಕದ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಕೆ.ಟಿ.ಗಂಗಾಧರ್ ನೇತೃತ್ವದಲ್ಲಿ ಕಾಮಗಾರಿ ನಡೆಯುವ ಸ್ಥಳದಲ್ಲಿ ರೈತರು ಮಂಗಳವಾರದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಚಕ್ರಾ-ಸಾವೇಹಕ್ಲು ಮುಳುಗಡೆಯ ನಿಜವಾದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು
ಶಿವಮೊಗ್ಗ: ಚಕ್ರಾ-ಸಾವೇಹಕ್ಲು ಮುಳುಗಡೆಯ ನಿಜವಾದ ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎಂದು ಸೋಷಿಯಲ್ ಜಸ್ಟೀಸ್ ಪಬ್ಲಿಕ್ ಪ್ರಾಬ್ಲಂ ಸಂಘಟನೆಯ ಅಧ್ಯಕ್ಷ ರಿಯಾಜ್ ಅಹಮ್ಮದ್‌ ಒತ್ತಾಯಿಸಿದರು.
ಚಿರತೆ ಉಗುರು, ಹಲ್ಲು ಅಕ್ರಮ ಸಾಗಾಣಿಕೆ : ಓರ್ವನ ಬಂಧನ
ಆನಂದಪುರ: ಕಾನೂನು ಬಾಹಿರವಾಗಿ ಚಿರತೆ ಉಗುರು ಮತ್ತು ಹಲ್ಲುಗಳನ್ನು ಸಾಗಿಸುತ್ತದ್ದ ವ್ಯಕ್ತಿಯನ್ನು ಮಾಲು ಸಮೇತ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ನಡೆದಿದೆ.
ಸುಬ್ಬಯ್ಯ ಟ್ರಸ್ಟ್‌ ಅಧ್ಯಕ್ಷ ಟಿ.ಸುಬ್ಬರಾಮಯ್ಯ ಇನ್ನಿಲ್ಲ
ಶಿವಮೊಗ್ಗ: ನಗರದ ಖ್ಯಾತ ವೈದ್ಯ ಹಾಗೂ ಸುಬ್ಬಯ್ಯ ಆಸ್ಪತ್ರೆ ಸಮೂಹಗಳ ಅಧ್ಯಕ್ಷ ಡಾ.ನಾಗೇಂದ್ರ ಅವರ ತಂದೆ ಟಿ.ಸುಬ್ಬರಾಮಯ್ಯ (85) ಅವರು ಮಂಗಳವಾರ ನಿಧನರಾದರು.
ತುಂಗಭದ್ರಾ ಪಾವಿತ್ರ್ಯತೆ ಕಾಪಾಡಲು ಅಭಿಯಾನ
ತುಂಗಭದ್ರಾ ಮತ್ತು ಇತರೆ ನದಿಗಳ ಪಾವಿತ್ರ್ಯತೆಯನ್ನು ಕಾಪಾಡುವ ಹಿನ್ನಲೆಯಲ್ಲಿ ನ. 6 ರಿಂದ 14ರವರೆಗೆ ಶೃಂಗೇರಿಯಿಂದ ಕಿಷ್ಕಿಂದೆಯವರೆಗೆ ಪಾದಯಾತ್ರೆಯನ್ನು ನಿರ್ಮಲ ತುಂಗಭದ್ರಾ ಅಭಿಯಾನದ ಮೂಲಕ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅಭಿಯಾನದ ಅಧ್ಯಕ್ಷ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದರು.
ರೈತರ ಜಮೀನು ಉಳಿಸಲು ಬಿಜೆಪಿ ಹೋರಾಟ
ಕರ್ನಾಟಕವನ್ನು ಮುಸ್ಲಿಂ ಆಸ್ತಿ ಮಾಡಲು ಹೊರಟ ವಕ್ಫ್ ಕಾಯ್ದೆ ವಿರುದ್ಧ ರೈತರ ಜಮೀನು ಉಳಿಸುವುದಕ್ಕಾಗಿ ಬಿಜೆಪಿ ಹೋರಾಟ ಪ್ರಾರಂಭಿಸಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ನ.18ಕ್ಕೆ ಸವಾಲಾತ್ಮಕ ಸುಗಮ ಸಂಗೀತ ಗಾಯನ ಸ್ಪರ್ಧೆ
ನ.18ರಂದು ಬೆಳಿಗ್ಗೆ ಮಥುರಾ ಪ್ಯಾರಡೈಸ್‌ನಲ್ಲಿ ಶ್ರೀ ಶಂಕರನಾರಾಯಣ ಕಾಶಿ ಟ್ರಸ್ಟ್ ಶಿವಮೊಗ್ಗ ವತಿಯಿಂದ ಸವಾಲಾತ್ಮಕ ಸುಗಮ ಸಂಗೀತ (ಭಾವಗೀತೆ) ಗಾಯನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಗುರುಗುಹ ಸಂಗೀತ ವಿದ್ಯಾಲಯದ ಪ್ರಾಚಾರ್ಯ ಎಚ್.ಎಸ್. ನಾಗರಾಜ್ ಹೇಳಿದರು.
ರೈತರಿಗೆ ವಕ್ಫ್ ನೋಟಿಸ್: ಬಿಜೆಪಿ ಪ್ರತಿಭಟನೆ
ವಕ್ಫ್ ಮಂಡಳಿಯ ಏಕಪಕ್ಷೀಯ ನಿರ್ಣಯ ಹಿಂದೆಗೆದುಕೊಂಡು ಸಚಿವ ಜಮೀರ್ ಅಹ್ಮದ್ ಅವರನ್ನು ಮಂತ್ರಿಮಂಡಲದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸೋಮವಾರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ವಕ್ಫ್ ಕಾಯ್ದೆ ವಿರೋಧಿಸಿ ತಾಲೂಕು ಕಚೇರಿ ಮುತ್ತಿಗೆಗೆ ಯತ್ನ
ರಾಜ್ಯದಲ್ಲಿ ವಕ್ಫ್ ಕಾಯ್ದೆ ದುರ್ಬಳಕೆ ಹಿನ್ನಲೆ ರೈತರು, ಮಠಮಾನ್ಯಗಳು, ಹಿಂದೂ ದೇವಾಲಯಗಳು ಸೇರಿದಂತೆ ಎಲ್ಲರೂ ಆತಂಕದಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈ ಕುರಿತು ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವುದು ಖಂಡನೀಯ ಎಂದು ಆಕ್ರೋಶಪಡಿಸಿ ಸೋಮವಾರ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved