ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಗ್ಗಿದ ಮಳೆ: ಅಲ್ಲಲ್ಲಿ ಹಾನಿ, ಬೆಳೆ ನಿರುಪಾಲು
ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದಲ್ಲಿ ಮಳೆಯಿಂದ ದೇವೇಂದ್ರ ಎಂಬುವರ ವಾಸದ ಮನೆಯ ಗೋಡೆ ಕುಸಿದಿದ್ದು, ನಿರಂತರ ಮಳೆ ಜಿಲ್ಲೆಯ ಅಲ್ಲಲ್ಲಿ ಹಾನಿ ತಂದೊಡ್ಡಿದೆ.
ಮಳೆಹಾನಿ ವರದಿ ಸಲ್ಲಿಸುವಾಗ ತಪ್ಪಾಗಬಾರದು: ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ಮಳೆಹಾನಿ ಪರಿಶೀಲನಾ ಸಭೆ ನಡೆಯಿತು.
ಡೆಂಘೀ ತಡೆಗೆ ಕಡ್ಡಾಯವಾಗಿ ತೊಡಗಿಸಿಕೊಳ್ಳಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಡೆಂಘೀ ನಿಯಂತ್ರಣ ಟಾಸ್ಕ್ಪೋರ್ಸ್ ಸಭೆ ಆಯೋಜಿಸಲಾಗಿತ್ತು.
ಮೈಸೂರು ಪಾದಯಾತ್ರೆ ಬಿಜೆಪಿಗೇ ತಿರುಗು ಬಾಣ: ಸಚಿವ ಮಧು ಬಂಗಾರಪ್ಪ
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪಾತ್ರ ಇಲ್ಲದಿದ್ದರೂ ಕೂಡ ತನಿಖೆಗೆ ಆದೇಶ ನೀಡಿದ್ದರೂ ಕೂಡ ಬಿಜೆಪಿ ಇದನ್ನು ಸೃಷ್ಟಿಸಿ ಗೊಂದಲ ಹುಟ್ಟಿಸುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
ಸರ್ಕಾರಿ ಶಾಲೆ ಮತ್ತೆ ವಿಜೃಂಭಿಸಲಿವೆ: ಶಿಕ್ಷಣ ಸಚಿವ
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಶನಿವಾರ ಎನ್.ಎಸ್.ಯು.ಐ. ವತಿಯಿಂದ ಆಯೋಜಿಸಿದ್ದ ‘ನಮ್ಮೂರ ಹೆಮ್ಮೆ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಇಂಟರಾಕ್ಟ್ ಕ್ಲಬ್ ಉತ್ತಮ ವಿದ್ಯಾರ್ಥಿ ನಾಯಕರನ್ನು ಸಮಾಜಕ್ಕೆ ಕೊಟ್ಟಿದೆ: ಜಿ.ಕಿರಣ್ ಕುಮಾರ್
ಶಿವಮೊಗ್ಗದ ವಿನೋಬನಗರ ಡಿವಿಎಸ್ ಪ್ರೌಢಶಾಲೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಇಂಟರಾಕ್ಟ್ ಕಾರ್ಯಕ್ರಮ ನಡೆಯಿತು.
ಸಿಗಂದೂರು ಯಾತ್ರಾರ್ಥಿಗಳಿಗೆ ಇಲ್ಲಿ ಬಯಲೇ ಶೌಚಾಲಯ!
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕನಿಷ್ಠ ಮೂಲ ಸೌಕರ್ಯ ಸಿಗದೆ ಪ್ರವಾಸಿಗರು ಹೊಳೆಬಾಗಿಲಿನಲ್ಲಿ ನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಆಶ್ರಯ ಮನೆ ನಿರ್ಮಾಣಕ್ಕೆ ಕಾಮಗಾರಿ ಶೀಘ್ರ ಆರಂಭಿಸಿ: ನವೀನ್ರಾಜ್ ಸಿಂಗ್
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆ ಕುರಿತು ರಾಜ್ಯ ಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ಸಿಂಗ್ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ವಡ್ಡರಹಟ್ಟಿ ಕಂದಾಯ ಗ್ರಾಮವನ್ನು ಕೈಬಿಡಲು ಅರಹತೊಳಲು ಗ್ರಾಮಸ್ಥರ ಒತ್ತಾಯ
ಹೊಳೆಹೊನ್ನೂರಿನ ಸಮೀಪದ ಅರಹತೊಳಲು ಗ್ರಾಮ ಪಂಚಾಯಿತಿಯ ವಡ್ಡರಹಟ್ಟಿ ಕಂದಾಯ ಗ್ರಾಮವನ್ನು ಕೈಬಿಡುವಂತೆ ಒತ್ತಾಯಿತಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಹಾಗೂ ರಾಜಸ್ವ ನಿರೀಕ್ಷಕ ರವಿಕುಮಾರ್ ರವರಿಗೆ ಮನವಿ ಸಲ್ಲಿಸಿದರು.
ಸಿದ್ದರಾಮಯ್ಯ ವಿರುದ್ಧ ಮೈಸೂರು ಪಾದಯಾತ್ರೆ ಬಿಜೆಪಿಯ ಷಡ್ಯಂತ್ರ : ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ- ಜನಪರ ಸಂಘಟನೆಗಳ ಒಕ್ಕೂಟ- ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಬಿಜೆಪಿ ಮೈಸೂರು ಪಾದಯಾತ್ರೆ ಖಂಡಿಸಿ ಧರಣಿ ನಡೆಯಿತು.
< previous
1
...
175
176
177
178
179
180
181
182
183
...
422
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!