• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಮೀರ್ ಒಬ್ಬ ಬೇಜಾವಾಬ್ದಾರಿ, ಕೋಮುವಾದಿ ಮಂತ್ರಿ
ಕಣ್ಣು, ಬಾಯಿ ಬಿಡುವ ಮಾನಸಿಕತೆ ಹೊಂದಿರುವ ಬೇಜಾವಾಬ್ದಾರಿ, ಕೋಮುವಾದಿ ಮಂತ್ರಿ ಜಮೀರ್ ಅಹಮದ್ ಅವನನ್ನು ಇಟ್ಟುಕೊಂಡು ಸಿದ್ದರಾಮಯ್ಯ ದೀಪಾವಳಿ ರಜೆ ದಿನಗಳಲ್ಲಿ ಅಧಿಕಾರಿಗಳ ಸಭೆ ನಡೆಸಿ ಗರಂ ಆಗುವುದರಲ್ಲಿ ಅರ್ಥವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದರು.
ಪ್ರಚೋದನಕಾರಿ ಹೇಳಿಕೆ: ಶಾಸಕ ಚನ್ನಬಸಪ್ಪ ವಿರುದ್ಧ ಕಿಡಿ
ಉಪ ಚುನಾವಣೆ ಇರುವುದರಿಂದ ಬಿಜೆಪಿಯವರು ವಿನಾ ಕಾರಣ ವಕ್ಫ್‌ ಬೋರ್ಡ್‌ ವಿಚಾರದಲ್ಲಿ ರಾಜಕೀಯ ಮಾಡುತ್ತಾ ಕಾಂಗ್ರೆಸ್‌ ಮೇಲೆ ಆರೋಪ ಮಾಡುತ್ತಿದ್ದಾರೆ. ಅದರಲ್ಲೂ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಅವರು ಪ್ರಚೋದಕಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೀಶ್‌ ಹರಿಹಾಯ್ದರು.
ವಕ್ಫ್ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು: ಯೋಗೇಶ್
ರಾಜ್ಯದಲ್ಲಿನ ಮಠ, ಮಂದಿರಗಳು ಮತ್ತು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸಲಾಗುತ್ತಿದ್ದು, 1974ರಲ್ಲಿನ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು ಮತ್ತು ವಕ್ಫ್ ಮಂಡಳಿಗೆ ನೀಡಿರುವ ಅಪರಿಮಿತ ಅಧಿಕಾರವನ್ನು ರದ್ದು ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಎಂ.ಕೆ. ಯೋಗೇಶ್ ಆಗ್ರಹಿಸಿದರು.
ರೈತರ ಭೂಮಿ ವಶಪಡಿಸಿಕೊಳ್ಳೋ ಹುನ್ನಾರ ನಡೆಸಿದೆ
ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಮಂಡಳಿ ಮೂಲಕ ರೈತರ ಭೂಮಿ ವಶಪಡಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಆರೋಪಿಸಿದರು.
ಸಿದ್ದರಾಮಯ್ಯ ಜಮೀರ್ ಬಾಲ ಹಿಡಿದರೆ ಸಿಎಂ ಸ್ಥಾನಕ್ಕೆ ಕುತ್ತು
ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದು ಮಾಡಿರುವುದನ್ನು ಕೂಡಲೆ ರದ್ದು ಮಾಡಬೇಕು. ಸಿಎಂ ಸಿದ್ದರಾಮಯ್ಯ ಜಮೀರ್ ಅಹಮದ್ ಬಾಲ ಹಿಡಿದುಕೊಂಡು ಹೋದರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಡಿಸಿಎಂ, ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್‌. ಈಶ್ವರಪ್ಪ ಎಚ್ಚರಿಕೆ ನೀಡಿದರು.
ದೀಪಾವಳಿ ಹಬ್ಬಕ್ಕೆ ವಿಶೇಷ ಗೋಪೂಜೆ ಆಚರಣೆ
ಆನಂದಪುರ ಸಮೀಪ ಗೌತಮಪುರದಲ್ಲಿ ವಿಶಿಷ್ಟ ರೀತಿಯ ದೀಪಾವಳಿ ಬಲಿಪಾಡ್ಯಮಿ ಹಬ್ಬದ ದಿನದಂದು ಹಗಲುದುರ್ಗಿ ದೇವಾಲಯದ ಬಳಿ ಜಾನುವಾರು ಮನೆಗೆ ತೆರಳುವಾಗ. ಹುರುಕಲು ಸಂಪ್ರೋಕ್ಷಣೆ ಮಾಡಿ ಬೆದರಿಸಿ ಓಡಿಸುತ್ತಿರುವುದು.
ರಾಜ್ಯದಲ್ಲಿ ಲವ್‌ ಜಿಹಾದ್‌ ಬಳಿಕ ಲ್ಯಾಂಡ್‌ ಜಿಹಾದ್‌ ಶುರು
ಕೈಲಾಗದ ಕಾಂಗ್ರೆಸ್ ಸರ್ಕಾರ ಕೃತ್ಯಕ್ಕೆ ಶಕ್ತಿ ನೀಡಿದೆ: ಶಾಸಕ ಚನ್ನಬಸಪ್ಪ ಕಿಡಿ ಕಾರಿದರು
(ಟಿಂಟ್) ಕಾಲು ಜಾರಿ ಭದ್ರಾ ನದಿಗೆ ಬಿದ್ದ ಯುವಕನ ರಕ್ಷಣೆ
ಸೇತುವೆ ಮೇಲಿಂದ ಆಯ ತಪ್ಪಿ ಭದ್ರಾ ನದಿಗೆ ಬಿದ್ದ ಯುವಕನನ್ನು ಅಗ್ನಿಶಾಮಕ ಇಲಾಖೆ ತಂಡ ರಕ್ಷಿಸಿರುವ ಘಟನೆ ಭಾನುವಾರ ಬೆಳಗಿನ ಜಾವ ಭದ್ರಾವತಿಯಲ್ಲಿ ನಡೆದಿದೆ.
ಕನ್ನಡ ನಾಡಿನ ಅಸ್ಮಿತೆ ಉಳಿಸುವುದು ಎಲ್ಲರ ಜವಾಬ್ದಾರಿ
ಶಿಕಾರಿಪುರದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿಜಯೇಂದ್ರ ಪಾಲ್ಗೊಂಡಿದ್ದರು.
ಪ್ರಧಾನಿ ಮೋದಿಜೀಗೆ ಸಿಎಂ ಸಿದ್ದರಾಮಯ್ಯ ಕ್ಷಮೆಯಾಚಿಸಲಿ : ಸಂಸದ ಬಿ. ವೈ.ರಾಘವೇಂದ್ರ
ಅವಹೇಳನಕಾರಿ ಪದ ಪ್ರಯೋಗ ಹಿರಿಯ ನಾಯಕರಿಗೆ ಭೂಷಣವಲ್ಲ: ಸಂಸದ ಬಿ.ವೈ.ರಾಘವೇಂದ್ರ
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved