• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿವುಡರ ಸಮಸ್ಯೆ ಬಗೆಹರಿಸಲು ಸರ್ಕಾರ ಬದ್ಧ
ಕಿವುಡರ ಕಷ್ಟಗಳು ಅರ್ಥವಾಗುತ್ತಿದೆ. ಇಲ್ಲಿ ನಾವೆಲ್ಲರೂ ಒಂದೇ. ಭೇದ-ಭಾವ ಬೇಡ, ಮಾನವೀಯತೆಯ ದೃಷ್ಟಿಯಿಂದ ಇವರ ತಲ್ಲಣಗಳನ್ನು ನಾವು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.
ಪ್ರವಾಸೋದ್ಯಮ ಅಭಿವೃದ್ಧಿಗೆ ವಿಶೇಷ ಗಮನ
ಜಾಲತಾಣದಲ್ಲಿ ಜಿಲ್ಲೆಯ 61ಕ್ಕೂ ಹೆಚ್ಚಿನ ಪ್ರವಾಸಿ ತಾಣಗಳು, ಸ್ಥಳ ಐತಿಹ್ಯ, ವ್ಯಕ್ತಿಚಿತ್ರ, ವಿಶ್ವ ಪ್ರಸಿದ್ಧ ಜೋಗದ ಜಲಪಾತ, ನಗರಕೋಟೆ, ಕೊಡಚಾದ್ರಿ ತಪ್ಪಲು, ವನ್ಯ ಮೃಗಗಳು, ಸಸ್ಯ ಸಂಪತ್ತು ಸೇರಿದಂತೆ ವಿವಿಧ ಮಾಹಿತಿ ಒದಗಿಸಿರುವುದು ಜಗತ್ತಿನ ಹಲವು ಭಾಗಗಳಲ್ಲಿ ವಾಸಿಸುವವರನ್ನು ಆಕರ್ಷಸುವಂತೆ ಮಾಡಿರುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ನಾಳೆ ಪ್ರತಿಭಾ ಪುರಸ್ಕಾರ,ಅಭಿನಂದನಾ ಕಾರ್ಯಕ್ರಮ
ರಾಜ್ಯ ಪರಿಶಿಷ್ಟ ಪಂಗಡಗಳ ನೌಕರರ ಸಂಘದ ತಾಲೂಕು ಘಟಕದಿಂದ ವಾರ್ಷಿಕ ಮಹಾಸಭೆ ಅಂಗವಾಗಿ ಸತತ 7ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಸೆ.28ರ ಭಾನುವಾರ ಇಲ್ಲಿನ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಂ.ಎಚ್.ಮಲ್ಲಿಕಾರ್ಜುನ್ ತಿಳಿಸಿದರು.
ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ಗೀತಾ ರಾಜ್‌ಕುಮಾರ್
ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿದ್ದು, ಅದರಲ್ಲೂ ಕುಸ್ತಿ ಕ್ರೀಡೆ ದೈಹಿಕ ಆರೋಗ್ಯಕ್ಕೆ ಹೆಚ್ಚು ನೆರವಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಜೆ.ಸಿ.ಗೀತಾರಾಜ್‌ಕುಮಾರ್ ಹೇಳಿದರು.
ಸಾಮಾಜಿಕ ಅರಣ್ಯೀಕರಣ ಯೋಜನೆ ಉಪಯುಕ್ತ: ಸಂಜಯ್ ಅಭಿಮತ
ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆದಿರುವ ಸಾಮಾಜಿಕ ಅರಣ್ಯೀಕರಣ ಯೋಜನೆ ಅತ್ಯಂತ ಉಪಯುಕ್ತವಾಗಿದ್ದು, ಕಾಡು ಪ್ರಾಣಿಗಳ ದಾಳಿಯನ್ನು ನಿಯಂತ್ರಿಸುವಲ್ಲಿ ಸಹಕಾರಿಯೂ ಆಗಿದೆ ಎಂದು ತೀರ್ಥಹಳ್ಳಿ ವಲಯಾರಣ್ಯಾಧಿಕಾರಿ ಸಂಜಯ್ ಹೇಳಿದರು.
ಪೌರಕಾರ್ಮಿಕರ ಸೇವೆ ಶ್ಲಾಘನೀಯ
ಪೌರಕಾರ್ಮಿಕರು ಸಮಾಜದ ಸೇನಾನಿಯಾಗಿದ್ದು, ಅವರ ಸೇವೆ ಶ್ಲಾಘನೀಯ ಎಂದು ಸ್ಥಳೀಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ ಹೇಳಿದರು.
ಅತಿಥಿ ಉಪನ್ಯಾಸಕರ ನೇಮಿಸಲು ಆಗ್ರಹ
ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳದೇ ವಿಳಂಬನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಶುಕ್ರವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವಿದ್ಯಾರ್ಥಿಗಳು ದೇಶಭಕ್ತಿ ಬೆಳೆಸಿಕೊಳ್ಳಲಿ
ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು. ಸಹಪಠ್ಯ ಚಟುವಟಿಕೆಗಳು ವಿದ್ಯಾರ್ಥಿಗಳ ದೈಹಿಕ ಮತ್ತು ಸೇವಾ ಮನೋಭಾವನೆ, ಮಾನವೀಯತೆ ಹಾಗೂ ನೈತಿಕತೆಯನ್ನು ಬೆಳೆಸುತ್ತವೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.
ರೈತರು ಸಹಕಾರಿ ಕ್ಷೇತ್ರದ ಸೌಲಭ್ಯ ಪಡೆದು ಸ್ವಾವಲಂಬಿಯಾಗಬೇಕು: ಬಸವರಾಜಪ್ಪ
ರೈತರು ಸಹಕಾರಿ ಕ್ಷೇತ್ರವನ್ನು ಉಪಯೋಗಿಸಿದಕೊಂಡು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂದು ಶ್ರೀ ವಾಲ್ಕೀಕಿ ನಾಯಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್.ಬಸವರಾಜಪ್ಪ ತಿಳಿಸಿದರು.
ಸಿಎಂಗೆ ಟೀಕಿಸುವ ನೈತಿಕತೆ ಬಿವೈವಿಗಿಲ್ಲ : ಭಂಡಾರಿ ಮಾಲತೇಶ್‌
ವಾಮ ಮಾರ್ಗದ ಮೂಲಕ ಶಾಸಕರಾಗಿ ಬಿಜೆಪಿ ರಾಜ್ಯಾದ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸುವ ನೈತಿಕತೆಯನ್ನು ಹೊಂದಿಲ್ಲ, ಕೇವಲ ಹೈಕಮಾಂಡ್ ಮೆಚ್ಚಿಸುವ ಆತುರದಲ್ಲಿ ಮುಖ್ಯಮಂತ್ರಿಗಳ ವಿರುದ್ಧದ ವೈಯುಕ್ತಿಕ ಟೀಕೆಯನ್ನು ಸಹಿಸಲಾಗದು. ಇಂತಹ ಹೇಳಿಕೆ ಬಗ್ಗೆ ಉಗ್ರ ಪ್ರತಿಭಟನೆಯನ್ನು ಎದುರಿಸಬೇಕಾದೀತು ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ಎಚ್ಚರಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 515
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved