ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತ್ತೆ ಮಳೆಯಬ್ಬರ; ಅಕ್ಷರಶಃ ತತ್ತರಿಸಿದ ಜನತೆ
ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 316 ಮಿ.ಮೀ.ಮಳೆ ಸುರಿದಿದ್ದು, ಅತ್ತ ಅಪಾಯಮಟ್ಟ ಮೀರಿ ಹರಿಯುತ್ತಿರುವ ತುಂಗೆಯಿಂದಾಗಿ ಶಿವಮೊಗ್ಗದಲ್ಲಿ ನೆರೆ ಭೀತಿ ಉಂಟಾಗಿದೆ. ಇನ್ನು, ಜಿಲ್ಲೆಯ 3 ತಾಲೂಕಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಶರಾವತಿ ನದಿಪಾತ್ರದ ಜನರ ಬಗ್ಗೆ ಎಚ್ಚರ ವಹಿಸಿ: ಸಚಿವ ಮಾಂಕಾಳು ವೈದ್ಯ
ಲಿಂಗನಮಕ್ಕಿ ಮೈದುಂಬಿದ ಹಿನ್ನೆಲೆ ಜಲಾಶಯಕ್ಕೆ ಬಂದರು ಒಳನಾಡು ಹಾಗೂ ಮೀನುಗಾರಿಕೆ ಸಚಿವ ಮಾಂಕಾಳು ವೈದ್ಯ ಬಾಗಿನ ಅರ್ಪಿಸಿದರು.
ಸೋಗಾನೆ ಕಾರಾಗೃಹದಲ್ಲಿ ನಿಷೇಧಿತ ವಸ್ತು ಪತ್ತೆ
ಭದ್ರತಾ ಪಡೆ ಕಣ್ಗಾವಲಿದ್ದೂ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಭಾರೀ ಲೋಪವಾಗಿದ್ದು,ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆದಿದೆ.
ಭದ್ರೆಯಿಂದ ನದಿಗೆ ೬ ಸಾವಿರ ಕ್ಯುಸೆಕ್ ನೀರು
೧೮೬ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ೧೮೩.೨ ಅಡಿ ನೀರು ಸಂಗ್ರಹಬಾಗಿದ್ದು, ಎಡದಂಡೆ ಹಾಗೂ ಬಲದಂಡೆ ನಾಲೆಗೆ ನೀರು ಹರಿಸಲಾಗಿದ್ದು, ರೈತರ ಮೊಗದಲ್ಲಿ ಹರ್ಷ ಮನೆ ಮಾಡಿದೆ.
ರೇಣುಕಾಂಬೆ ದೇಗುಲ ಅಭಿವೃದ್ಧಿಗೆ ಕಾನೂನೂನಾತ್ಮಕ ತೊಡಕು: ಡಿಸಿ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವೈಭವದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಸಂಪನ್ನ
ಮಳೆ ನಡುವೆಯೂ ಕಳೆಗಟ್ಟಿದ ಮಾರಿಕಾಂಬ ದೇವಿಯ ಜಾತ್ರಾ ಉತ್ಸವ ವಿಜೃಂಭಣೆಯಿಂದ ನೆರವೇರಿತು.
ಅಧಿಕಾರಕ್ಕಾಗಷ್ಟೆ ಕಾಂಗ್ರೆಸ್ಸಿಂದ ಸಂವಿಧಾನ ಬಳಕೆ: ಡಾ.ಧನಂಜಯ ಸರ್ಜಿ
ಶಿಕಾರಿಪುರದಲ್ಲಿ ನಡೆದ ತಾಲೂಕು ಬಿಜೆಪಿಕಾರ್ಯಕಾರಣಿಗೆ ವಿ.ಪ. ಸದಸ್ಯ ಡಾ.ಧನಂಜಯ ಸರ್ಜಿ ಚಾಲನೆ ನೀಡಿದರು.
ಮಾನವತೆ ಸಾರುವ ಸೇವೆ ಅವಶ್ಯಕ: ಡಾ.ರವಿ ಹೆಗಡೆ
ಶಿರಾಳಕೊಪ್ಪದ ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು.
ಗುಡ್ಡೇಕಲ್ ಅಡಿಕೃತ್ತಿಕೆ ಹರೋಹರ ಜಾತ್ರೆ ಸಂಪನ್ನ
ಶಿವಮೊಗ್ಗದ ಗುಡ್ಡೇಕಲ್ ಅಡಿಕೃತ್ತಿಕೆ ಹರೋಹರ ಜಾತ್ರೆ ಮಹೋತ್ಸವ ಅಂಗವಾಗಿ ಸೋಮವಾರವೂ ಭಕ್ತರು ಕಾವಡಿಗಳನ್ನು ಹೊತ್ತು ಕಾಲ್ನಡಿಗೆಯಲ್ಲೇ ಗುಡ್ಡೆಕಲ್ಗೆ ಆಗಮಿಸಿ, ಭಕ್ತಿ ಮೆರೆದರು.
ರಾಮನಗರ ಹೆಸರು ಬದಲಾವಣೆಗೆ ಈಶ್ವರಪ್ಪ ಕಿಡಿ
ಹಿಂದುತ್ವದ ಹೆಸರು ಬಂದರೆ ಸಿದ್ದರಾಮಯ್ಯ, ಡಿಕೆಶಿಗೆ ದೆವ್ವ ಬಂದ ಹಾಗೆ ಆಗುತ್ತದೆ ಎಂದು ಈಶ್ವರಪ್ಪ ಕಿಡಿಕಾರಿದರು.
< previous
1
...
178
179
180
181
182
183
184
185
186
...
422
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!