• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಅಕಾಲಿಕ ಮಳೆಗೆ ಬೆಳೆ ಹಾನಿ: ರೈತರಲ್ಲಿ ಆಂತಕ
ನೀರಿನಲ್ಲಿ ಮುಳುಗಿರುವ ಬತ್ತದ ಮೆದೆಗಳು.
ಸರ್ಜಿ ಆಸ್ಪತ್ರೆ ಪೇಪರ್ ಲೆಸ್ ಆಸ್ಪತ್ರೆ : ಡಾ.ಧನಂಜಯ ಸರ್ಜಿ
ಶಿವಮೊಗ್ಗ: ಪ್ರತಿಷ್ಠಿತ ಸರ್ಜಿ ಆಸ್ಪತ್ರೆಗಳ ಸಮೂಹವು ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ಪೇಪರ್ ಲೆಸ್ (ಕಾಗದ ಮುಕ್ತ) ಆಸ್ಪತ್ರೆಯನ್ನಾಗಿ ಮಾರ್ಪಡಿಸಲಾಗಿದೆ ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ಚೇರ್ಮನ್ ಡಾ.ಧನಂಜಯ ಸರ್ಜಿ ತಿಳಿಸಿದರು.
ರೈತರ ಭವಿಷ್ಯದ ಹಿತದೃಷ್ಟಿಯಿಂದ ಶೀಥಲೀಕರಣ ಘಟಕ ಸ್ಥಾಪನೆ
ಶಿಕಾರಿಪುರ: ತಾಲೂಕಿನ ರೈತರ ಭವಿಷ್ಯದ ಹಿತದೃಷ್ಟಿಯಿಂದ ಶೀಥಲೀಕರಣ ಘಟಕ ಸ್ಥಾಪನೆ ಮಾಡುತ್ತಿದ್ದು, ಅಧಿಕಾರಿಗಳು ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಭಿನ್ನಾಭಿಪ್ರಾಯ ಬಿಟ್ಟು ಪಕ್ಷದ ವರ್ಚಸ್ಸು ಹೆಚ್ಚಿಸಿ
ಭದ್ರಾವತಿ: ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳು ಕಾರ್ಯಕರ್ತರಿಗೆ ತುಂಬಾ ನೋವುಂಟು ಮಾಡಿದೆ ಎಂದು ಹಿರಿಯ ಕಾರ್ಯಕರ್ತ ಎಸ್.ಎನ್.ಬಾಲಕೃಷ್ಣ ವಿಷಾದ ವ್ಯಕ್ತಪಡಿಸಿದರು.
ಅಂಬೇಡ್ಕರ್‌ ಅಗಾಧ ಪಾಂಡಿತ್ಯವುಳ್ಳ ಶ್ರೇಷ್ಠ ಮಾನವತಾವಾದಿ
ಶಿವಮೊಗ್ಗ: ಭಾರತದಲ್ಲಿ ಕೇವಲ ರಾಜಕೀಯ ಸ್ವಾತಂತ್ರ್ಯವನ್ನು ಮಾತ್ರಗಳಿಸಿದ್ದು, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಾಧಿಸಬೇಕಾದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಮಸಮಾಜದ ವೈಚಾರಿಕ ಅಮೃತವಾಹಿನಿಯನ್ನು ಎದೆಯಿಂದ ಎದೆಗೆ ಹರಿಸಬೇಕಿದೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಧ್ಯಾಪಕ ಡಾ.ಮೇಟಿ ಮಲ್ಲಿಕಾರ್ಜುನ ಹೇಳಿದರು.
ಆಶ್ರಯ ಮನೆ ಫಲಾನುಭವಿಗಳ ಆಯ್ಕೆ ಕಾರ್ಯಕ್ರಮ ರದ್ದು
ಶಿವಮೊಗ್ಗ: ಆಶ್ರಯ ಮನೆಗಳ ಫಲಾನುಭವಿಗಳ ಆಯ್ಕೆ ಕಾರ್ಯಕ್ರಮವನ್ನು ದಿಢೀರ್ ರದ್ದುಗೊಳಿಸಿರುವುದನ್ನು ಖಂಡಿಸಿ ಫಲಾನುಭವಿಗಳು ಮಹಾನಗರ ಪಾಲಿಕೆ ಆಯುಕ್ತರ ಕಾರಿಗೆ ಮುತ್ತಿಗೆ ಹಾಕಿದ ಘಟನೆ ಜರುಗಿತು.
ಕ್ಷಯರೋಗದ ಕುರಿತು ಉದಾಸೀನ ಹಾನಿಕಾರಕ
ಶಿವಮೊಗ್ಗ: ಕ್ಷಯರೋಗದ ಕುರಿತು ಉದಾಸೀನ ಮಾಡಿದಲ್ಲಿ ಕೇವಲ ರೋಗಿಗೆ ಮಾತ್ರವಲ್ಲ, ಅವರ ಕುಟುಂಬ ಮತ್ತು ಸಮಾಜಕ್ಕೆ ಹಾನಿ. ಆದ್ದರಿಂದ ಶೀಘ್ರ ಪತ್ತೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಅತಿ ಮುಖ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಹೇಳಿದರು.
ಆರೋಗ್ಯಕ್ಕೆ ಕ್ರಮಬದ್ಧ ಆಹಾರ ಪದ್ಧತಿ ಅಗತ್ಯ
ಆನಂದಪುರ: ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತರಾಗಿರಲು ಕ್ರಮಬದ್ಧವಾದ ಆಹಾರ ಪದ್ಧತಿ ಅನುಸರಿಸಬೇಕು ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ತಿಳಿಸಿದರು.
ಬಿಸಿಸಿಐ ವಿಜಯ ಮರ್ಚೆಂಟ್ ಟ್ರೋಫಿಗೆ ಚಾಲನೆ
ಶಿವಮೊಗ್ಗ: ಇಲ್ಲಿನ ನವುಲೆಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಮತ್ತು ಜೆಎನ್‌ಎನ್‌ಸಿಇ ಕಾಲೇಜಿನ ಕ್ರಿಕೆಟ್‌ ಮೈದಾನದಲ್ಲಿ ನಡೆಯುತ್ತಿರುವ ಬಾಲಕರ 16 ವರ್ಷದೊಳಗಿನ ಬಿಸಿಸಿಐ ವಿಜಯ ಮರ್ಚೆಂಟ್ ಟ್ರೋಫಿಯ ಗ್ರೂಪ್ ಸಿ ವಿಭಾಗದ ಕ್ರಿಕೆಟ್ ಪಂದ್ಯಾವಳಿಗಳಿಗೆ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಹಾಗೂ ಸೂಡಾ ಅಧ್ಯಕ್ಷ ಎಚ್‌.ಎಸ್‌.ಸುಂದರೇಶ್‌ ಅವರು ಚಾಲನೆ ನೀಡಿದರು.
ಪ.ಪೂ ಕಾಲೇಜುಗಳ ಅಭಿವೃದ್ಧಿಗೆ ₹1.50 ಕೋಟಿ ಅನುದಾನ
ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿಗೆ 1.50 ಕೋಟಿ ಮಂಜೂರಾಗಿದೆ. ಐದು ನೂತನ ಕೊಠಡಿ ಜೊತೆಗೆ ಕಾಲೇಜಿಗೆ ಸುಣ್ಣಬಣ್ಣ ಹೊಡೆಸಿ ಸುಂದರಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved