• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ: ಗೃಹ ಸಚಿವ ಡಾ.ಜಿ.ಪಮೇಶ್ವರ್‌
ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಸುಳ್ಳು ಸುದ್ದಿ, ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸುವರ ಮೇಲೆ ನಿಗಾವಹಿಸಿ, ಕಾನೂನು ಚೌಕಟ್ಟಿನಲ್ಲಿ ಕ್ರಮ ಜರುಗಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಪೊಲೀಸರಿಗೆ ತಾಕೀತು ಮಾಡಿದರು.
ಎಸ್.ಬಂಗಾರಪ್ಪ ನಿಜವಾದ ಹಿಂದುತ್ವವಾದಿ: ರವಿಕುಮಾರ್ ಟೆಲೆಕ್ಸ್
ಮುಖ್ಯಮಂತ್ರಿಯಾಗಿದ್ದ ಸಂದರ್ಭ ಎಸ್. ಬಂಗಾರಪ್ಪ ಆರಾಧನಾ ಯೋಜನೆ ಜಾರಿಗೆ ತರುವ ಮೂಲಕ ಹಿಂದೂ ದೇವಾಲಯಗಳ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಈ ಕಾರಣದಿಂದ ರಾಜ್ಯ ಕಂಡ ನಿಜವಾದ ಹಿಂದುತ್ವವಾದಿ ಎಂದರೆ ಎಸ್. ಬಂಗಾರಪ್ಪ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪರಿಷತ್ತು ಸದಸ್ಯ ಎನ್.ರವಿಕುಮಾರ್ ಟೆಲೆಕ್ಸ್ ಹೇಳಿದರು.
ದೈಹಿಕ, ಬುದ್ಧಿ ಬೆಳವಣಿಗೆಗೆ ಅಯೋಡಿನ್ ಅವಶ್ಯ
ಅಯೋಡಿನ್ ಮನುಷ್ಯನ ದೈಹಿಕ ಹಾಗು ಬುದ್ಧಿ ಬೆಳವಣಿಗೆಯಲ್ಲಿ ಅತಿ ಅವಶ್ಯಕವಾದ ಸೂಕ್ಷ್ಮ ಪೋಷಕಾಂಶವಾಗಿದ್ದು, ಇದು ನೈಸರ್ಗಿಕವಾಗಿ ಅಯೋಡಿನ್‌ಯುಕ್ತ ಉಪ್ಪಿನಲ್ಲಿ ದೊರೆಯುತ್ತದೆ ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಬಾಯಿ ಹೇಳಿದರು.
ಋತುಬಂಧವನ್ನು ಮನೋಸ್ಥೈರ್ಯದಿಂದ ಎದುರಿಸಿ
ಋತುಬಂಧ (ಮೋನೋಪಾಸ್) ನೈಸರ್ಗಿಕ ಹಾಗೂ ಜೈವಿಕ ಪ್ರಕ್ರಿಯೆಯಾಗಿದ್ದು, ಸುಮಾರು 40 ವರ್ಷ ನಂತರದ ಮಹಿಳೆಯರಲ್ಲಿ ಇದು ಸಾಮಾನ್ಯ. ಋತುಬಂಧದ ಸಮಯದಲ್ಲಿ ದೈಹಿಕ ಹಾಗೂ ಮಾನಸಿಕ ಸಮಸ್ಯೆ ಸಹಜ. ಮನೋಸಾಮರ್ಥ್ಯದಿಂದ ಇದನ್ನು ಎದುರಿಸಬೇಕು ಎಂದು ಟಿಎಂಎಇಎಸ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಜಿ.ಎ. ಹಿರೇಮಠ ಹೇಳಿದರು
ಶಿವಮೊಗ್ಗ ಜಿಲ್ಲೆಗೆ ಹೆಚ್ಚಿನ ಸಂಖ್ಯೆ ಸಿಬ್ಬಂದಿ ನೇಮಿಸಿ
ಶಿವಮೊಗ್ಗ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಪೂರೈಕೆ, ಸಿಬ್ಬಂದಿಗಳನ್ನು ನೇಮಕ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ಶನಿವಾರ ಶಿವಮೊಗ್ಗಕ್ಕೆ ಆಗಮಿಸಿದ್ದ ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಯಿತು.
92 ದಾಟಿದರೂ ಎಸ್. ಬಂಗಾರಪ್ಪನವರ ಜನಪ್ರಿಯತೆ ಶಾಶ್ವತ
ಸರ್ವ ಸಮುದಾಯಗಳನ್ನು ತನ್ನೆಡೆಗೆ ಸೆಳೆಯುವ ಆಕರ್ಷಣೀಯ ಶಕ್ತಿ ಮತ್ತು ಎದೆಗಾರಿಕೆ ಹೊಂದಿದ್ದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ರಾಜ್ಯ ಕಂಡ ಜಾತ್ಯಾತೀತ ಮತ್ತು ಪಕ್ಷಾತೀತ ನಾಯಕ ಎಂದು ಮಾಜಿ ಪುರಸಭಾಧ್ಯಕ್ಷ, ಬಿಜೆಪಿ ಒಬಿಸಿ ಮೋರ್ಚಾ ತಾಲೂಕು ಅಧ್ಯಕ್ಷ ಎಂ.ಡಿ. ಉಮೇಶ ಬಣ್ಣಿಸಿದರು.
ಮಲೆನಾಡು ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ
ಮಲೆನಾಡಿನ ರೈತರ ಭೂ ಸಮಸ್ಯೆ ಈಡೇರಿಕೆಗಾಗಿ ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್ ತಿಳಿಸಿದ್ದಾರೆ.
ಮಲೆನಾಡಿನ ಭೂಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಪರಮೇಶ್ವರ್‌ ಹೇಳಿಕೆ
ಮಲೆನಾಡು ರೈತರ ಭೂಮಿ ಹಕ್ಕು ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿದೆ. ಹಂತ ಹಂತವಾಗಿ ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧವಿದೆ. ಯಾವುದೇ ಕಾರಣಕ್ಕೂ ನಾವು ಒಂದೇ ಹಂತದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ಯಾವತ್ತೂ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಕಾನೂನು ವಿದ್ಯಾರ್ಥಿಗಳಿಗೆ ಭಾಷೆ-ಬರವಣಿಗೆಯ ಪ್ರಬುದ್ಧತೆ ಅತಿ ಮುಖ್ಯ
ಶಿವಮೊಗ್ಗದ ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾನೂನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು.
ಚೆನ್ನಕೊಪ್ಪದಲ್ಲಿ ಟೋಲ್ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ
ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿಯವರು ಟೋಲ್ ನಿರ್ಮಾಣ ವಿರೋಧಿಸಿ ರೈತರು ಆಚಾಪುರ ಗ್ರಾಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved