ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
5ಕ್ಕೆ ಡಾ.ಬಸವ ಮರುಳಸಿದ್ದ ಸ್ವಾಮೀಜಿ ದೀಕ್ಷಾ ಸಮಾರಂಭ
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಮಾತನಾಡಿದರು.
ಸಮಗ್ರ ಕೃಷಿ ರೈತರ ಬದುಕಿನ ಭಾಗವಾಗಿರಲಿ
ಸಮಗ್ರ ಕೃಷಿ ಪದ್ಧತಿ ರೈತರ ಬದುಕಿನ ಭಾಗವಾಗಿರಬೇಕು ಎಂದು ಇರುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ ಜಗದೀಶ್ ತಿಳಿಸಿದರು.
ಸಾರ್ಥಕ ಜೀವನ ನಡೆಸಲು ಶರಣ ಸಾಹಿತ್ಯ ಅವಶ್ಯ
ಜನರು ಸಾರ್ಥಕ ಜೀವನ ನಡೆಸಲು ಶರಣ ಸಾಹಿತ್ಯ ಅವಶ್ಯ, ಮಾರ್ಗದರ್ಶಕವಾಗಲಿದೆ ಎಂದು ಜಡೆ ಸಂಸ್ಥಾನ ಮಠದ ಶ್ರೀ ಕುಮಾರ ಕಂಪಿನ ಸಿದ್ದ ವೃಷಭೇಂದ್ರ ಸ್ವಾಮಿ ತಿಳಿಸಿದರು.
ಶಿವಮೊಗ್ಗ : ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ರದ್ದು : 72 ಸರ್ಕಾರಿ ನೌಕರಿಗೆ ದಂಡ
ಅಕ್ರಮವಾಗಿ ಸರಕಾರಿ ನೌಕರರು ಪಡೆದಿರುವ ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಿ ಆಹಾರ, ನಾಗರಿಕ ಸರಬರಾಜು ಇಲಾಖೆ ಎಪಿಎಲ್ ಕಾರ್ಡ್ಗೆ ಬದಲಾಯಿಸಿ, ಒಟ್ಟು 72 ಸರ್ಕಾರಿ ನೌಕರರಿಗೆ 4,12,890 ದಂಡ ವಿಧಿಸಿದೆ.
ಪುರುಷ - ಮಹಿಳೆ ಸಮಾನ ಸಾಗಿದರೆ ಸದೃಢ ಸಮಾಜ
ಇಂದು ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುನ್ನಡೆಯಲಿದ್ದು, ಪುರುಷರಿಗೆ ಸರಿಸಮಾನ ಸ್ಥಾನಮಾನ ಹೊಂದಿದ್ದಾರೆ. ಪುರುಷ ಮತ್ತು ಮಹಿಳೆ ಇಬ್ಬರು ಸಹ ಸಮಾನತೆಯಿಂದ ಮುಂದೆ ಸಾಗಬೇಕು. ಆಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಹೇಳಿದರು.
ಅಡಕೆ ಕುರಿತು ಸಂಶೋಧನೆ ಮಾಡುವಂತೆ ಒತ್ತಾಯ
ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ. ಅಡಕೆ ಕುರಿತು ಸಂಶೋಧನೆ ಮಾಡಲು ನುರಿತ ತಂಡವನ್ನು ರಚಿಸಿ, ವೈಜ್ಞಾನಿಕ ವರದಿ ತಯಾರಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸುವ ಮೂಲಕ ಅಡಕೆಗೆ ಬಂದಿರುವ ಕೆಟ್ಟಹೆಸರು ತೆಗೆದುಹಾಕಬೇಕು ಎಂದು ರೈತ ಸಂಘ ಸಾಮೂಹಿಕ ನಾಯಕತ್ವ ಶಾಖೆ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಪ್ರಧಾನ ಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದೆ.
ಶಿಕ್ಷಣದಲ್ಲಿ ಬದಲಾವಣೆ ಆಗದಿದ್ದರೆ ಜಾಗತಿಕ ಸ್ಪರ್ಧೆ ಕಷ್ಟ
ಪ್ರತಿವರ್ಷ ನಮ್ಮ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಹೊರದೇಶಕ್ಕೆ ಉನ್ನತ ಶಿಕ್ಷಣ, ಸಂಶೋಧನೆಗೆ ತೆರಳುತ್ತಿದ್ದಾರೆ. ಇದರಿಂದ ನಮ್ಮ ದೇಶದ ಅತ್ಯಮೂಲ್ಯ ಸಂಪತ್ತು ಅನ್ಯ ದೇಶಗಳ ಪಾಲಾಗುತ್ತಿದೆ. ಅಲ್ಲದೇ ಶಿಕ್ಷಣದಲ್ಲಿ ಬದಲಾವಣೆ ತಾರದಿದ್ದರೆ ಜಾಗತಿಕ ಸ್ಪರ್ಧೆ ಎದುರಿಸುವುದು ಕಷ್ಟ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ. ಶರತ್ ಅನಂತಮೂರ್ತಿ ವಿಷಾದ ವ್ಯಕ್ತಪಡಿಸಿದರು.
ಮಕ್ಕಳಿಂದ ಪ್ರಕೃತಿ ಪೋಷಣೆ, ವನ್ಯಜೀವಿಗಳ ಸಂಕ್ಷರಣೆ ಅರಿವು
ಮಕ್ಕಳು ಮಾಡಿರುವ ವನ್ಯಜೀವಿಗಳ ಸಂರಕ್ಷಣೆ ಸೇರಿದಂತೆ ಎಲ್ಲಾ ಚಟುವಟಿಗಳು ನೋಡುಗರನ್ನು ಸೆಳೆಯುವ ಜೊತೆಗೆ ಮಕ್ಕಳ ಆತ್ಮವಿಶ್ವಾಸ ವೃದ್ಧಿಸುವಂತೆ ಇದೆ ಎಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಅವರು ಶ್ಲಾಘಿಸಿದರು.
ಮೊಬೈಲ್ ಹಾವಳಿಯಿಂದ ಭಾಷೆ, ಸಾಹಿತ್ಯ ಕುಂಠಿತ
ಮೊಬೈಲ್ ಹಾವಳಿಯಿಂದ ಭಾಷೆ, ಸಾಹಿತ್ಯ ಬೆಳೆಯದೇ ಕುಂಠಿತವಾಗುತ್ತಿದೆ ಎಂದು ಎಸ್ ಐ. ಪ್ರಶಾಂತ ಕುಮಾರ ಹೇಳಿದರು.ಶಿರಾಳಕೊಪ್ಪ ಕಸಪ ಆಶ್ರಯದಲ್ಲಿ ಸ.ಪ.ಪೂ ಕಾಲೇಜಿನ ಪ್ರೌಢಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಹಾಗೂ ದತ್ತಿ ಕಾರ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ನಿತ್ಯ ಬಳಕೆಯ ಭಾಷೆಯಾಗಲಿ
ಕನ್ನಡಿಗರು ಸಾಂಕೇತಕವಾಗಿ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡಿಗರಾಗದೇ ನಿತ್ಯದಲ್ಲಿ ಕನ್ನಡ ಭಾಷೆಯನ್ನು ಆರಾಧಿಸಬೇಕು. ಆಗಾದಾಗ ಮಾತ್ರ ಕನ್ನಡ ನಿತ್ಯದ ಭಾಷೆಯಾಗುವುದು ಎಂದು ಬಿಜೆಪಿ ಮುಖಂಡ ರಾಜೇಶ್ ಪಾಟೇಲ್ ಹೇಳಿದರು.
< previous
1
...
183
184
185
186
187
188
189
190
191
...
518
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್