• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂಜಪ್ಪ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಆರಂಭ
ಬಿಡುವಿಲ್ಲದೆ ದಿನಪೂರ್ತಿ ಕೆಲಸ ಮಾಡುವವರನ್ನು ಗಮನದಲ್ಲಿಟ್ಟುಕೊಂಡು ಸಂಜೆ ಕೆಲಸ ಮುಗಿಸಿದ ನಂತರ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಕುವೆಂಪು ರಸ್ತೆ ನಂಜಪ್ಪ ಆಸ್ಪತ್ರೆಯಲ್ಲಿ ಸಂಜೆ ಕ್ಲಿನಿಕ್ ಸೌಲಭ್ಯವು ಪ್ರಾರಂಭವಾಗಿದೆ.
ನಮ್ಮೆಲ್ಲರೆದುರು ವೃತ್ತಿ ಪಾವಿತ್ರ್ಯ ಕಾಪಾಡುವ ಸವಾಲಿದೆ: ಪಿ.ತ್ಯಾಗರಾಜ್
ಪತ್ರಿಕಾರಂಗದಲ್ಲಿ ಮಾಲೀಕರ ಮರ್ಜಿಯಲ್ಲಿ ಸಂಪಾದಕರು ಕೆಲಸ ಮಾಡುವ ಅನಿವಾರ್ಯತೆ ನಡುವೆಯೂ ಪತ್ರಕರ್ತ ವೃತ್ತಿ ಪಾವಿತ್ರ್ಯಕ್ಕೆ ಅಪಚಾರವಾಗದಂತೆ ಕೆಲಸ ಮಾಡಬೇಕಾದ ಸವಾಲು ಪತ್ರಕರ್ತರ ಮುಂದಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಹೇಳಿದರು.
ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುವ ಇಂಟರಾಕ್ಟ್ ಕ್ಲಬ್ : ಕೆ.ಬಿ.ರವಿಶಂಕರ್
ಮಕ್ಕಳಿಗೆ ಶಾಲಾ ಹಂತದಲ್ಲಿ ನಾಯಕತ್ವದ ಗುಣವನ್ನು ಬೆಳೆಸಲು ರೋಟರಿ ಸಂಸ್ಥೆಯ ಇಂಟರಾಕ್ಟ್ ಕ್ಲಬ್ ನೆರವಾಗುತ್ತದೆ ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೆ.ಬಿ.ರವಿಶಂಕರ್ ಹೇಳಿದರು.
ಪಾಲಿಕೆಯಲ್ಲಿ ಸರ್ವರ್ ಡೌನ್: ಸಾರ್ವಜನಿಕರ ಪರದಾಟ
ಮಹಾನಗರ ಪಾಲಿಕೆಯಲ್ಲಿ ಖಾತಾ ನಕಲು ಪಡೆಯಲು ಕಳೆದ ಕೆಲವು ದಿನಗಳಿಂದ ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದ್ದು, ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಸಾಮರ್ಥ್ಯವನ್ನು ಗುರುತಿಸುವ ಯಶಸ್ವಿ ನಾಯಕರು ಬೇಕು: ಜಿ.ಎಸ್.ನಾರಾಯಣ ರಾವ್
ಇನ್ನೊಬ್ಬರ ಸಾಮರ್ಥ್ಯವನ್ನು ಕರಾರುವಕ್ಕಾಗಿ ಗುರುತಿಸಿ ಬೆಳೆಸುವ ಯಶಸ್ವಿ ನಾಯಕರು ವಿದ್ಯಾಸಂಸ್ಥೆಗಳ ಅಭಿವೃದ್ಧಿಗೆ ಅತ್ಯವಶ್ಯಕ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ನಿಸ್ವಾರ್ಥ ಸೇವೆಯ ಸಮಾಜಸೇವಕರಿಗೆ ಮನ್ನಣೆ ನೀಡಿ: ಸಚಿವ ಮಧುಬಂಗಾರಪ್ಪ
ಸರ್ವಧರ್ಮಗಳ ಪರಿಪಾಲನೆಯಲ್ಲಿ ತಾಲೂಕಿನ ಜಡೆ ಮಠ ಅನನ್ಯ ಕೊಡುಗೆ ನೀಡಿದೆ. ಈ ಕಾರಣದಿಂದಲೇ ಜಡೆ ಮಠ ಲಕ್ಷಾಂತರ ಭಕ್ತರನ್ನು ಹೊಂದಿ ನಾಡಿನಲ್ಲಿ ಪಸರಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಮಾನವ ಕಳ್ಳಸಾಗಾಣಿಕೆ ನಿರ್ಮೂಲನೆ ಎಲ್ಲರ ಜವಾಬ್ದಾರಿ
ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದು ನಾಗರಿಕ ಸಮಾಜದ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್‌ ಹೇಳಿದರು.
ಹಕ್ಕುಪತ್ರ ವಿತರಣೆ ಹೆಮ್ಮೆಯ ವಿಷಯ
ಹಕ್ಕುಪತ್ರ ಪಡೆಯುವುದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಆದ್ದರಿಂದ ಹಕ್ಕುಪತ್ರ ನೀಡುವುದು ತಮ್ಮ ಕರ್ತವ್ಯದ ಜೊತೆಗೆ ಸಚಿವನಾಗಿ ಸಾರ್ಥಕತೆ ಬರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.
ಅರಹತೊಳಲು ಗ್ರಾಮದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ
ಅರಹತೊಳಲು ಗ್ರಾಮದಲ್ಲಿ ಶಿವಮೊಗ್ಗದ ಮಲ್ನಾಡ್ ಸಮಾಜ ಸೇವಾ ಸಂಸ್ಥೆ, ತಾಲೂಕು ಆರೋಗ್ಯ ಕೇಂದ್ರ, ಅರಹತೊಳಲು ಪ್ರಾಥಮಿಕ ಅರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಸೋಮವಾರ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಸಲಾಯಿತು.
ಮೊಬೈಲ್‌ ಕಳವು ಪ್ರಕರಣ: 110 ಮೊಬೈಲ್‌ಗಳು ಪೊಲೀಸ್‌ ವಶಕ್ಕೆ
ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೊಬೈಲ್‌ ಕಳೆದುಕೊಂಡಿದ್ದ ವಾರಸುದಾರರಿಗೆ ಮೊಬೈಲ್‌ ಪೋನ್‌ಗಳನ್ನು ಹಿಂದಿರುಗಿಸಲಾಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 483
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved