• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳುವೆ
ಭದ್ರಾವತಿ: ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಬಿಜೆಪಿಯಿಂದ ಸಂವಿಧಾನ ಸನ್ಮಾನ್ ಅಭಿಯಾನ
ಶಿವಮೊಗ್ಗ: ಜಿಲ್ಲಾ ಬಿಜೆಪಿಯಿಂದ ಜಿಲ್ಲಾದ್ಯಂತ ನ.26ರಿಂದ ಜ.26ರವರೆಗೆ ಸಂವಿಧಾನ ಸನ್ಮಾನ್ ಅಭಿಯಾನ ಆಯೋ ಜಿಸಲಾಗಿದೆ ಎಂದು ಅಭಿಯಾನದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ಹೇಳಿದರು.
ಕೆಳದಿ ಅರಸರ ಕಾಲದ ಸ್ಥಳಗಳ ಸಂರಕ್ಷಣೆ ಅಗತ್ಯ
ಆನಂದಪುರ: ಕೆಳದಿ ಅರಸರ ಕಾಲದಲ್ಲಿ ನಿರ್ಮಿತಗೊಂಡ ದೇವಾಲಯಗಳು, ಐತಿಹಾಸಿಕ ಸ್ಥಳಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯ ಕಾರ್ಯವಾದಾಗ ಮಾತ್ರ ಕೆಳದಿ ಅರಸರ ಗತವೈಭವ ಮತ್ತೆ ಮರುಕಳಿಸಲು ಸಾಧ್ಯ ಎಂದು ಮುರುಘಾ ಮಠದ ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿ ಹೇಳಿದರು.
ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯಕ್ರಮ : 2026 ಕ್ಕೆ ಮಂಗನ ಕಾಯಿಲೆಗೆ ವ್ಯಾಕ್ಸಿನ್

 ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳಲಾಗುತ್ತದೆ. 2026 ಕ್ಕೆ ಮಂಗನ ಕಾಯಿಲೆಗೆ ವ್ಯಾಕ್ಸಿನ್ ಕಂಡು ಹಿಡಿಯಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆರೋಗ್ಯ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಕ್ರಮ
ಶಿವಮೊಗ್ಗ: ಜಿಲ್ಲೆಯ ಸಾಗರ, ಹೊಸನಗರ ಮತ್ತು ಶಿವಮೊಗ್ಗ ಗ್ರಾಮಾಂತರ ತಾಲೂಕುಗಳಿಗೆ ತಲಾ ಒಂದು ಮೊಬೈಲ್ ಮೆಡಿಕೇರ್ ಯುನಿಟ್‍ಗಳನ್ನು ಮಂಜೂರು ಮಾಡಲಾಗಿದ್ದು, ಜನವರಿಯಿಂದಲೇ ಸಾರ್ವಜನಿಕ ಸೇವೆಗೆ ಒದಗಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಭದ್ರಾವತಿಯ ತಾಲೂಕು ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಿ
ಭದ್ರಾವತಿ: ತಾಲೂಕಿನ ಜನಸಂಖ್ಯೆಗೆ ಅನುಗುಣವಾಗಿ ಸಮರ್ಪಕವಾಗಿ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ಸರ್ಕಾರ ಇದುವರೆಗೂ ಹೆಚ್ಚಿನ ಆಸಕ್ತಿ ವಹಿಸಿಲ್ಲ. ಇದರಿಂದಾಗಿ ತಾಲೂಕಿನ ಜನರು ಈಗಲೂ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರವನ್ನು ಅವಲಂಬಿಸಬೇಕಾಗಿದೆ.
ಚುನಾವಣೆ ಪೂರ್ವ ಭರವಸೆಗಳನ್ನು ಈಡೇರಿಸಲು ಆಗ್ರಹ
ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಂವಿಧಾನ ದಿನ ಆಡಂಬರ ಆಚರಣೆಗಳಿಗೆ ಸೀಮಿವಾಗುತ್ತಿದೆ
ಶಿವಮೊಗ್ಗ: ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಸಂವಿಧಾನದ ಆಶಯಗಳನ್ನು ಭಾವನಾತ್ಮಕ ಮಾತುಗಳಿಗೆ ಸೀಮಿತಗೊಳಿಸದೆ, ಬದ್ಧತೆಯೊಂದಿಗೆ ಅನುಷ್ಠಾನಗೊಳಿಸಬೇಕಾದ ಹೊಣೆಗಾರಿಕೆಯನ್ನು ನಾವೆಲ್ಲರೂ ನಿರ್ವಹಿಸಬೇಕು ಎಂದು ಸಾಹಿತಿ ಮತ್ತು ಚಿಂತಕ ಡಾ.ಎಂ.ಎಸ್.ಶೇಖರ್ ಕರೆ ನೀಡಿದರು.
ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ : ಗೀತಾಂಜಲಿ
ಸೊರಬ: ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯನ್ನು ಒದಗಿಸಿದೆ ಅಲ್ಲದೇ ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ ಎಂದು ಮೊರಾರ್ಜಿ ವಸತಿ ಶಾಲೆಯ ಶಿಕ್ಷಕಿ ಎಂ.ಎಚ್.ಗೀತಾಂಜಲಿ ಹೇಳಿದರು.
ಯೋಗೇಶ್ವರ್ ನಂಬಿ ನಾವು ಗೆದ್ದು ಬಂದಿಲ್ಲ: ಶಾಸಕಿ ಶಾರದಾ ಪೂರ್ಯನಾಯ್ಕ್
ಶಿವಮೊಗ್ಗ: ನಾವು ನಿಮ್ಮನ್ನು ನಂಬಿ ನಮ್ಮ ಕ್ಷೇತ್ರದಲ್ಲಿ ಗೆದ್ದು ಬಂದಿಲ್ಲ ಎಂದು ಜೆಡಿಎಸ್ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು ಶಾಸಕ ಸಿ.ಪಿ.ಯೋಗೇಶ್ವರ್ ಅವರಿಗೆ ತಿರುಗೇಟು ನೀಡಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved