• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೋರ್ಗರೆತ್ತಿರುವ ತುಂಗೆ; ಪ್ರವಾಹ ಭೀತಿ ಸೃಷ್ಠಿ
ಕಳೆದೊಂದು ವಾರದಿಂದ ಶಿವಮೊಗ್ಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಾಗುತ್ತಿದ್ದು, ವಾಡಿಕೆ ಮೀರಿ ಮಳೆಯಾಗುತ್ತಿದೆ.
ಸೊರಬದಲ್ಲಿ ಶ್ರದ್ಧಾಭಕ್ತಿಯ ಮೊಹರಂ ಆಚರಣೆ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಭಾವೈಕ್ಯತೆ ಸಂಕೇತವಾದ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
‘ಆಶ್ರಯ’ ಯೋಜನೆಯ ಮನೆ ಶೀಘ್ರ ಹಂಚಿಕೆಗೆ ರಾಷ್ಟ್ರಭಕ್ತರ ಬಳಗ ಆಗ್ರಹ
ಶಿವಮೊಗ್ಗ ನಗರದ ಹೊರವಲಯದಲ್ಲಿ 9 ವರ್ಷಗಳ ಹಿಂದೆ ನಿರ್ಮಾಣಕ್ಕೆ ಚಾಲನೆ ನೀಡಿದ ಆಶ್ರಯ ಯೋಜನೆಯ ಮನೆಗಳನ್ನು ಫಲಾನುಭವಿಗಳಿಗೆ ತಕ್ಷಣ ನೀಡು ವಂತೆ ಸರ್ಕಾರವನ್ನು ಆಗ್ರಹಿಸಿ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್‌. ಈಶ್ವರಪ್ಪ ನೇತೃತ್ವದಲ್ಲಿ ರಾಷ್ಟ್ರಭಕ್ತರ ಬಳಗದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಪುನರ್ವಸು ಮಳೆಯಾರ್ಭಟ : ಶಿವಮೊಗ್ಗದಲ್ಲಿ 24 ಗಂಟೆಗಳಲ್ಲಿ 185 ಮಿ.ಮೀ. ಮಳೆ ದಾಖಲು
ಶಿವಮೊಗ್ಗದಲ್ಲಿ ಮುಂದುವರಿದ ಪುನರ್ವಸು ಮಳೆಯಾರ್ಭಟ ಹೆಚ್ಚಿದ್ದು, ತುಂಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜನ ಜೀವನ ಅಸ್ತವ್ಯಸ್ತಗೊಂಡಿದೆ.
ನೆರೆ ಪ್ರದೇಶಕ್ಕೆ ಸಂಸದ ರಾಘವೇಂದ್ರ ಭೇಟಿ, ಪರಿಶೀಲನೆ
ತಾಳಗುಪ್ಪ ಹೋಬಳಿಯ ನೆರೆ ಆವೃತ ಪ್ರದೇಶಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮಾಜಿ ಸಚಿವ ಕುಮಾರ ಬಂಗಾರಪ್ಪರ ಜೊತೆಗೂಡಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತುಂಗಾ ನದಿ ಪ್ರವಾಹ ತಡೆಗೋಡೆಗಾಗಿ ಅನುದಾನ ಕೋರಿ ಡಿಸಿಎಂಗೆ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಪತ್ರ
ತುಂಗಾ ನದಿ ಪ್ರವಾಹ ತಡೆಗೋಡೆಗಾಗಿ ಅನುದಾನ ನೀಡಬೇಕು ಎಂದು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್‌ ಅವರಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರು ಮನವಿ ಸಲ್ಲಿಸಿದರು.
ಮ್ಯಾನ್‌ಹೋಲ್‌ಗೆ ಕಾರ್ಮಿಕರ ಇಳಿಸಿ ಸ್ವಚ್ಛತಾ ಕಾರ್ಯ; ದಿಎಸ್‌ಎಸ್‌ ಖಂಡನೆ
ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ನಗರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಸ್ವಚ್ಛತಾ ಕಾಯ್ದೆ ಉಲ್ಲಂಘಿಸಿ ಮ್ಯಾನ್ ಹೋಲ್‌ಗೆ ಇಳಿಸಿ ಕೆಲಸ ನಿರ್ವಹಿಸಿದ್ದು, ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ನಗರಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನದಿಪಾತ್ರದ ರೈತರು ಕೂಡಲೇ ಬೆಳೆ ವಿಮೆ ಮಾಡಿಸಿ: ಸಂಸದ ಬಿ.ವೈ.ರಾಘವೇಂದ್ರ
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಳೆ ಹಾನಿ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.
ಆಯನೂರು ಮಂಜುನಾಥ್‌ ಆರಗ ಜ್ಞಾನೇಂದ್ರ ಬಗ್ಗೆ ಪೂರ್ವಗ್ರಹ ಟೀಕೆ ಬಿಡಲಿ: ಟಿ.ಡಿ.ಮೇಘರಾಜ್‌
ಕಾಂಗ್ರೆಸ್ ಪ್ರಮುಖರೇ ಜ್ಞಾನೇಂದ್ರ ಅವರ ಕಾರ್ಯ ಶೈಲಿಯನ್ನು ಹೊಗಳಿದ್ದಾರೆ. ಕ್ಷೇತ್ರಕ್ಕೆ ತಂದ ಅನುದಾನದ ಕುರಿತು ಶ್ಲಾಘನೀಯ ಮಾತುಗಳನ್ನಾಡಿದ್ದಾರೆ. ಆದರೆ ಆಯನೂರು ಮಂಜುನಾಥ್ ಮಾತ್ರ ಪೂರ್ವಾ ಗ್ರಹಪೀಡಿತರಾಗಿ ಟೀಕೆ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್‌ ಕಿಡಿಕಾರಿದರು.
ತೀರ್ಥಹಳ್ಳಿ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಪೋಲಿಸ್ ಠಾಣೆ ಕಾಮಗಾರಿ ಕಳಪೆ: ಆರ್‌ಎಂಎಂ ಆರೋಪ
ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಸುದ್ದಿಗೋಷ್ಠಿಯಲ್ಲಿ ಕಳಪೆ ಕಾಮಗಾರಿಗಳ ಫೋಟೋ ಪ್ರದರ್ಶಿಸಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 423
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved