• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಮಿ ಹುಣ್ಣಿಮೆ ನಿಮಿತ್ತ ರೇಣುಕಾಂಬೆಯ ಪಲ್ಲಕ್ಕಿ ಉತ್ಸವ
ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಿಯ ಪಲ್ಲಕ್ಕಿ ಉತ್ಸವ ಭೂಮಿ ಹುಣ್ಣಿಮೆ ನಿಮಿತ್ತ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ಸಂಭ್ರಮದಿಂದ ಜರುಗಿತು.
ಮಲೆನಾಡಿನ ಕೃಷಿ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡಿ
ಮಲೆನಾಡು ಕೃಷಿ ಸಮಸ್ಯೆ ನಿವಾರಗೆ ಹೆಚ್ಚಿನ ಸಂಶೋಧನೆ ನಡೆಸಿ ಕೃಷಿ ಕ್ಷೇತ್ರ ಸದೃಢಗೊಳಿಸಬೇಕಿದೆ ಎಂದು ಆನಂದಪುರ ಮುರುಘಾಮಠ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀ ಅಭಿಪ್ರಾಯಪಟ್ಟರು.
ತೀರ್ಥಹಳ್ಳಿಯಲ್ಲಿ ಕಾಡುಕೋಣಗಳ ಹಾವಳಿ
ತಾಲೂಕಿನ ಮೇಲಿನ ಕುರುವಳ್ಳಿ ಹಾರೋಗುಳಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚುತ್ತಿರುವ ಕಾರಣ ಜನರು ಭಯಭೀತರಾಗಿದ್ದು, ಗ್ರಾಮದಲ್ಲಿ ತಿರುಗಾಡುವುದಕ್ಕೂ ಭಯಪಡುವ ವಾತಾವರಣ ನಿರ್ಮಾಣವಾಗಿದೆ ಎಂದೂ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.
ಅಂಬೇಡ್ಕರ್ ಚಿಂತನೆ ಅರಾಧಿಸಿದರೆ ಸಾಲದು, ಆಚರಣೆ ತರಬೇಕು
ಅಂಬೇಡ್ಕರ್ ಚಿಂತನೆಗಳನ್ನು ಅರಾಧಿಸಿದರೆ ಸಾಲದು, ಬದುಕಿನಲ್ಲಿ ಅಚರಣೆಗೆ ತರಬೇಕು ಎಂದು ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿದರು.
ಪ್ಯಾರಾಮೆಡಿಕಲ್ ಕೋರ್ಸ್ ಕೇವಲ ಶಿಕ್ಷಣವಲ್ಲ
ಪ್ಯಾರಾಮೆಡಿಕಲ್ ಕೋರ್ಸ್ ಕೇವಲ ಶಿಕ್ಷಣವಲ್ಲ. ಅದು ಮನು ಕುಲದ ಸಂರಕ್ಷಣೆಗೆ ಅವಕಾಶ ಒದಗಿಸುತ್ತದೆ. ನೀವು ಪಡೆದ ಶಿಕ್ಷಣ ಸಮುದಾಯದ ರಕ್ಷಣೆಗೆ ಬಳಕೆಯಾಗಲಿ ಎಂದು ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್ ಹೇಳಿದರು.
ಶಿವಯೋಗಿ ಶ್ರೀಗಳ ತತ್ವ ಸಿದ್ಧಾಂತ ಅಳವಡಿಸಿಕೊಳ್ಳಿ
ಕಾಯಕ, ದಾಸೋಹ, ಲಿಂಗಪೂಜೆ ಮೂಲಕ ದೈವತ್ವ ಸಾಧಿಸಬಹುದು ಎನ್ನುವುದಕ್ಕೆ ಲಿಂ. ರುದ್ರಮುನಿ ಶಿವಯೋಗಿಗಳು ನಿದರ್ಶನ. ಅವರ ತತ್ವ ಸಿದ್ಧಾಂತ ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಆರ್ಥಿಕ ಉನ್ನತಿ ಸಾಧಿಸಲು ಸಮುದಾಯದ ಅಭಿವೃದ್ಧಿ ಅವಶ್ಯ
ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಉನ್ನತಿ ಸಾಧಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದರು.
ಕನ್ನಡ ರಾಜ್ಯೋತ್ಸವ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
ನ.1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಬಹುಸಂಸ್ಕೃತಿಯ ನಾಡಲ್ಲಿ ಹಿಂದಿ ಹೇರಿಕೆ ಸಲ್ಲದು
ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಂಡ ಹಿನ್ನೆಲೆ, ಪಟ್ಟಣದ ಪುರಸಭೆ ಮುಂಭಾಗದ ವೃತ್ತದಲ್ಲಿ ತಾಲೂಕು ಆಡಳಿತ, ಪುರಸಭೆ, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕನ್ನಡ ಜಾನಪದ ಪರಿಷತ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ಗುರುವಾರ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಶಿಕಾರಿಪುರದಲ್ಲಿ ಸರ್ವಾಂಗೀಣ ಪ್ರಗತಿಗೆ ಶ್ರಮ
ರಾಜಕೀಯ ಜನ್ಮ ನೀಡಿದ ತಾಲೂಕಿಗೆ ಮೂಲಭೂತ ಸೌಲಭ್ಯ ಸಹಿತ ಆರೋಗ್ಯ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದು ಯಡಿಯೂರಪ್ಪನವರ ಕನಸಾಗಿದ್ದು, ಮುಖ್ಯಮಂತ್ರಿಯಾದ ಅವಧಿಯಲ್ಲಿ ತಾಲೂಕಿನ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗಿದೆ ಎಂದು ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved