• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇತಿಹಾಸದ ಕೃತಿ ರಚನೆಗೆ ಅಧ್ಯಯನ ಅಗತ್ಯ
ಇತಿಹಾಸ ಕುರಿತಾದ ಕೃತಿ ರಚನೆಗೆ ಗರಿಷ್ಟ ಪ್ರಮಾಣದ ಅಧ್ಯಯನ ಮುಖ್ಯ. ಅಧ್ಯಯನದ ಸ್ಪಷ್ಟತೆ ಇಲ್ಲದೇ ರಚನೆಯಾದ ಕೃತಿಗಳಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಅಲ್ಲದೇ ನೈಜ ಇತಿಹಾಸಕ್ಕೂ ಅಪಚಾರ ಮಾಡಿದಂತಾಗುತ್ತದೆ ಎಂದು ಕಥೆಗಾರ ವಸುಧೇಂದ್ರ ಎಚ್ಚರಿಸಿದರು.
ಕನ್ನಡ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರದ್ದು
ಶಿಕಾರಿಪುರ: ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ದಿಸೆಯಲ್ಲಿ ಸಂಚರಿಸುತ್ತಿರುವ ರಥಯಾತ್ರೆಯು ತಾಲೂಕಿಗೆ ಆಗಮಿಸಿದ್ದು ಪ್ರತಿಯೊಬ್ಬ ಕನ್ನಡಿಗ ಹೆಮ್ಮೆ ಪಡಬೇಕಾಗಿದೆ. ಕನ್ನಡ ಭಾಷೆ, ಸಂಸ್ಕೃತಿಗೆ ದೊಡ್ಡ ಕೊಡುಗೆ ನೀಡಿದ ತಾಲೂಕಿನ ಶ್ರೇಷ್ಠತೆಯನ್ನು ಯಾತ್ರೆ ಎತ್ತಿಹಿಡಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.
ಮಠಗಳ ರಕ್ಷಣೆಗೆ ಸಮಾಜವು ಆದ್ಯತೆ ನೀಡಲಿ
ಸೊರಬ: ಮಠ, ಮಂದಿರಗಳ ಸಮಾಜಮುಖಿ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಠ ಮತ್ತು ಸಮಾಜದ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಶಿವಮೊಗ್ಗ ಬೆಕ್ಕಿನಕಲ್ಮಠದ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘಾ ರಾಜೇಂದ್ರ ಮಹಾಸ್ವಾಮಿಗಳು ನುಡಿದರು
ನಾಳೆ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ
ಶಿವಮೊಗ್ಗ: ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಅ.19ರಂದು ಸಂಜೆ 7ಕ್ಕೆ ಕಂಠಸ್ಥ ಹಾಗೂ ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ತಿಳಿಸಿದರು.
ಜಿಲ್ಲೆಯಲ್ಲಿ ಸಂಭ್ರಮದ ಭೂಮಿ ಹುಣ್ಣಿಮೆ ಹಬ್ಬ
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಗುರುವಾರ ಸಡಗರ ಸಂಭ್ರಮದಿಂದ ಆಚರಿಸಿದರು.
ಮಹರ್ಷಿ ವಾಲ್ಮೀಕಿ ಪುಣ್ಯ ಪುರುಷ: ಬಿ.ವೈ.ವಿಜಯೇಂದ್ರ
ಶಿಕಾರಿಪುರ: ಆಚಾರ, ಸಂಸ್ಕೃತಿ, ಸಂಸ್ಕಾರ, ಕೌಟುಂಬಿಕ ವ್ಯವಸ್ಥೆ ಸಹಿತ ಮನುಕುಲದ ಉದ್ಧಾರಕ್ಕಾಗಿ ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಕಾವ್ಯ ಜಗತ್ತಿನ ಎಲ್ಲೆಡೆ ಶ್ರೀ ರಾಮನ ಸಹಿತ ಹಲವು ಮಹಾನ್ ಪುರುಷರನ್ನು ಪರಿಚಯಿಸಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಜನರ ಕ್ಷಮೆ ಕೇಳಿ ವಾಲ್ಮೀಕಿ ಜಯಂತಿ ಆಚರಿಸಬೇಕಿತ್ತು: ಆರಗ ಜ್ಞಾನೇಂದ್ರ
ಶಿವಮೊಗ್ಗ: ರಾಜ್ಯ ಸರ್ಕಾರ ವಾಲ್ಮೀಕಿ ಜಯಂತಿ ಈ ಬಾರಿ ಅದ್ಧೂರಿಯಾಗಿ ಆಚರಿಸಿದೆ. ವಿಶೇಷವಾಗಿ ಜಾಹಿರಾತು ನೀಡಿದ್ದು, ಅನೇಕ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದರೆ, ಸರ್ಕಾರ ಯಾವ ಮುಖ ಇಟ್ಟು ಈ ಜಯಂತಿ ಆಚರಿಸುತ್ತಿದೆ ಎಂಬುದೇ ಗೊತ್ತಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಕಿಡಿಕಾರಿದರು.
ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ವಾಲ್ಮೀಕಿ
ಶಿವಮೊಗ್ಗ: ಮಹಾಕಾವ್ಯ ರಾಮಾಯಣದ ವೈಶಿಷ್ಟ್ಯತೆ ಮತ್ತು ಜನಪ್ರಿಯತೆಯಿಂದಾಗಿ ಕೃತಿಕಾರ ಮಹರ್ಷಿ ವಾಲ್ಮೀಕಿಯವರು ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕದಲ್ಲಿ ಆರಾಧಿಸಲ್ಪಟ್ಟಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ದೇಶದ ಪ್ರಗತಿಗೆ ಸ್ವ-ಸಹಾಯ ಗುಂಪುಗಳ ಕೊಡುಗೆ ಅಮೂಲ್ಯ
ದೇಶದ ಅಭಿವೃದ್ಧಿಗೆ ಸ್ವ-ಸಹಾಯ ಗುಂಪುಗಳ ಕೊಡುಗೆ ಅಮೂಲ್ಯವಾಗಿದ್ದು, ಉಳಿತಾಯ ಮತ್ತು ನಿಯಮಬದ್ಧತೆಯ ವ್ಯವಹಾರದಿಂದ ಮಹಿಳಾ ಸ್ವ-ಸಹಾಯ ಗುಂಪುಗಳು ಅಭಿವೃದ್ದಿಗೆ ಮುನ್ನಡಿಯಾಗಿವೆ ಎಂದು ಕೆನರಾ ಬ್ಯಾಂಕ್ ಕೇಂದ್ರ ಕಚೇರಿ ಸಹಾಯಕ ಮಹಾ ವ್ಯವಸ್ಥಾಪಕ ಸರವಣ್ಣನ್ ಮೆಚ್ಚುಗೆ ವ್ಯಕ್ತಪಡಿಸಿದರು.
18ರಿಂದ ಕೃಷಿ, ತೋಟಗಾರಿಕೆ ಮೇಳ: ಡಾ. ಜಗದೀಶ್
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಅ.18 ರಿಂದ 21 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮತ್ತು ತೋಟಗಾರಿಕಾ ಮೇಳ-2024 ಅನ್ನು ‘ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved