• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮತಗಳಿಗಾಗಿ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ತುಷ್ಠೀಕರಣ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು
ಬಾರ್ ಅಂಡ್ ರೆಸ್ಟೋರೆಂಟ್ ಆರಂಭಕ್ಕೆ ವಿರೋಧ
ಸುದ್ದಿಗೋಷ್ಠಿಯಲ್ಲಿ ಕಮ್ಮರಡಿ ಇಲಿಯಾಸ್ ಮಾತನಾಡಿದರು. ಈ ವೇಳೆ ಕುಟುಂಬಸ್ಥರು ಉಪಸ್ಥಿತರಿದ್ದರು.
ಪ್ರತಿಭಾ ಕಾರಂಜಿಯಿಂದ ಮಕ್ಕಳ ಪ್ರತಿಭೆ ಅನಾವರಣ
ಶಿವಮೊಗ್ಗದ ಇಲ್ಲಿನ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಶಾಸಕ ಎಸ್. ಎನ್. ಚನ್ನಬಸಪ್ಪ ಉದ್ಘಾಟಿಸಿದರು
ಕಾಡಾನೆಗಳ ಚಿನ್ನಾಟ; ರೈತರಿಗೆ ಪ್ರಾಣ ಸಂಕಟ
ಶಿವಮೊಗ್ಗ ತಾಲೂಕು ತಮ್ಮಡಿಹಳ್ಳಿ ಗ್ರಾಮದ ರೈತ ಹೊನ್ನಪ್ಪ ಅವರ ಅಡಕೆ ತೋಟವನ್ನು ಕಾಡಾನೆಗಳು ನಾಶ ಮಾಡಿರುವುದು.
ಗುರಿ ತಲುಪಲು ಗುರು, ಹಿರಿಯರ ಮಾರ್ಗದರ್ಶನ ಮುಖ್ಯ
ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಶಿಕ್ಷಕರು ಉಪಸ್ಥಿರಿದ್ದರು.
ಕರ್ನಾಟಕ ಸಂಘ ಭವನದಲ್ಲಿ ಛಾಯಚಿತ್ರ-ನಾಣ್ಯ ಪ್ರದರ್ಶನ
ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರದರ್ಶನಕ್ಕೆ ಚಾಲನೆ
ಹುಲಿ-ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ
ಶಿವಮೊಗ್ಗದ ಹೊರವಲಯಯದಲ್ಲಿರುವ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಹೊರ ನೋಟ.
ಬದುಕಿಗೆ ಚೈತನ್ಯ ತುಂಬುವ ಶಕ್ತಿ ಸಂಗೀತಕ್ಕಿದೆ
ಸೊರಬ: ಕವಿ ಕಾವ್ಯದಲ್ಲಿ ಭಾವ ಹುದುಗಿರುತ್ತದೆ. ಮುದ ನೀಡುವ ಸುಶ್ರಾವ್ಯ ಗಾಯನ ಕಾವ್ಯಕ್ಕೆ ಮೆರಗು ತರುತ್ತದೆ ಆದರೆ, ಭಾವ ರಹಿತವಾಗಿ ಗಾಯನ ಪ್ರಸ್ತುತಪಡಿಸಿದಾಗ ಕವಿತೆಯ ರಚನಾಕಾರನಿಗೆ ತೋರುವ ಅಗೌರವವಾಗಿದೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ ಜಿಲ್ಲಾಧ್ಯಕ್ಷೆ ಶಾಂತಾ ಎಸ್.ಶೆಟ್ಟಿ ಅಭಿಪ್ರಾಯಪಟ್ಟರು.
ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯಗಳು ದೊರಕಲು ಶ್ರಮಿಸಿ
ಶಿವಮೊಗ್ಗ: ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಯೋಜನೆಗಳನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಕಾನೂನುಬದ್ಧ ಎಲ್ಲಾ ಸೌಲಭ್ಯಗಳನ್ನು ಒದಗಿಸಿ, ಅವರಿಗೆ ಉದ್ಯೋಗ ಭದ್ರತೆ, ಆರೋಗ್ಯ, ಶಿಕ್ಷಣ ನೆರವು ನೀಡಿ ಸಮಾಜದ ಮುಖ್ಯವಾಹಿನಿಗೆ ಕರೆತರಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಕನ್ನಡ ಕಲಿಕೆಯ ಬಗ್ಗೆ ಕುತೂಹಲ ಬೆಳೆಸಿಕೊಳ್ಳಿ
ಶಿವಮೊಗ್ಗ: ಭಾಷೆಯ ಬಳಕೆಯಿಂದ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗಲಿದ್ದು, ಯುವ ಸಮೂಹ ಕನ್ನಡದ ಕಲಿಕೆಯತ್ತ ಹೆಚ್ಚು ಕುತೂಹಲ ಬೆಳೆಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved