• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20ಕ್ಕೆ ಬಾಗಲಕೋಟೆಯಲ್ಲಿ ಆರ್‌ಸಿ ಬ್ರಿಗೇಡ್‌ ಸಮಾವೇಶ: ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ
ರಾಜ್ಯದ ಎಲ್ಲ ಭಾಗಗಳಿಂದ ಹೊಸ ಬ್ರಿಗೇಡ್‌ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಿಂದುಳಿದ ವರ್ಗದ ಸಂಘಟನೆ ಅಗತ್ಯ ಎಂಬುದನ್ನು ಜನ ಮನಗಂಡಿದ್ದಾರೆ. ಅನೇಕರು ಈಗಾಗಲೇ ನಾವು ಬರುತ್ತೇವೆ ಎಂದು ಸಂಪರ್ಕಿಸುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಕ್ಷೌರಿಕ ವೃತ್ತಿಯನ್ನೇ ಉದ್ದಿಮೆಯಾಗಿಸುವಲ್ಲಿ ಶ್ರಮಿಸಿ: ಶಾಸಕ ಆರಗ ಜ್ಞಾನೇಂದ್ರ ಸಲಹೆ
ಕೋಣಂದೂರಿನಲ್ಲಿ ಭಂಡಾರಿ ಸಮಾಜದ ಕುಟುಂಬ ಸೌಹಾರ್ದ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿ, ಕ್ಷೌರಿಕರು ವೃತ್ತಿ ನೈಪುಣ್ಯತೆಯನ್ನು ಹೆಚ್ಚಿಸಿಕೊಳ್ಳಲು ಸಲಹೆಯಿತ್ತರು.
‘ಗಂಗೆ ಸ್ನಾನ, ತುಂಗಾ ಪಾನ’ ನಾಣ್ಣುಡಿಗೆ ಅಧಿಕಾರಿಗಳ ಅಪಮಾನ: ಕೆ.ಬಿ.ಪ್ರಸನ್ನಕುಮಾರ್ ಆರೋಪ
ಗಂಗೆ ಸ್ನಾನ, ತುಂಗಾ ಪಾನ ಎಂಬ ನಾಣ್ಣುಡಿಗೆ ಅಪಮಾನ ಬರುವ ರೀತಿ ಪಾಲಿಕೆ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ. ಪ್ರಸನ್ನಕುಮಾರ್ ಗಂಭೀರ ಆರೋಪ ಮಾಡಿದರು.
ರಾಜ್ಯ ಸರ್ಕಾರದ ದ್ವಂದ್ವ ನೀತಿಯಿಂದ ಅಭಿವೃದ್ಧಿ ಕುಂಠಿತ: ಶಾಸಕ ಬಿ.ವೈ.ವಿಜಯೇಂದ್ರ ಅಸಮಾಧಾನ
ಪ್ರಸ್ತುತ ರಾಜ್ಯ ಸರ್ಕಾರದಿಂದ ಪಕ್ಷಬೇಧವಿಲ್ಲದೆ ಯಾವುದೇ ಶಾಸಕರು ಅನುದಾನ ನಿರೀಕ್ಷಿಸುವಂತಿಲ್ಲ ಪ್ರತಿಯೊಂದು ಯೋಜನೆಗೂ ಗ್ಯಾರೆಂಟಿ ನೆಪದಲ್ಲಿ ಸರ್ಕಾರ ಶಾಸಕರಿಗೆ ಅನುದಾನ ನೀಡದೆ ದ್ರೋಹ ಎಸಗುತ್ತಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ದೂರಿದರು.
ಕಲುಷಿತ ಕುಡಿವ ನೀರು ಪೂರೈಕೆ: ನಾಗರೀಕರು ಕಿಡಿ
ಶಿವಮೊಗ್ಗದ ಹೊರವಲಯ ಮಂಡ್ಲಿಯಲ್ಲಿರುವ ನೀರು ಶುದ್ದೀಕರಣ ಘಟಕಕ್ಕೆ ಭಾನುವಾರ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿರಾಳಕೊಪ್ಪದಲ್ಲಿ ದಸರಾ; ಬೆಳ್ಳಿರಥದಲ್ಲಿ ನಾಡದೇವತೆ ಮೆರವಣಿಗೆ
ಶಿರಾಳಕೊಪ್ಪ ಪಟ್ಟಣದಲ್ಲಿ ಈ ಬಾರಿ ದಸರಾ ಹಬ್ಬವನ್ನು ಅತ್ಯಂತ ವಿಶೇಷವಾಗಿ ಆಚರಿಸಲಾಯಿತು. ನಾಡದೇವತೆ ಚಾಮುಂಡೇಶ್ವರಿಯ ವಿಗ್ರಹವನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು.
ಬೆಂಗಳೂರಿಗೆ ಶರಾವತಿ ನೀರು ಹರಿಸೋಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ
ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಸ್ತಾಪವಿದೆ ಎನ್ನುವ ಚರ್ಚೆ ನಡೆಯುತ್ತಿದೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಭಯ ನೀಡಿದರು.
ಭಾಷೆಯೊಂದಿಗಿನ ಸಂವಾದದಿಂದಲೇ ಸಾಹಿತ್ಯ ಸೃಷ್ಟಿ: ಶಿಕ್ಷಕ ಸದಾಶಿವ ಸೊರಟೂರು
ಕಥಾಗೋಷ್ಠಿ ಅಪರೂಪದ್ದು. ಕವಿ ಗೋಷ್ಠಿ ನಡೆಸಲು ತೋರುವ ಆಸಕ್ತಿ ಕಥೆಯ ವಿಚಾರದಲ್ಲಿ ಇಲ್ಲ. ಕಥೆ ಬರೆಯುವುದು ಸುಲಭವಲ್ಲ. ಕಥೆಗಾರನಿಗೆ ಭಾಷೆಯ ಬಗ್ಗೆ ಹಿಡಿತವಿರಬೇಕು. ಸಂಸ್ಕೃತಿಯ ಅರಿವು ಇರಬೇಕು. ಅದಿಲ್ಲದೆ ಕಥೆ ಶುಷ್ಕವಾಗುತ್ತೆ ಎಂದು ಶಿಕ್ಷಕ ಸದಾಶಿವ ಸೊರಟೂರು ಅಭಿಪ್ರಾಯಪಟ್ಟರು.
ದುಷ್ಟರನ್ನು ಶಿಕ್ಷಿಸಿ, ಶಿಷ್ಟ ರಕ್ಷಣೆಯೇ ದಸರಾ ಸಂಕೇತ: ಚಂದ್ರಶೇಖರ್ ನಾಯ್ಕ್
ವಿಜಯದಶಮಿಯ ಅಂಗವಾಗಿ ತಹಶೀಲ್ದಾರ್ ಚಂದ್ರಶೇಖರ ನಾಯ್ಕ್ ಸಾಗರ ಬನ್ನಿಕಟ್ಟೆಯಲ್ಲಿ ಸೀಮೋಲಂಘನಾ ಶಾಸ್ತ್ರ ನೆರವೇರಿಸಿದರು.
೧೫ರವರೆಗೆ ಬರಿಗಣ್ಣಿಗೆ ಧೂಮಕೇತು ಅದ್ಭುತ ದರ್ಶನ: ಖಗೋಳ ವೀಕ್ಷಕ ಹರೋನಹಳ್ಳಿಸ್ವಾಮಿ ಮಾಹಿತಿ
ಸುಮಾರು ೮೦೦೦೦ ವರ್ಷಗಳಿಗೊಮ್ಮೆ ಸೂರ್ಯನನ್ನು ಸುತ್ತು ಹಾಕುವ ಈ ಧೂಮಕೇತುವನ್ನು ಮತ್ತು ಅದರ ಬಾಲವನ್ನು ಎಲ್ಲರೂ ನೋಡಬಹುದಾಗಿದೆ. ಜೀವಮಾನದಲ್ಲೊಮ್ಮೆ ಮಾತ್ರ ಈ ಆಕಾಶದ ಅದ್ಭುತವನ್ನು ನೋಡಬಹುದು. ಎಲ್ಲರೂ ನೋಡಿ ಸಂಭ್ರಮಿಸಿ ಎಂದು ಹವ್ಯಾಸಿ ಖಗೋಳ ವೀಕ್ಷಕ ಹರೋನಹಳ್ಳಿಸ್ವಾಮಿ ತಿಳಿಸಿದ್ದಾರೆ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved