ಜಾನಪದ ಕಲೆಗಳೆ ಗ್ರಾಮೀಣ ಭಾರತದ ಜೀವಾಳ: ಬಿ.ಟಾಕಪ್ಪ ಕಣ್ಣೂರ್ಆನಂದಪುರ ಇಲ್ಲಿಗೆ ಸಮೀಪದ ಮುರುಘಾಮಠದಲ್ಲಿ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಶಿಬಿರದಲ್ಲಿ ಉಪನ್ಯಾಸ ಕಾರ್ಯಕ್ರಮಕ್ಕೆ ಜಾನಪದ ಕಲಾವಿದ, ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರ್ ಚಾಲನೆ ನೀಡಿದರು.