• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವರ ಬನ್ನಿ ಪಡೆದ ನಮ್ಮೆಲ್ಲರ ಬದುಕು ಬಂಗಾರ: ಮೋಹನ್‌ ಕುಮಾರ್‌
ವಿಜಯ ದಶಮಿಯ ಅಂಗವಾಗಿ ಮಲಂದೂರು ಬನ್ನಿಮಂಟಪದಲ್ಲಿ ದೇವರು ಬನ್ನಿ ಮುಡಿಯುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕುಸ್ತಿ ಕ್ರೀಡೆಗೆ ಪ್ರೋತ್ಸಾಹ ಅಗತ್ಯ: ಗೋಪಾಲಕೃಷ್ಣ ಬೇಳೂರು
ಹಿಂದೆ ರಾಜಮಹಾರಾಜರ ಆಶ್ರಯದಲ್ಲಿ ಬೆಳೆಯುತ್ತಿದ್ದ ಕುಸ್ತಿ ಕಲೆ ಇಂದು ದಾನಿಗಳ ಸಹಕಾರದಿಂದ ಮುಂದುವರೆದುಕೊಂಡು ಬರುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸ್ಥಳೀಯ ಸವಾಲುಗಳಿಗೆ ತಾಂತ್ರಿಕ ಪರಿಹಾರ ನೀಡಿ: ಎಸ್.ಎನ್.ನಾಗರಾಜ ಕಿವಿಮಾತು
ಎಂಜಿನಿಯರಿಂಗ್ ವಲಯದಲ್ಲಿರುವ ಬೋಧಕರು ಶೈಕ್ಷಣಿಕ ಚಟುವಟಿಕೆಗಳಿಗೆ ಸೀಮಿತರಾಗಬಾರದು. ನೀವು ಭಾಗವಹಿಸುವ ‌ತಾಂತ್ರಿಕ‌ ವಿಚಾರ ಸಂಕಿರಣಗಳಿಂದ ಪಡೆಯುವ ಜ್ಞಾನವನ್ನು ಆವಿಷ್ಕಾರಿ ಯೋಜನೆಗಳನ್ನು ರೂಪಿಸಲು ಸದ್ಬಳಕೆಯಾಗಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಕಿವಿಮಾತು ಹೇಳಿದರು.
ಸಡಗರದ ‘ಶಿವಮೊಗ್ಗ ದಸರಾ’ಕ್ಕೆ ವೈಭವದ ತೆರೆ
ಶಿವಮೊಗ್ಗ ನಗರದ ಶಿವಪ್ಪ ನಾಯಕ ಅರಮನೆ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಜನ ಸಾಗರ ಮಧ್ಯೆ ಸಕ್ರೆಬೈಲು ಗಜಪಡೆ ಬೆಳ್ಳಿ ಅಂಬಾರಿ ಹೊತ್ತು ಸಾಗಿತು.
ಹೊಳೆಹೊನ್ನೂರಿನಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಠಿ
ಭದ್ರಾವತಿ ನಗರದಲ್ಲಿ ಶುಕ್ರವಾರ ಸಂಜೆಯಿಂದ ಧಾರಾಕಾರ ಮಳೆಯಾಗಿದ್ದು, ಚರಂಡಿಗಳಲ್ಲಿ ಕಸಕಡ್ಡಿ ಕಟ್ಟಿಕೊಂಡು ರಸ್ತೆ ಮೇಲೆ ನೀರು ಹರಿಯುತ್ತಿರುವುದು ಕಂಡು ಬಂದಿತು. ಅಲ್ಲದೆ ರಸ್ತೆ ಪಕ್ಕದ ಕೆಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ.
ಕೊಚ್ಚಿಹೋದ ಕಡೆಗದ್ದೆ ಸಂಪರ್ಕ ರಸ್ತೆ
ಮಳೆ ಹಾನಿ ಪ್ರದೇಶಕ್ಕೆ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡಸಿದರು.
ಶಿರಾಳಕೊಪದಲ್ಲಿ ಅದ್ಧೂರಿ ದಸರಾ, ವಿಜಯದಶಮಿ ಆಚರಣೆ
ಶಿರಾಳಕೊಪ್ಪ ಪ್ರವಾಸಿ ಮಂದಿರದಲ್ಲಿ ವಿಜಯದಶಮಿ ಉತ್ಸವ ಸಮಿತಿ ಸಭೆ ನಡೆಸಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಚಚಿರ್ಸಿದರು.
ಹೈದರಾಬಾದ್-ಚೆನ್ನೈ ನಡುವೆ ವಿಮಾನ ಸೇವೆ ಪ್ರಾರಂಭ
ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಚಾಲನೆ ನೀಡಿ ಪ್ರಧಾನಿ ಮೋದಿಗೆ ಅಭಿನಂದನೆ
ಇಂದು ಆಯುಧ ಪೂಜೆ: ಖರೀದಿ ಭರಾಟೆ ಜೋರು
ಶಿವಮೊಗ್ಗ ನಗರದಲ್ಲಿ ಗುರುವಾರ ದಸರಾ ಹಬ್ಬಕ್ಕೆ ಬಾಳೆ ಕಂದು ಖರೀದಿಸುತ್ತಿರುವ ಜನ.
ಪುನರ್ಧನ ಸೌಲಭ್ಯ ನಿಧಿ ಕಡಿತ: ಹಿಂದಿನ ಶಕ್ತಿ ಬಹಿರಂಗ
ಸುದ್ದಿಗೋಷ್ಠಿಯಲ್ಲಿ ಶಿವಮೊಗ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ವಾಟಗೋಡು ಸುರೇಶ್‌ ಮಾತನಾಡಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved