ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿರಾಳಕೊಪ್ಪ ಆರೋಗ್ಯ ಕೇಂದ್ರಕ್ಕೆ ಬಿ.ವೈ.ವಿಜಯೇಂದ್ರ ದಿಢೀರ್ ಭೇಟಿ
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಭಾಗದಲ್ಲಿ ಡೆಂಘೀ ಕಾಯಿಲೆ ಉಲ್ಭಣವಾಗಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿ?
ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದ 9 ತಿಂಗಳ ಮಗು ಶನಿವಾರ ಮೃತಪಟ್ಟಿರುವ ಘಟನೆ ತಡವಾಗಿ ತಿಳಿದು ಬಂದಿದೆ.
ಸುಬ್ರಹ್ಮಣ್ಯ ಶಾಸ್ತ್ರಿಗೆ ಕಲಾಶ್ರಯ ಪ್ರಶಸ್ತಿ ಪ್ರದಾನ
ಬೆಂಗಳೂರಿನ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಅಂಡ್ ಡಾನ್ಸ್ ಸಂಸ್ಥೆ ಹಮ್ಮಿಕೊಂಡಿದ್ದ 20ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ ಮತ್ತು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಕಲಾಶ್ರಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭಾರೀ ಮಳೆಗೆ ಮನೆ ಹಾನಿಯಾದ್ರೆ ಗ್ರಾಮಾಡಳಿತ ತಕ್ಷಣಕ್ಕೆ ಸ್ಪಂದಿಸಲಿ: ಶಾಸಕ ಗೋಪಾಲಕೃಷ್ಣ ಬೇಳೂರು
ಆನಂದಪುರ ಸಮೀಪದ ಹೊಸೂರು ಗ್ರಾಮದಲ್ಲಿ ಲಲಿತಮ್ಮ ಅವರ ಮನೆಯ ಗೋಡೆಗೆ ಕುಸಿದಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮ.ನಿ.ಪ್ರ ಶ್ರೀ ಆಶೀರ್ವಾದ ಪಡೆದ ಅಭಾವೀ ನೂತನ ಅಧ್ಯಕ್ಷ ಮಣಿಕೆರೆ
ಅಭಾವೀ ಮಹಾಸಭಾ ಹೊಸನಗರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಎಂ.ಎಸ್.ಉಮೇಶ ಮಾಣಿಕೆರೆ ಆಯ್ಕೆಯಾಗಿದ್ದು, ಅವರನ್ನು ಸದಾನಂದ ಶಿವಯೋಗಾಶ್ರಮ ಮೂಲೆಗದ್ದ ಮಠದ ಮ.ನಿ.ಪ್ರ.ಅಭಿನವ ಚನ್ನಬಸವ ಮಹಾಸ್ವಾಮಿಜಿ ಅಭಿನಂದಿಸಿದರು.
ಅಂಗಡಿ ಬಾಗಿಲು ಮುರಿದು ಕಳ್ಳತನ: ಇಬ್ಬರ ಬಂಧನ
ಭದ್ರಾವತಿ ನಗರದ ಹೊಸಮನೆ ಓಎಸ್ಎಂ ರಸ್ತೆ ಅಂಗಡಿಯೊಂದರ ಬಾಗಿಲು ಮುರಿದು ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.
ಕಾವ್ಯಾಗೆ ಪ್ರಥಮ ಸ್ಥಾನ, ಚಿನ್ನದ ಪದಕ
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ ಎಂಎಸ್ಸಿ ಅಗ್ರಿಕಲ್ಚರ್ ಪ್ಲಾಂಟ್ ಬಯೋ ಕೆಮಿಸ್ಟ್ರಿ ವಿಷಯದಲ್ಲಿ ಹೆಚ್ಚಿನ ಅಂಕ ಪಡೆಯುವ ಮೂಲಕ ವಿದ್ಯಾರ್ಥಿನಿ ಕಾವ್ಯಾ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಮೃತ ಕುಟುಂಬಗಳಿಗೆ ಗ್ರಾಮಸ್ಥರ ಸಹಕಾರ ಅಗತ್ಯ: ಡಾ.ಎಂ.ಜಿ.ಮುಳೆ ಭೇಟಿ
ಹೊಳೆಹೊನ್ನೂರಿನ ಸಮೀಪದ ಎಮ್ಮೆಹಟ್ಟಿಗೆ ಭೇಟಿ ನೀಡಿದ ಪರಿಷತ್ ಸದಸ್ಯ ಎಂ.ಜಿ ಮುಳೆ ಗಾಯಾಳು ಅಪಿರ್ತಾಳಾ ಆರೋಗ್ಯ ವಿಚಾರಿಸಿದರು.
ತರಬೇತಿ ಪಡೆದ ಸ್ವಚ್ಛತಾ ವಾಹಿನಿ ನೌಕರರಿಗೆ ಕೆಲಸ ನೀಡಿ
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಎದುರು ಸೋಮವಾರ ತರಬೇತಿ ಪಡೆದ ಸ್ವಚ್ಛತಾ ವಾಹಿನಿ ನೌಕರರಿಗೆ ಗ್ರಾಪಂಗಳಲ್ಲಿ ಕೆಲಸ ನೀಡುವಂತೆ ಆಗ್ರಹಿಸಿ ರಾಜ್ಯ ಗ್ರಾಪಂ ಸ್ವಚ್ಛವಾಹಿನಿ ಆಟೋ ಚಾಲಕರು ಹಾಗೂ ಸಹಾಯಕಿಯರ ಸಂಘದ ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಯಿತು.
ಬಿಜೆಪಿ ವೈದ್ಯಕೀಯ ಪ್ರಕೋಷ್ಟದಿಂದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಬಿಜೆಪಿ ವೈದ್ಯಕೀಯ ಪ್ರಕೋಷ್ಟದ ಪದಾಧಿಕಾರಿಗಳು ಮೆಗ್ಗಾನ್ ಆಸ್ಪತ್ರೆಯ ಅಧೀಕ್ಷಕ ಡಾ. ತಿಮ್ಮಪ್ಪ ಅವರನ್ನು ಒತ್ತಾಯಿಸಿದರು.
< previous
1
...
194
195
196
197
198
199
200
201
202
...
423
next >
Top Stories
ಕದನ ವಿರಾಮ ದಿಢೀರ್ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್ ಸಿಂದೂರ ಅತ್ಯಂತ ವಿನೂತನ ಕಾರ್ಯಾಚರಣೆ
23 ನಿಮಿಷದಲ್ಲಿ ಪಾಕ್ ಫಿನಿಶ್!
ನೆರಳಿಗೆಂದು ಪಾಕ್ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್ ಪ್ಲೇ-ಆಫ್ ರೇಸ್ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ