• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರಗುತ್ತಿ ಮೂಲಭೂತ ಸೌಲಭ್ಯಕ್ಕೆ ಶೀಘ್ರ ಕ್ರಮ: ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಭರವಸೆ
ಶ್ರೀ ರೇಣುಕಾಂಬಾ ಭಕ್ತರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಭರವಸೆ ನೀಡಿದರು.
ಕಣ್ಮನ ಸೆಳೆದ ದೇಸಿ ಸೊಗಡಿನ ರೈತ ದಸರಾ
ಶಿವಮೊಗ್ಗ ದಸರಾ ಅಂಗವಾಗಿ ಶನಿವಾರ ಆಯೋಜಿಸಿದ್ದ ರೈತ ದಸರಾ ಜಾಥಾಕ್ಕೆ ನಗರದ ಬಿ.ಎಚ್.ರಸ್ತೆಯ ಸೈನ್ಸ್ ಮೈದಾನನಲ್ಲಿ ಪ್ರಗತಿಪರ ರೈತ ಎಲ್.ಸಿ. ಜಯಪ್ರಕಾಶ್ ಚಾಲನೆ ನೀಡಿದರು.
ಸಾಗರದ 15 ಕಡೆ ನಂದಿನಿ ಮಿಲ್ಕ್‌ ಪಾರ್ಲರ್‌ಗಳು ಸ್ಥಾಪನೆ: ವಿದ್ಯಾಧರ
ಸಾಗರ ಪಟ್ಟಣದ ಹದಿನೈದು ಕಡೆ ನಂದಿನಿ ಮಿಲ್ಕ್ ಪಾರ್ಲರ್ ಸ್ಥಾಪಿಸುವ ಉದ್ದೇಶವಿದ್ದು, ಅರ್ಧ ಕಿ.ಮೀ.ಗೊಂದು ಪಾರ್ಲರ್ ಪ್ರಾರಂಭಿಸಿ ಉದ್ಯೋಗ ಸೃಷ್ಟಿಸುವ ಕೆಲಸ ಮಾಡಲಾಗುತ್ತದೆ ಎಂದು ಶಿಮುಲ್ ಅಧ್ಯಕ್ಷ ವಿದ್ಯಾಧರ ಹೇಳಿದರು.
ನವ ಬ್ರಿಗೇಡ್‌ ರಚನೆಗೆ ನಾಳೆ ಹುಬ್ಬಳಿಯಲ್ಲಿ ಸಭೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾಹಿತಿ
ಹೊಸ ಬ್ರಿಗೇಡ್‌ಗೆ ಯಾವ ಹೆಸರಿಡಬೇಕು. ಯಾವ ಸ್ವಾಮೀಜಿಗಳನ್ನು ಕರೆಸಬೇಕು. ಉದ್ಘಾಟನೆಯನ್ನು ಎಲ್ಲಿ ಮತ್ತು ಹೇಗೆ ಮಾಡಬೇಕೆಂಬ ವಿಚಾರವೂ ಸೇರಿದಂತೆ ಸಂಘಟನೆ ಸಂರಚನೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಈಶ್ವರಪ್ಪ ಹೇಳಿದರು.
ಶಾಸಕಾಂಗ, ಕಾರ್ಯಾಂಗಗಳು ಕರ್ತವ್ಯ ಮರೆತರೆ ನ್ಯಾಯಾಂಗ ಎಚ್ಚರಿಸುತ್ತದೆ: ಸಂಸದ ಬಿ.ವೈ.ರಾಘವೇಂದ್ರ
ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಡುವ ಜತೆಗೆ ಒತ್ತಡದಿಂದ ಹೊರಬರಲು ನ್ಯಾಯವಾದಿಗಳಿಗೆ ಕ್ಯಾಂಟೀನ್ ಅಗತ್ಯವಾಗಿದೆ ಎಂದು ಸಂಸದ ರಾಘವೇಂದ್ರ ಅಭಿಪ್ರಾಯಪಟ್ಟರು.
ಸಿಎಂ ಬಹುಪರಾಕ್‌ ವೇದಿಕೆಯಾದ ದಸರಾ ಸಮಾರಂಭ: ಎಸ್.ದತ್ತಾತ್ರಿ ಆರೋಪ
ಸಿಎಂ ನಿವೇಶನ ಹಿಂತಿರುಗಿಸಿದ್ದು, ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್.ದತ್ತಾತ್ರಿ ಭವಿಷ್ಯ ನುಡಿದರು.
ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮಆದ್ಯ ಕರ್ತವ್ಯ: ನ್ಯಾ.ಬಿ.ಎ.ಪಾಟೀಲ್ ಕಿವಿಮಾತು
ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಬಗೆಗಿನ ಒಂದು ದಿನದ ಕಾರ್ಯಾಗಾರವನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಉದ್ಘಾಟಿಸಿದರು.
ಕಾಡಾನೆ ಹಾವಳಿ ತಡೆಗೆ 2 ಸಾವಿರ ಹೆಕ್ಟೇರ್‌ನಲ್ಲಿ ಆನೆಧಾಮ : ಸಚಿವ ಈಶ್ವರ ಖಂಡ್ರೆ ಘೋಷಣೆ
ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ವನ್ನು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಜನರ ಆಶೋತ್ತರಗಳಿಗೆ ಸ್ಪಂದಿಸಿ: ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು
ಶಿವಮೊಗ್ಗದ ಸಾಗರ ಸಮೀಪದ ತಾಳಗುಪ್ಪದಲ್ಲಿ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಜನರಿಂದ ಅಹವಾಲು ಸ್ವೀಕರಿಸಿದರು.
ಸಿನಿಮಾ ರಂಗ ಇಂದು ಪ್ರಗತಿಯತ್ತ ಸಾಗುತ್ತಿದೆ: ನಟಿ ಉಮಾಶ್ರೀ ಅಭಿಮತ
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಮಹಾನಗರ ಪಾಲಿಕೆ, ವಾರ್ತಾಇಲಾಖೆ ಬೆಳ್ಳಿ ಮಂಡಲ, ಚಿತ್ರ ಸಮಾಜ ಆಶ್ರಯದಲ್ಲಿ ಏರ್ಪಡಿಸಿದ್ದ ದಸರಾ ಚಲನ ಚಿತ್ರೋತ್ಸವವನ್ನು ವಿಧಾನಪರಿಷತ್ ಸದಸ್ಯೆ, ನಟಿ ಉಮಾಶ್ರೀ ಚಾಲನೆ ನೀಡಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved