• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಮೊಗ್ಗದಲ್ಲಿ ಓಮಾಕ್ಷಿಗೆ ಸಮನ್ವಯ ಪರಿಸರ ಪ್ರಶಸ್ತಿ
ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ವಿನೋಬನಗರ ವ್ಯಾಪ್ತಿಯ ಹುಚ್ಚರಾಯ ಕಾಲನಿ ನಿವಾಸಿ ಓಮಾಕ್ಷಿ ಕುಟುಂಬಕ್ಕೆ ಸಮನ್ವಯ ಟ್ರಸ್ಟ್ ವತಿಯಿಂದ ಪರಿಸರ ಕುಟುಂಬ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ತೀರ್ಥಹಳ್ಳಿ ಹಣಗೆರೆಕಟ್ಟೆಧಾರ್ಮಿಕ ಕೇಂದ್ರದಿಂದ ಸರ್ಕಾರಕ್ಕೆ ವಂಚನೆ ಆರೋಪ
ಹಣಗೆರೆಕಟ್ಟೆ ಧಾರ್ಮಿಕ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಹಣದ ವಂಚನೆಯಾಗುತ್ತಿದೆ. ಈ ವಂಚನೆಯನ್ನು ನಿಯಂತ್ರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಬಿಗಿಕ್ರಮ ಕೈಗೊಳ್ಳಲು ಬುಧವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ನಡೆದ ವ್ಯವಸ್ಥಾಪನಾ ಸಮಿತಿ ಮತ್ತು ಅಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಯುವತಿ ಮೊಬೈಲ್ ಕಸಿದು ಮರವೇರಿದ ಮಂಗ
ನಗರದ ಖಾಸಗಿ ಆಸ್ಪತ್ರೆಯ ಲ್ಯಾಬ್ ಟಕ್ನಿಷಿಯನ್ ಸಿಬ್ಬಂದಿಯೊಬ್ಬರ ಮೊಬೈಲ್ ಕಸಿದುಕೊಂಡ ಮಂಗವೊಂದು ಮರವೇರಿ ಕುಳಿತ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಶಿವಮೊಗ್ಗದಲ್ಲಿ ಮರ ಕಡಿತಕ್ಕೆ ಪರಿಸರಪ್ರಿಯರ ಆಕ್ರೋಶ
ಅಕ್ರಮವಾಗಿ ಮರಗಳ ಕಡಿತ ಆಗಿದ್ದನ್ನು ವಿರೋಧಿಸಿ ಬುಧವಾರ ಪರಿಸರ ಪ್ರಿಯರು ಘಟನೆ ನಡೆದ ನಗರದ ಬಿ.ಎಚ್.ರಸ್ತೆಯಲ್ಲಿನ ವಿಷ್ಣು ಭವನದ ಎದುರು ಫುಟ್‌ಪಾತ್‌ ಮೇಲೆಯೇ ಪ್ರತಿಭಟನೆ ನಡೆಸಿದರು.
ಮಕ್ಕಳ ಅಭಿರುಚಿ ಗಮನಿಸಿ ಪ್ರೋತ್ಸಾಹ ನೀಡಬೇಕು: ಮಾಧವ ಭಟ್ ಕೊಳಗಿ
ಎಲ್ಲ ಮಕ್ಕಳಲ್ಲೂ ಪ್ರತಿಭೆ ಇರುತ್ತದೆ. ಅವರ ಆಸಕ್ತಿ, ಅಭಿರುಚಿ ತಿಳಿದು ಪೋಷಕರು ಅವರಿಗೆ ಪ್ರೋತ್ಸಾಹ ನೀಡಬೇಕು ಎಂದು ಯಕ್ಷಗಾನದ ಹಿರಿಯ ಭಾಗವತ ಮಾಧವ ಭಟ್ ಕೊಳಗಿ ಅಭಿಪ್ರಾಯಪಟ್ಟರು.
ನೇಮಕಾತಿ ನನೆಗುದಿಗೆ; ಗುಣಾತ್ಮಕ ಶಿಕ್ಷಣಕ್ಕೆ ಧಕ್ಕೆ
ಶಿವಮೊಗ್ಗ: ಬಹುತೇಕ ಅಧ್ಯಾಪಕರು ನಿವೃತ್ತರಾಗುತ್ತಿದ್ದರೂ, ಪೂರ್ಣ ಪ್ರಮಾಣದ ನೇಮಕಾತಿ ಪ್ರಕ್ರಿಯೆಗಳು ನಡೆಯದೇ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವವಿದ್ಯಾಲಯಗಳು ವಿಫಲವಾಗುತ್ತಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಕಂಠ ಕೂಡಿಗೆ ಹೇಳಿದರು.
ಸಮಾಜಕ್ಕೆ ಜೀವನವನ್ನೇ ಮುಡುಪಾಗಿಟ್ಟ ಈಶ್ವರಪ್ಪ
ಶಿವಮೊಗ್ಗ: ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ಸು. ರಾಮಣ್ಣ ಬಣ್ಣಿಸಿದರು.
ನ್ಯಾಯವಾದಿ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ಪ್ರತಿಭಟನೆ
ತೀರ್ಥಹಳ್ಳಿ ನ್ಯಾಯವಾದಿ ಮಧುಕರ್ .ಆರ್ ಮಯ್ಯ ಅವರನ್ನು ಅಪರಿಚಿತರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿಯ ಬಿಳಿಕಿ ಗ್ರಾಪಂ ವಿರುದ್ಧ ಸತ್ಯಾಗ್ರಹ
ತಾಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿಯ ಹಲವು ನ್ಯೂನ್ಯತೆಗಳನ್ನು ಖಂಡಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸೋಮವಾರ ಪಂಚಾಯಿತಿ ಮುಂಭಾಗ ಸತ್ಯಾಗ್ರಹ ನಡೆಸಲಾಯಿತು.
ಶಿರಾಳಕೊಪ್ಪದ ಸರ್ಕಾರಿ ಶಾಲೆಗೆ ಹೊಸ ರೂಪ
ಶಿಕಾರಿಪುರ ತಾಲೂಕಲ್ಲಿ ಮೊದಲು ಪ್ರಾರಂಭವಾದ ಶಿರಾಳಕೊಪ್ಪ ಸ.ಪ.ಪೂ ಕಾಲೇಜಿನ ಪ್ರೌಢಶಾಲೆಯು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಸೇರಿದಂತೆ ಹಲವಾರು ಮಹಾನ್ ವ್ಯಕ್ತಿಗಳು ಶಿಕ್ಷಣ ಪಡೆದ ಕೀರ್ತಿ ಹೊಂದಿದ್ದರೂ ಶಾಲೆ ಬಣ್ಣ ಸುಣ್ಣವಿಲ್ಲದೇ ಸೊರಗಿದಂತೆ ಕಾಣುತ್ತಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 439
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved