ನೇಮಕಾತಿ ನನೆಗುದಿಗೆ; ಗುಣಾತ್ಮಕ ಶಿಕ್ಷಣಕ್ಕೆ ಧಕ್ಕೆಶಿವಮೊಗ್ಗ: ಬಹುತೇಕ ಅಧ್ಯಾಪಕರು ನಿವೃತ್ತರಾಗುತ್ತಿದ್ದರೂ, ಪೂರ್ಣ ಪ್ರಮಾಣದ ನೇಮಕಾತಿ ಪ್ರಕ್ರಿಯೆಗಳು ನಡೆಯದೇ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವವಿದ್ಯಾಲಯಗಳು ವಿಫಲವಾಗುತ್ತಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಕಂಠ ಕೂಡಿಗೆ ಹೇಳಿದರು.