ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿನಿಮಾ ಜಾತಿ, ಧರ್ಮಗಳಿಂದ ಮುಕ್ತವಾಗಲಿ: ಸಚಿವ ಮಧು
ರಾಜಕಾರಣದಲ್ಲಿ ಯಾರಿಗೂ ತಿಳಿಯದಂತೆ ಜಾತಿ, ಧರ್ಮದ ಸೋಂಕು ಹರಡಿಕೊಂಡಿದೆ. ಇಂತಹ ಕಳಂಕಗಳಿಂದ ಚಿತ್ರರಂಗ ಹೊರಬಂದು ಮನೋರಂಜನೆಯ ಜತೆಗೆ ಸಾಮಾಜಿಕ ಹಿತದ ಸಂದೇಶ ನೀಡುವ ರಚನಾತ್ಮಕ ಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ಜಿಎಸ್ಟಿ 2.0 ಜನಸ್ನೇಹಿ: ಬಿವೈಆರ್
ಸೆ.೨೨ರಿಂದ ಜಾರಿಗೆ ಬಂದಿರುವ ಜಿಎಸ್ಟಿ ೨.೦ ಜನಸ್ನೇಹಿಯಾಗಿದ್ದು ಉಳಿತಾಯ ಉತ್ಸವವಾಗಿದೆ. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನರ ಕೊಳ್ಳುವ ಶಕ್ತಿಯೂ ಹೆಚ್ಚಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಇಂದಿನಿಂದ ರಂಗದಸರಾ
ಮಹಾನಗರ ಪಾಲಿಕೆಯ ಆಶ್ರಯದಲ್ಲಿ ನಡೆಯುತ್ತಿರುವ ರಂಗದಸರಾ ಕಾರ್ಯಕ್ರಮವನ್ನು ಅತ್ಯಂತ ವಿಭಿನ್ನವಾಗಿ ಆಚರಿಸಲಾಗುತ್ತಿದ್ದು, ಈ ರಂಗದಸರಾ ಕಾರ್ಯಕ್ರಮದಲ್ಲಿ ಒಟ್ಟು 30 ನಾಟಕ ತಂಡಗಳು 43 ಪ್ರದರ್ಶನಗಳನ್ನು ಆಯೋಜಿಸಲಾಗಿದೆ ಎಂದು ಕಲಾವಿದರ ಒಕ್ಕೂಟದ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಹೇಳಿದರು.
ಪಾಲಿಕೆಯಿಂದ ಪೌರ ಕಾರ್ಮಿಕರ ದಿನಾಚರಣೆ
ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ಮತ್ತು ಪಾಲಿಕೆಯ ನೌಕರರ ಸಂಘದಿಂದ ಮಂಗಳವಾರ ನಗರದ ರಾಮಣ್ಣಶ್ರೇಷ್ಠಿ ಪಾರ್ಕ್ನಿಂದ ಕುವೆಂಪು ರಂಗಮಂದಿರದವರೆಗೆ ಪಾಲಿಕೆಯ ನೌಕರರು ವಿವಿಧ ವೇಷಭೂಷಣಗಳೊಂದಿಗೆ ಮತ್ತು ಕಲಾತಂಡಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.
ಒಗ್ಗೂಡಿ ಆಚರಿಸುವ ಹಬ್ಬ-ಉತ್ಸವಗಳಿಗೆ ಸಹಕಾರ ನೀಡುವೆ
ಸರ್ವ ಸಮುದಾಯದವರು ಒಗ್ಗೂಡಿ ಪ್ರೀತಿ ವಿಶ್ವಾಸದಿಂದ ಆಚರಿಸುವ ಹಬ್ಬ-ಉತ್ಸವಗಳಿಗೆ ಸದಾ ಸಹಕಾರ ನೀಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಶಿಕಾರಿಪುರ ದಸರಾ: ಮಾರಿಕಾಂಬಾ ದೇವಿಗೆ ಗಂಗಾಪೂಜೆ
ನಾಡಹಬ್ಬ ದಸರಾಕ್ಕೆ ಪಟ್ಟಣದ ದೊಡ್ಡಕೇರಿಯಲ್ಲಿನ ಶ್ರೀ ಗಿಡ್ಡೇಶ್ವರ ಸ್ವಾಮಿ ಹಾಗೂ ಶಿರಸಿ ಮಾರಿಕಾಂಬಾ ದೇವಿಗೆ ಶಾಸ್ತ್ರೋಕ್ತವಾಗಿ ಗಂಗಾಪೂಜೆ ನೆರವೇರಿಸಿ ಮೆರವಣಿಗೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ವಾಪಸ್ ಕರೆತಂದು ಸಾಂಪ್ರದಾಯಿಕ ವಿಧಿವಿಧಾನದ ಮೂಲಕ ವಿಧ್ಯುಕ್ತವಾಗಿ ಸೋಮವಾರ ಚಾಲನೆ ನೀಡಲಾಯಿತು.
ಜಾತಿ ಭೇದವಿಲ್ಲದ ನಾಡಹಬ್ಬ ವಿಶ್ವಕ್ಕೆ ಮಾದರಿ: ಹೆಬ್ಬಂಡಿ ವೀರಪ್ಪ
ನಾಡಹಬ್ಬ ದಸರಾ ಆಚರಣೆ ಜಾತಿ, ಮತ, ಧರ್ಮ, ಜನಾಂಗ, ಲಿಂಗಭೇದಗಳಿಲ್ಲದೆ ಸರ್ವರನ್ನು ಒಳ್ಳಗೊಳ್ಳುವ ಮೂಲಕ ಜಗತ್ತಿಗೆ ಮಾದರಿಯಾಗಿದೆ ಎಂದು ಹಿರಿಯ ಸಮಾಜ ಸೇವಕ ಹೆಬ್ಬಂಡಿ ವೀರಪ್ಪ ಶಿವರುದ್ರಪ್ಪ ಹೇಳಿದರು.
ಸಿಗಂದೂರು ದೇಗುಲ ರಕ್ಷಣೆ ಸರ್ಕಾರದ ಹೊಣೆ: ಸಚಿವ ಮಧು
ಸಿಗಂದೂರು ದೇವಸ್ಥಾನದ ರಕ್ಷಣೆಯ ಹೊಣೆ ನಮ್ಮದು, ಎಂತಹ ಕಷ್ಟದ ಸಮಯದಲ್ಲೂ ಸಿಗಂದೂರಿನ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿರುತ್ತದೆ ಎಂದು ಶಿಕ್ಷಣ ಸಚಿವ ಮದು ಬಂಗಾರಪ್ಪ ಹೇಳಿದರು.
ಜಿಎಸ್ಟಿ ವಿನಾಯ್ತಿ, ಜನರಲ್ಲಿ ಕೊಳ್ಳುವಿಕೆ ಅಧಿಕ
ಪ್ರಧಾನಿ ನರೇಂದ್ರ ಮೋದಿ ಜಿಎಸ್ಟಿ ಕಡಿಮೆ ಮಾಡಿರುವುದರಿಂದ ಜನರನಲ್ಲಿ ಕೊಳ್ಳುವಿಕೆಯ ಶಕ್ತಿ ಹೆಚ್ಚಾಗಿದೆ. ನಾನು ಸಂಸದ ಆದ ಮಲೆ ಜಿಲ್ಲೆಗೆ 20 ಸಾವಿರ ಕೋಟಿ ರು. ಅನುದಾನ ತಂದಿದ್ದೇನೆ. ಹಿಂದೆ ಸಂಸದರಾದವರು ತೆರಿಗೆಯನ್ನು ಕೇಂದ್ರಕ್ಕೆ ಕಟ್ಟಿಸಿದರೇ ವಿನಾ ವಾಪಾಸು ತರಲಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಗಣತಿಗೆ ರಾಜ್ಯದಲ್ಲಿ 1.60 ಲಕ್ಷ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಸರ್ಕಾರ ಕೈಗೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತಿಳಿಸಿದರು.
< previous
1
...
16
17
18
19
20
21
22
23
24
...
515
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ