• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶುದ್ಧ, ಗುಣಮಟ್ಟದ ತಿನಿಸುಗಳಿಂದ ವಹಿವಾಟು ವೃದ್ಧಿಸಿ
ಸ್ವಚ್ಛ ಪರಿಸರ ಶುದ್ಧ ಹಾಗೂ ಗುಣಮಟ್ಟದ ತಿನಿಸುಗಳಿಂದ ಬೀದಿ ಬದಿ ವ್ಯಾಪಾರಸ್ಥರು ವಹಿವಾಟು ವೃದ್ಧಿಸಿಕೊಳ್ಳಲು ಸಾಧ್ಯ. ಈ ದಿಸೆಯಲ್ಲಿ ಸಸ್ಯಹಾರಿ ಹಾಗೂ ಮಾಂಸಹಾರಿ ಫುಡ್ ಕೋರ್ಟ್ ಆರಂಭಕ್ಕೆ ಸೂಕ್ತ ಸ್ಥಳ ಗುರುತಿಸಿ ಅವಕಾಶ ದೊರಕಿಸಿಕೊಡುವುದಾಗಿ ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದರು.
ಮದ್ಯದಂಗಡಿ ತೆರವುಗೊಳಿಸುವಂತೆ ಪ್ರತಿಭಟನೆ
ಮದ್ಯದಂಗಡಿ ಹಾಗೂ ಲಾಡ್ಜಿಂಗ್ ತೆರವುಗೊಳಿಸುವಂತೆ ಒತ್ತಾಯಿಸಿ ಗುರುವಾರ ತಟ್ಟೆಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪರ ಕನಸಿಗೆ ಸಹಕಾರ ನೀಡಿದ್ದು ಗುತ್ತಿಗೆದಾರರು
ಸಂಪೂರ್ಣ ಶಿಕಾರಿಪುರ ತಾಲೂಕನ್ನು ಮಾದರಿ ರೀತಿಯಲ್ಲಿ ನಿರ್ಮಿಸುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕನಸಿಗೆ ಸಹಕಾರ ನೀಡಿದ್ದು ತಾಲೂಕಿನ ಗುತ್ತಿಗೆದಾರರು ಎಂದು ಸಂಸದ ಬಿವೈ. ರಾಘವೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.
ಪ್ರಸ್ತುತದಲ್ಲಿ ಕಲಾಸಂಘಟನೆ ಕಟ್ಟುವುದು ತ್ರಾಸಿನ ಕಾಯಕ
ಗುಣಮಟ್ಟದ ಕಲಾ ಸಂಘಟನೆಯನ್ನು ಸಕ್ರೀಯವಾಗಿ ನಿರಂತರ ಮಾಡುವುದು ಸುಲಭದ ಮಾತಲ್ಲ. ಅದು ಪ್ರವಾಹದ ಎದುರು ಈಜಿದಂತೆ ಎಂದು ನಗರಸಭೆ ಸದಸ್ಯ ಕೆ.ಆರ್. ಗಣೇಶ್ ಪ್ರಸಾದ್ ಹೇಳಿದರು.
ಹುಡುಕಿ ಹುಡುಕಿ ಹೊಡೆಯುವ ಕಾಲ ಬರುತ್ತದೆ
ರಾಜ್ಯದಲ್ಲಿ ವಕ್ಫ್ ಪ್ರಕರಣಗಳು ಹೆಚ್ಚಾಗುತ್ತಲೇ ಹೋಗುತ್ತಿವೆ. ಇದು ಹೀಗೆ ಮುಂದುವರೆದರೆ ರಾಜ್ಯದಲ್ಲಿ ಸಾಧು ಸಂತರು, ಧರ್ಮಾಭಿಮಾನಿಗಳ ನೇತೃತ್ವದಲ್ಲಿ ದಂಗೆ ಏಳಬೇಕಾಗುತ್ತದೆ. ಕಾಂಗ್ರೆಸ್ಸಿನಗರನ್ನು ಹುಡುಕಿ ಹುಡುಕಿ ಹೊಡೆಯುವ ಕಾಲ ಬರುತ್ತದೆ. ಮುಸ್ಲಿಂರ ರೀತಿ ಮಹಾಪುರಷರಿಗೆ ಅಪಮಾನ ಮಾಡುವವರನ್ನೂ ರಸ್ತೆ ರಸ್ತೆಯಲ್ಲಿ ಕೊಲ್ಲುವ ದಿನ ಬರುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದರು.
ವಿಶೇಷ ಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ
ವಿಶೇಷ ಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ. ಅವರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅಭಿಪ್ರಾಯಪಟ್ಟರು.
ಈಶ್ವರವನದಲ್ಲಿ ಅಳಿವಿನಂಚಿನ ಮರಗಳ ಮಾರಣಹೋಮ
ಸವಳಂಗ ರಸ್ತೆಯ ಅಬ್ಬಲಗೆರೆಯ ಈಶ್ವರವನದಲ್ಲಿ ನೂರಾರು ಜಾತಿಯ ಅಳಿವಿನಂಚಿನ ಮರಗಳನ್ನು ಮೆಸ್ಕಾಂ ಸಿಬ್ಬಂದಿಗಳು ಅನಧಿಕೃತವಾಗಿ ಮಾರಣಹೋಮ ಮಾಡಿದ್ದಾರೆ ಎಂದು ನವ್ಯಶ್ರೀ ಈಶ್ವರವನ ಚಾರಿಟಬಲ್ ಟ್ರಸ್ಟಿನ ಅಧ್ಯಕ್ಷ ಎಂ.ವಿ. ನಾಗೇಶ್ ಆರೋಪಿಸಿದ್ದಾರೆ.
ಪತ್ರಕರ್ತನ ವಿರುದ್ಧದ ಸುಮೋಟೋ ಪ್ರಕರಣ ಕೈಬಿಡುವಂತೆ ಒತ್ತಾಯ
ಪತ್ರಕರ್ತರ ಸಂಘದ ಸದಸ್ಯ ಹಾಗೂ ಕನ್ನಡ ನ್ಯೂಸ್ ಈ-ಪತ್ರಿಕೆ ಸಂಪಾದಕ ವಸಂತ್ ಅವರ ಮೇಲೆ ಹಾವೇರಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಾಗರ ಶಾಖೆ ವತಿಯಿಂದ ಪೊಲೀಸ್ ಉಪಾಕ್ಷಕರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ನ.20ಕ್ಕೆ ಕನ್ನಡ ಪರ ಹೋರಾಟದ ಯಶಸ್ವಿ ಸಮಾರಂಭ
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ನೀಡಬೇಕು ಎಂಬ ಬೇಡಿಕೆಯೊಂದಿಗೆ ಆರಂಭಿಸಿದ್ದ 24 ಗಂಟೆಗಳ ಉಪವಾಸ ಸತ್ಯಾಗ್ರಹ ನಡೆದು, ನ.20ಕ್ಕೆ 45 ವರ್ಷಗಳು ತುಂಬಲಿವೆ. ಈ ಹಿಂದಿನ ಹೋರಾಟದ ಸಾಧನೆಯ ನೆನಪಿಗಾಗಿ ಅಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಗಾಂಧಿ ಭವನ ಸಮೀಪದ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಯಶಸ್ವಿ ಸಮಾರಂಭ ನಡೆಯಲಿದೆ.
ಶಿವಮೊಗ್ಗದ ಹಿರಿಮೆ ಹೆಚ್ಚಿಸಿದ ಗೌತಮಿ
ಶಿವಮೊಗ್ಗ ಜಿಲ್ಲೆಗೆ ದಶಕಗಳ ನಂತರ ರಾಷ್ಟ್ರಮಟ್ಟದಲ್ಲಿ ಅಥ್ಲೆಟಿಕ್ಸ್‌ನಲ್ಲಿ ಪ್ರಶಸ್ತಿಗಳಿಸಿ ಕೊಟ್ಟ ಹಿರಿಮೆ ಗೌತಮಿ ಗೌಡಗೆ ಸಲ್ಲುತ್ತದೆ. ಶಿವಮೊಗ್ಗದ ವಿನೋಬನಗರ ನಿವಾಸಿಗಳಾದ ವಿಷ್ಣುವರ್ಧನ ಮತ್ತು ಸುಷ್ಮಾ ಅವರ ಪುತ್ರಿ ಗೌತಮಿಗೌಡ ದಿ ಟೀಮ್ ಪಿ.ಯು ಕಾಲೇಜಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾಳೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 518
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved