• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ಬದುಕನ್ನು ಸಹನೀಯಗೊಳಿಸುವಪೌರ ಕಾರ್ಮಿಕರ ಸೇವೆ ಅನನ್ಯ: ಆರಗ
ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಸೋಮವಾರ ಸಂಜೆ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಗೌರವಿಸಲಾಯಿತು.
ಭದ್ರಾವತಿಯಲ್ಲಿ ದಸರಾ ಮಹೋತ್ಸವಕ್ಕೆ ಭರದ ಸಿದ್ಧತೆ
ಭದ್ರಾವತಿ ನಗರಸಭೆ ಕಚೇರಿ ಸಭಾಂಗಣದಲ್ಲಿ ಪ್ರಭಾರ ಅಧ್ಯಕ್ಷ ಎಂ.ಮಣಿ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವ ಆಚರಣೆ ಕುರಿತು ಸಭೆ ನಡೆಸಲಾಯಿತು.
ಹಿರಿಯರ ಅನುಭವ ನಮ್ಮ ಜೀವನಕ್ಕೆ ದಾರಿದೀಪ: ಬಲ್ಕೀಶ್ ಬಾನು
ಶಿವಮೊಗ್ಗದ ನಗರದ ಕುವೆಂಪು ರಂಗ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2024 ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‘ಗ್ಯಾರಂಟಿ’ ಯೋಜನೆ ತಲುಪಿಸಿ: ಎಚ್.ಎಂ.ರೇವಣ್ಣ
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜರುಗಿತು.
7ನೇ ವೇತನ ಆಯೋಗ ಅನುಸಾರ ನಿವೃತ್ತರಿಗೆ ಆರ್ಥಿಕ ಸೌಲಭ್ಯ ನೀಡಿ: ನಿವೃತ್ತ ನೌಕರರ ಪ್ರತಿಭಟನೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ನಿವೃತ್ತರಾದವರಿಗೆ 7ನೇ ವೇತನದ ಆಯೋಗದ ಲೆಕ್ಕಾಚಾರದ ಅನುಸಾರ ಆರ್ಥಿಕ ಸೌಲಭ್ಯಗಳನ್ನು ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
ಶಾಲಾ ಮಟ್ಟದ ಕ್ರೀಡೆಗಳಿಗೆ ವಿಶೇಷ ಆದ್ಯತೆ: ಎಸ್.ಮಧು ಬಂಗಾರಪ್ಪ ಭರವಸೆ
ಆನವಟ್ಟಿಯ ಕೆಪಿಎಸ್‌ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರು ಕ್ರೀಡಾಪಟುಗಳಿಂದ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.
‘ಗಾಂಧಿ ಭಾರತ’ ಹೆಸರಿನಲ್ಲಿ ಒಂದು ವರ್ಷದ ಕಾರ್ಯಕ್ರಮ: ಆರ್.ಪ್ರಸನ್ನಕುಮಾರ್
ಕೆಪಿಸಿಸಿಯ ಸೂಚನೆ ಮೇರೆಗೆ ಅ.2ರಿಂದ ಮುಂದಿನ 2025ರ ಅ.2ರವರೆಗೆ ‘ಗಾಂಧಿ ಭಾರತ’ ಹೆಸರಿನಲ್ಲಿ ಒಂದು ವರ್ಷ ವಿವಿಧ ಕಾರ್ಯಕ್ರಮಗಳನ್ನು ಗ್ರಾ.ಪಂ, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಹೇಳಿದರು.
ಹೃದಯ ಸಮಸ್ಯೆ ಬರದಂತೆ ಎಚ್ಚರ ವಹಿಸಿ: ಎನ್.ಗೋಪಿನಾಥ್
ಶಿವಮೊಗ್ಗ ನಗರದಲ್ಲಿ ಹೃದಯ ದಿನದ ಪ್ರಯುಕ್ತ ಯೂತ್ ಹಾಸ್ಟೆಲ್ ಮತ್ತು ಶಿವಮೊಗ್ಗ ಸೈಕಲ್ ಕ್ಲಬ್ ವತಿಯಿಂದ ಸೈಕಲ್‌ ಜಾಥಾ ಆಯೋಜಿಸಲಾಗಿತ್ತು.
ಕೃಷಿ ಸಾಲ ಫಲಕಾರಿ ಅನುಷ್ಠಾನಕ್ಕೆ ಒತ್ತು ನೀಡಿ: ಅಧಿಕಾರಿಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಸೂಚನೆ
ಡಿಎಲ್‌ಆರ್‌ಸಿ ಬ್ಯಾಂಕರ್ ಸಭೆಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕೃಷಿ ಸಾಲಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜಧಾನಿಗೆ ಶರಾವತಿ ನೀರು: ಪ್ರತಿರೋಧ ಜೋರು
ಹೊಸನಗರ ಪಟ್ಟಣದ ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ “ಶರಾವತಿ ನದಿ ಕಣಿವೆ ಹೋರಾಟ ಒಕ್ಕೂಟದವರ ಶರಾವರಿ ನದಿ ಕಣಿವೆ ಉಳಿಸಿ’’ ಪೂರ್ವಭಾವಿ ಸಭೆ ನಡೆಯಿತು.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved