• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೊರಬದಲ್ಲಿ ಐತಿಹಾಸಿ ಪಳೆಯುಳಿಕೆ ಅಧ್ಯಯನ ಅಗತ್ಯ
ತಾಲೂಕಿನಲ್ಲಿ ಐತಿಹಾಸಿಕ ವಿಶಿಷ್ಟ ಪಳೆಯುಳಿಕೆ ಹುದುಗಿಸಿಕೊಂಡಿದ್ದು ಸಮಗ್ರ ಅಧ್ಯಯನದ ಮೂಲಕ ಇನ್ನಷ್ಟು ಬೆಳಕಿಗೆ ಬರಬೇಕಿದೆ ಎಂದು ರಾಜ್ಯ ಪುರಾತತ್ವ ಇಲಾಖೆ ಹಂಪಿಯ ನಿರ್ದೇಶಕ ಡಾ. ಆರ್. ಶೇಜೇಶ್ವರ ಹೇಳಿದರು.
ಭದ್ರಾವತಿಯನ್ನು ಪ್ರವಾಸಿಗರ ತಾಣ ಮಾಡಲು ಆಗ್ರಹ
ಭದ್ರಾವತಿ ವಿಧಾನಸಭಾ ಕ್ಷೇತ್ರವನ್ನು ಆಕರ್ಷಣೀಯ ಪ್ರವಾಸಿಗರ ತಾಣ ಮಾಡುವ ಸಂಬಂಧ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ದೊರಕಿಸಿಕೊಡಬೇಕೆಂದು ನಗರದ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಸಲ್ಲಿಸಲಾಗಿದ್ದ ಮನವಿಗೆ ಸಂಸದ ಬಿ.ವೈ ರಾಘವೇಂದ್ರರವರು ಸ್ಪಂದಿಸಿ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ ಪಾಟೀಲ್‌ರವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಮಹಾತ್ಮರ ಸತ್ಸಂಗದಿಂದ ಪಾಪಕರ್ಮ ದೂರ
ಮಹಾತ್ಮರ ದಿವ್ಯಸತ್ಸಂಗದಿಂದ ನಮ್ಮ ಪಾಪ ಕರ್ಮಗಳನ್ನು ಸುಲಭವಾಗಿ ಕಳೆದುಕೊಳ್ಳಬಹುದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಮಧುಮೇಹ ನಿಯಂತ್ರಣದ ಕಡೆ ಹೆಚ್ಚು ಗಮನ ಹರಿಸಿ
ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಸಕ್ಕರೆ ಕಾಯಿಲೆ ಬಗ್ಗೆ ಜನರಲ್ಲಿ ದೊಡ್ಡ ಪ್ರಮಾಣದಲ್ಲಿ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದರು.
ನಾಳೆಯಿಂದ ಬಾಕ್ಸ್‌ ಕ್ರಿಕೆಟ್‌ 30(ರ್ಯಾಡ್‌) ಪಂದ್ಯಾವಳಿ
ಸ್ಮಾರ್ಟ್ ಶಿವಮೊಗ್ಗ ಡೆವಲಪರ್ಸ್‌ ಅಂಡ್ ಬಿಲ್ಡರ್ಸ್ ಪ್ರಾಯೋಜಕತ್ವದಲ್ಲಿ, ಸಿಹಿಮೊಗ್ಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಲಬ್ ಹಾಗೂ ಬಾಂಡ್ ಇಲೆವೆನ್ ಕ್ರಿಕೆಟ್ ಕ್ಲಬ್ ಸಹಯೋಗದಲ್ಲಿ ನ.14, 15, 16 ಮತ್ತು 17ರಂದು ಗೋಪಾಳ ಮೈದಾನದಲ್ಲಿ 14ನೇ ಬಾಕ್ಸ್ ಕ್ರಿಕೆಟ್ 30 (ಯಾರ್ಡ್) ಮಿನಿ ಪಿಚ್ ಹೊನಲು ಬೆಳಕಿನ ಪಂದ್ಯಕೂಟ ಆಯೋಜಿಸಲಾಗಿದೆ ಎಂದು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿನ್ಸೆಂಟ್ ರೋಡ್ರಿಗಸ್ ತಿಳಿಸಿದರು.
ತೋಟಗಾರಿಕ ಬೆಳೆಗಳ ಸಸ್ಯೋತ್ಪಾದನೆ ಮಾಡುವುದರಿಂದ ಹೆಚ್ಚು ಆದಾಯ
ಆನಂದಪುರ: ರೈತರು ತೋಟಗಾರಿಕೆ ಬೆಳೆಗಳ ಸಸ್ಯೋತ್ಪಾದನೆ ಮತ್ತು ಮಾರಾಟದಿಂದ ಹೆಚ್ಚಿನ ಆದಾಯ ಪಡೆಯಲು ಸಾಧ್ಯ ಎಂದು ಇರುವಕ್ಕಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ತಿಳಿಸಿದರು.
ನೀರು ಉಳಿಸಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ
ಶಿವಮೊಗ್ಗ: ಮನುಷ್ಯನ ನಾಗರಿಕತೆ ಹುಟ್ಟಿರುವುದೇ ನದಿ ಪಾತ್ರದಲ್ಲಿ ಹಾಗಾಗಿ ಪ್ರಕೃತಿ ದತ್ತವಾಗಿ ಬಂದಂತಹ ಗಾಳಿ, ಬೆಳಕು ಹಾಗೂ ನೀರನ್ನು ಮುಂದಿನ ಪೀಳಿಗೆಗೆ ಜಾಗೃತಿಯಾಗಿ ಸಾಗಿಸುವ ಜವಾಬ್ದಾರಿ ನೆಮ್ಮಲ್ಲರ ಮೇಲಿದೆ ಎಂದು ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಪ್ರತಿಭೆ ಗುರುತಿಸಲು ಪ್ರತಿಭಾಕಾರಂಜಿ ಉತ್ತಮ ವೇದಿಕೆ
ಸೊರಬ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಶಿಕ್ಷಕರ ಕೊರತೆಯನ್ನು ನೀಗಿಸಲು ಇಲಾಖೆಯಿಂದ ಕ್ರಮ ವಹಿಸಲಾಗುತ್ತಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ ಹುಲ್ತಿಕೊಪ್ಪ ಹೇಳಿದರು.
ಇಂದು ಆಶಾ ಕಾರ್ಯಕರ್ತೆಯರಿಗೆ ತರಬೇತಿ ಕಾರ್ಯಗಾರ
ಶಿವಮೊಗ್ಗ: ವಿನ್‍ಲೈಫ್, ಮೆಟ್ರೋ ಆಸ್ಪತ್ರೆ, ಡಯಾಬಿಟಿಸ್, ವೆಲ್‍ನೆಸ್ ಸೆಂಟರ್ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಹಯೋಗದಲ್ಲಿ ‘ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ನ.12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಕುವೆಂಪು ರಂಗಮಂದಿರದಲ್ಲಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ತರಬೇತಿ ಮತ್ತು ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ವಿನ್‍ಲೈಫ್‍ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಮೆಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಬಿ.ಸಿ.ಪೃಥ್ವಿ ತಿಳಿಸಿದರು.
ರಾಜಕೀಯ ಪ್ರಭಾವಕ್ಕೆ ಮಣಿದು ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ : ಶಾಸಕ ಆರಗ ಜ್ಞಾನೇಂದ್ರ

 ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಮಣಿದು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ.  ಕ್ಷೇತ್ರದಲ್ಲಿ ಒಂದು ನಾನಿರಬೇಕು, ಇಲ್ಲ ಅಂತಹ ಅಧಿಕಾರಿಗಳಿರಬೇಕು. ನನಗೆ ಶಾಸಕ ಸ್ಥಾನ ದೊಡ್ದದಲ್ಲ. ನನ್ನ ಕಾರ್ಯಕರ್ತರೆ ನನಗೆ ದೊಡ್ಡವರು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 519
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved