• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಿಪ್ಪನ್‍ಪೇಟೆಯಲ್ಲಿ ಮೊಳಗಿದ ಕನ್ನಡ ಡಿಂಡಿಮ
ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆಗೆ ಪಿಎಸ್‍ಐ ಪ್ರವೀಣ್‍ಕುಮಾರ್ ಚಾಲನೆ
ಎಸ್‌ಐಡಿಬಿಐ ಶಾಖೆಗೆ ನಿರ್ಮಲ ಸೀತಾರಾಮನ್‌ ವರ್ಚುವಲ್‌ ಚಾಲನೆ
ಶಿವಮೊಗ್ಗದಲ್ಲಿ ಆರಂಭಗೊಂಡ ಎಸ್‌ಐಡಿಬಿಐ ಶಾಖೆಯ ಉದ್ಘಾಟನೆಯನ್ನು ಸಂಸದ ಬಿ.ವೈ.ರಾಘವೇಂದ್ರ ನೆರವೇರಿಸಿದರು.
ತುಂಗಾ ಆರತಿಗೆ ಶಿವಮೊಗ್ಗ ಸಜ್ಜು: ಶಾಸಕ ಚನ್ನಬಸಪ್ಪ
ಶಿವಮೊಗ್ಗ ನಗರದ ಶಾಸಕರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಮಾತನಾಡಿದರು.
(ಮಿಡಲ್‌) ಪ್ರತಿ ಕನ್ನಡಿಗ ಮನೆಯಲ್ಲಿ ಕನ್ನಡ ಹಬ್ಬಆಚರಿಸಲಿ
ಆನಂದಪುರ ಕನ್ನಡ ಸಂಘದ 42ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಮೆರವಣಿಗೆಗೆ ಮಾಜಿ ಜಿಪಂ ಸದಸ್ಯ ರತ್ನಾಕರ ಹೊನಗೋಡು, ಪ್ರಾಂಶುಪಾಲ ರವಿಶಂಕರ್ ಸೇರಿ ಅನೇಕರು ಇದ್ದರು.
ಭಾಷಾ ಕಲಿಕೆಯಲ್ಲಿ ಉಪೇಕ್ಷೆ ಸಲ್ಲದು
ಸಾಹಿತ್ಯ ಕಮ್ಮಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿ.ಮಂಜುನಾಥ್‌ ಅಭುಮತ
ಬಿದಿರು ಎಂಬುದು ಬಹುಪಯೋಗಿ ಬೆಳೆ : ಜೀವನೋಪಾಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರ
ಬಿದಿರು ಬಹಳ ಮುಖ್ಯವಾದ, ಬಹುಪಯೋಗಿ ಬೆಳೆಯಾಗಿದ್ದು, ಭಾರತದಲ್ಲಿ ಅನೇಕ ಜೀವನೋಪಾಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಜಗದೀಶ್ ತಿಳಿಸಿದರು.
ಉತ್ತಮ ಪರಿಸರ ನಿರ್ಮಾಣದಿಂದ ಆರೋಗ್ಯ ವೃದ್ಧಿ
ಪರಿಸರ ಸಂರಕ್ಷಣೆಯು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ಉತ್ತಮ ಪರಿಸರ ನಿರ್ಮಾಣದಿಂದ ಎಲ್ಲರ ಆರೋಗ್ಯ ವೃದ್ಧಿಯಾಗುತ್ತದೆ. ಸಸಿಗಳನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ರೋಟರಿ ಜಿಲ್ಲಾ ಗವರ್ನರ್ ಸಿ.ಎ. ದೇವ್ ಆನಂದ್ ಹೇಳಿದರು.
ದನ ಕಳವು ಪ್ರಕರಣ: ಶಿವಮೊಗ್ಗದ ಇಬ್ಬರ ಬಂಧನ
ಪಟ್ಟಣ ವ್ಯಾಪ್ತಿಯ ಶಿವಪ್ಪನಾಯಕ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮೇ 27ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಲಕ್ಷ ಮೌಲ್ಯದ ಫಾರ್ಚೂನರ್ ಕಾರನ್ನು ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಇವರ ಸಹಚರ ಮಂಗಳೂರು ಮೂಲದ ವ್ಯಕ್ತಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸಂಸ್ಕಾರ ನೀಡುವುದು ಕುಟುಂಬದವರ ಜವಬ್ದಾರಿ
ಕುಟುಂಬದ ಯಾರೇ ತಪ್ಪು ಕೆಲಸ ಮಾಡಿದರೂ, ಆ ದೋಷದ ಪಾಲು ಇಡೀ ಕುಟುಂಬಕ್ಕೆ ಬರುತ್ತದೆ. ಕುಟುಂಬದ ಯಾರೊಬ್ಬರು ಪುಣ್ಯದ ಕೆಲಸ ಮಾಡಿದರೂ ಅದರ ಫಲ ಕೂಡ ಇಡೀ ಕುಟುಂಬಕ್ಕೆ ಸಿಗುತ್ತದೆ. ಹಾಗಾಗಿಯೇ ಯಾರೂ ತಪ್ಪು ಮಾಡದ ರೀತಿ ಸಂಸ್ಕಾರ ನೀಡುವುದು ನಮ್ಮೆಲ್ಲರ ಕುಟುಂಬದ ಪ್ರತಿಯೊಬ್ಬರ ಜವಾಬ್ದಾರಿ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮೆಸ್ಕಾಂ ಎಂಜಿನಿಯರ್‌
ಮೆಸ್ಕಾಂ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ತಾಲೂಕು ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ಗುರುವಾರ ರಾತ್ರಿ ನಡೆದಿದ್ದು, ಬೆನ್ನಲ್ಲೇ ಆತ್ಮಹತ್ಯೆಗೆ ಕಾರಣರು ಎನ್ನಲಾದ ಹಲವರ ಮೇಲೆ ಕುಂಸಿ ಪೊಲೀಸ್‌ ಠಾಣೆಯಲ್ಲಿ ಎಫ್‌ ಐ ಆರ್‌ ದಾಖಲಾಗಿದೆ.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 519
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved