ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದುರ್ಬಲರ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಘಗಳು ಪೂರಕ: ಜಂಬರಗಟ್ಟಿ ಮಂಜಪ್ಪ
ಶಿಕಾರಿಪುರದ ಶ್ರೀ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು.
ಶತಮಾನದಷ್ಟು ಹಳೆಯ ಬೃಹತ್ ಮರಗಳ ಮಾರಣ ಹೋಮ!
ಭದ್ರಾವತಿ ಅರಣ್ಯ ವಿಭಾಗ ವ್ಯಾಪ್ತಿಯ ಉಂಬ್ಳೆಬೈಲು ವಲಯದ ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ (ಸಿಸಿಎಫ್) ಕಛೇರಿ ಮುಂಭಾಗದಲ್ಲಿ ನೂರಾರು ವರ್ಷಗಳ ಹಳೇಯದಾದ ಮರಗಳನ್ನು ಕಡಿತಲೆ ಮಾಡಿ ಸಾಗಿಸುತ್ತಿರುವ ದೃಶ್ಯ ಸಂಬಂಧ ೩ ದಿನಗಳಲ್ಲಿ ಮಾಹಿತಿ ನೀಡುವಂತೆ ಅರಣ್ಯ ಸಚಿವರ ಪತ್ರ ಬರೆದು ಸೂಚನೆ ನೀಡಿದ್ದಾರೆ.
ವೃತ್ತಿಯಲ್ಲಿ ಯಶಸ್ಸು ಸಾಧಿಸಲು ಕೌಶಲ್ಯ ಅತ್ಯವಶ್ಯಕ: ಡಾ.ಸರ್ಜಿ
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಅಡ್ವಾನ್ಸ್ಡ್ ಸ್ಕಿಲ್ ಡೆವಲಪ್ಮೆಂಟ್ ಅಕಾಡೆಮಿ ಮತ್ತು ವಿಸ್ಟಾ ತಂತ್ರಜ್ಞಾನ ಸಂಸ್ಥೆಯಿಂದ ವೃತ್ತಿ ಕೌಶಲ್ಯ ಮಾರ್ಗದರ್ಶನ ತರಬೇತಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ವಿತರಣಾ ಸಮಾರೋಪ ನಡೆಯಿತು.
ಶಿವಮೊಗ್ಗದಲ್ಲಿ ಶಾಂತಿಯುತ ಈದ್ ಮೆರವಣಿಗೆ
ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದವರು ಭಾನುವಾರ ಶಾಂತಿಯುತ ಮೆರವಣಿಗೆ ನಡೆಯಿತು.ಮೆರವಣಿಗೆಯಲ್ಲಿ ಮುಸ್ಲಿಂ ಸಮುದಾಯದವರು ಹರ್ಷದಿಂದ ಹೆಜ್ಜೆ ಹಾಕಿದರು.
ಸರ್ಕಾರಕ್ಕೆ ಎಂಎಡಿಬಿ ₹200 ಕೋ.ಪರಿಷ್ಕೃತ ಪ್ರಸ್ತಾವನೆ
ಬೃಹತ್ ತೂಗು ಸೇತುವೆಗಳು, ತೂಗು ಸೇತುವೆಗಳು ಹಾಗೂ ಕಾಲು ಸಂಕಗಳಿಗೆ 200 ಕೋಟಿ ರು. ಪರಿಷ್ಕೃತ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಅನುಮೋದನೆಗೆ ಸಲ್ಲಿಸಲು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ನಿರ್ಧರಿಸಿತು.
ಭಾಷೆ ಕಲಿಕೆ, ಕಲಿಸುವಲ್ಲಿ ಬದ್ಧತೆ ಕಾಣುತ್ತಿಲ್ಲ: ಡಿ.ಮಂಜುನಾಥ ವಿಷಾದ
ಶಿವಮೊಗ್ಗದ ಜಿಲ್ಲಾ ಒಕ್ಕಲಿಗರ ಸಂಘದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯವು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸಿತ್ತು.
ರಾಗ-ದ್ವೇಷಗಳಿಂದ ಮುಕ್ತರಾಗಲು ಧರ್ಮದ ಬಗ್ಗೆ ತಿಳಿವಳಿಕೆ ಅತ್ಯಗತ್ಯ: ಪದ್ಮರಾಜ ಬಯ್ಯಾಜಿ
ಬಾರಂಗಿ ಹೋಬಳಿ ಹಳಬಳ್ಳಿಯ ಶ್ರಿ ನೇಮಿನಾಥ ತೀರ್ಥಂಕರರ ಜಿನಮಂದಿರದ 33ನೇ ವರ್ಷದ ದಶಲಕ್ಷಣ ಮಹಾಪರ್ವ ಕಾರ್ಯಕ್ರಮ ಸಮಾರೋಪದಲ್ಲಿ ಶ್ರೀ ಪದ್ಮರಾಜ ಬಯ್ಯಾಜಿ ಆಶೀರ್ವಚನ ನೀಡಿದರು.
ಸೂಡಾದಿಂದ ನಗರ ಹಸಿರೀಕರಣ, ಪರಿಸರ ಸಂರಕ್ಷಣೆ: ಅಧ್ಯಕ್ಷ ಎಚ್.ಎಸ್.ಸುಂದರೇಶ್
ಶಿವಮೊಗ್ಗದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಶನಿವಾರ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಚಾಲನೆ ನೀಡಿದರು.
ಅರಣ್ಯ ಅಧಿಕಾರಿಗಳಿಂದ ಅಡಕೆ ಬೆಳೆಗಾರರ ಮೇಲೆ ದಬ್ಬಾಳಿಕೆ
ಇಕ್ಕೇರಿಯಲ್ಲಿ ಕೃಷಿಕರ ಮೇಲೆ ದೌರ್ಜನ್ಯ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳ ನಡೆ ಖಂಡಿಸಿ ಕಚೇರಿ ಎದುರು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ನೇತೃತ್ವದಲ್ಲಿ ಅಡಕೆ ಬೆಳೆಗಾರರು ಘೇರಾವ್ ಮಾಡಿದರು.
ಅನುದಾನ ಸದ್ಬಳಕೆ ಮಾಡಿ ನಿಗದಿತ ಅವಧಿಯಲ್ಲಿ ಶೇ.100 ಪ್ರಗತಿ ಸಾಧಿಸಿ: ಬಿ.ಬಿ.ಕಾವೇರಿ
ಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ಶನಿವಾರ ಮಾಸಿಕ ಕೆಡಿಪಿ ಸಭೆ ಏರ್ಪಡಿಸಲಾಗಿತ್ತು. ಈ ವೇಳೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಮಾತನಾಡಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.
< previous
1
...
204
205
206
207
208
209
210
211
212
...
488
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ