• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ನೋಟಿಸ್‌: ಸರ್ಕಾರ ಮೌನವೇಕೆ?
ಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ಜಿಲ್ಲೆಯ 35 ಸಾವಿರ ರೈತರ ಹಕ್ಕುಪತ್ರ ವಜಾ ಮಾಡಲು ಉಪ ವಿಭಾಗಾಧಿಕಾರಿಗಳು ನೋಟಿಸ್ ನೀಡುತ್ತಿದ್ದಾರೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸರ್ಕಾರ ಮೌನ ವಹಿಸಿರುವುದು ಏಕೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಪ್ರಶ್ನಿಸಿದರು.
ಮಳೆಯಿಂದ ೨೦ ಕೋಟಿಗೂ ಅಧಿಕ ನಷ್ಟ
ವಿಪರೀತ ಮಳೆಯಿಂದ ಸುಮಾರು ಕ್ಷೇತ್ರ ವ್ಯಾಪ್ತಿಯಲ್ಲಿ ೨೦ ಕೋಟಿಗೂ ಅಧಿಕ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ೫೦ ಅಂಗನವಾಡಿ, ೨೬೫ ಶಾಲೆ, ೨೩ ರಸ್ತೆ, ೧೫ ಸೇತುವೆಗೆ ಹಾನಿಯಾಗಿದ್ದು, ೧೦ ಕಡೆ ಭೂಕುಸಿತವಾಗಿದೆ. ಇದರ ಜೊತೆಗೆ ನೂರಾರು ಮನೆಗಳಿಗೆ ಹಾನಿಯಾಗಿದ್ದು, ಮೂರು ಸಾವಿರಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಗಾಳಿಮಳೆಗೆ ಮುರಿದು ಹೋಗಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಭದ್ರಾ ಜಲಾಶಯ ಭರ್ತಿಗೆ ೩-೪ ಅಡಿ ಮಾತ್ರ ಬಾಕಿ
ತಾಲೂಕಿನ ಜೀವ ಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಲು ಕೇವಲ ೩-೪ ಅಡಿ ಮಾತ್ರ ಬಾಕಿ ಉಳಿದಿದೆ. ಈ ಬಾರಿ ನಿರೀಕ್ಷೆಗಿಂತ ಬಹುಬೇಗನೆ ಭರ್ತಿಯಾಗುತ್ತಿದ್ದು, ಇದರಿಂದಾಗಿ ಜಲಾಶಯ ನಂಬಿಕೊಂಡಿರುವ ರೈತರ ಮುಖದಲ್ಲಿ ಸಂತಸ ಮೂಡಿದೆ.
ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರಿ ಮಳೆ
ಪುಷ್ಯ ಮಳೆಯ ಆರ್ಭಟದಿಂದ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿತೊರೆಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಮಾಲತಿ ನದಿ ನೀರಿನ ಏರಿಕೆಯಿಂದ ಹೊನ್ನೆತಾಳು ಗ್ರಾಪಂ ವ್ಯಾಪ್ತಿಯ ನಾಬಳ ಸೇತುವೆ ಮುಳುಗಿದ್ದು, ಗುಡ್ಡೆಕೇರಿ-ಹೊಸಗದ್ದೆ ರಸ್ತೆ ಸಂಚಾರ ಬಂದ್ ಆಗಿದೆ.
ತುರ್ತು ಪರಿಸ್ಥಿತಿ ಮರುಕಳಿಸದಂತೆ ಎಚ್ಚರ ವಹಿಸುವುದು ಅವಶ್ಯ
ಕರಾಳ ತುರ್ತು ಪರಿಸ್ಥಿತಿಯ ಭೀಕರತೆಯನ್ನು ಮುಂದಿನ ಪೀಳಿಗೆಗೆ ಮನವರಿಕೆ ಮಾಡಿಕೊಡುವ ಮೂಲಕ ಮತ್ತೊಮ್ಮೆ ಈ ದೇಶದಲ್ಲಿ ಮರುಕಳಿಸದಂತೆ ಎಚ್ಚರ ವಹಿಸುವ ಅಗತ್ಯವಿದೆ ಎಂದು ಪುತ್ತೂರು ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.
ಮಳೆ ಬಿರುಸು: ಭತ್ತ ನಾಟಿ ಕಾರ್ಯ ಚುರುಕು
ಜಿಲ್ಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಉತ್ತಮವಾಗಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಈಗಾಗಲೇ ಮೆಕ್ಕೆಜೋಳ ಬಿತ್ತನೆ ಮಾಡಿರುವ ರೈತರು ಈಗ ಭತ್ತ ನಾಟಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ನವರಾತ್ರಿ ನಮಸ್ಯಾ ಕಾರ್ಯಕ್ರಮ ಎಲ್ಲರ ಹೊಣೆಗಾರಿಕೆ
ಸೆಪ್ಟೆಂಬರ್‌ನಲ್ಲಿ ರಾಮಚಂದ್ರಾಪುರ ಮಠದ ಶ್ರೀಗಳು ಕೈಗೊಳ್ಳಲಿರುವ ನವರಾತ್ರಿ ನಮಸ್ಯಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಪಟ್ಟಣದ ರಾಘವೇಶ್ವರ ಸಭಾಭವನದಲ್ಲಿ ನಡೆಯಿತು.
ಬಿಹಾರದಲ್ಲಿ ಎನ್‌ಡಿಎ ಗೆಲ್ಲಬಹುದು ಎಂಬ ಕಾರಣಕ್ಕೆ ಅಪಪ್ರಚಾರ: ಸಂಸದ ಬಿ.ವೈ ರಾಘವೇಂದ್ರ
ಕರ್ನಾಟಕ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಚುನಾವಣಾ ಆಯೋಗದ ವಿರುದ್ಧ ಅವರ ಆರೋಪಗಳಿಲ್ಲ, ಆದರೆ ಬಿಜೆಪಿ ನೇತೃತ್ವದ ಎನ್.ಡಿ.ಎ ಬಿಹಾರದಲ್ಲಿ ಗೆಲ್ಲಬಹುದು ಎಂಬ ಕಾರಣಕ್ಕೆ ಈಗ ರಾಹುಲ್‌ ಗಾಂಧಿ ಅವರು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕಿಸಿದರು.
ಪತ್ರಕರ್ತರು ಸಮಾಜದ ಕನ್ನಡಿಯಿದ್ದಂತೆ: ಸಂಸದ ಬಿ.ವೈ. ರಾಘವೇಂದ್ರ
ಸಮಾಜದಲ್ಲಿ ತಪ್ಪು-ಒಪ್ಪುಗಳನ್ನು ಎತ್ತಿ ತೋರಿಸುವ ಪತ್ರಕರ್ತರು ಸಮಾಜದ ಕನ್ನಡಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಜಿಲ್ಲಾದ್ಯಂತ ಪುಷ್ಯಾ ಮಳೆ ಅಬ್ಬರ: ಜನ ಹೈರಾಣು
ಜಿಲ್ಲಾದ್ಯಂತ ಪುಷ್ಯ ಮಳೆ ಅರ್ಭಟ ಶನಿವಾರವೂ ಮುಂದುವರಿದಿದೆ. ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು ಮಲೆನಾಡಿಗರು ಹೈರಾಣಾಗಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 483
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved