• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಗಾ ನಾಲಿಗೆ ಕತ್ತರಿಸಿದವರಿಗೆ ಬಹುಮಾನ; ಹೇಳಿಕೆಗೆ ಖಂಡನೆ
ಶಿವಮೊಗ್ಗ ಜಿಲ್ಲಾಧಿಕಾರಿ ಎದುರು ಗುರುವಾರ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಅನಿಲ್ ಬೋಂಡೆ, ಸಂಜಯ್ ಗಾಯಕ್ವಾಡ್‌ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ವಿಜೃಂಭಣೆಯಿಂದ ಜರುಗಿದ ಈದ್ ಮಿಲಾದ್ ಮೆರವಣಿಗೆ
ಭದ್ರಾವತಿಯಲ್ಲಿ ಪ್ರವಾದಿ ಮಹಮ್ಮದ್(ಸ.ಸ)ರವರ ಜನ್ಮದಿನ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದವರು ಪ್ರತಿ ವರ್ಷದಂತೆ ನಗರದ ಅನ್ವರ್ ಕಾಲೋನಿ ವೃತ್ತದಿಂದ ತರೀಕೆರೆ ರಸ್ತೆ ಸಾದತ್ ದರ್ಗಾವರೆಗೆ ಬೃಹತ್ ಮೆರವಣಿಗೆ ನಡೆಸಿದರು.
ಸಾಹಿತ್ಯ, ಸಾಂಸ್ಕೃತಿಕ ಒಡನಾಟ ಬದುಕಿಗೆ ಉತ್ತಮ ಮಾರ್ಗದರ್ಶನ: ಸಿ.ಎಸ್.ಚಂದ್ರಭೂಪಾಲ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಜೀವನ ಸಂಜೆ ವೃದ್ಧಾಶ್ರಮದ ಸಭಾಂಗಣದಲ್ಲಿ 229ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
'ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ: ಅವರ ಬುದ್ಧಿವಂತಿಕೆ ಮತ್ತು ಶ್ರದ್ಧೆಯನ್ನು ಅಳವಡಿಸಿಕೊಳ್ಳಬೇಕು'

ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯಂದು, ಹಿರಿಯ ಸಾಹಿತಿ ಜಿ.ವಿ. ಸಂಗಮೇಶ್ವರ ಅವರು ಯುವಜನರು ವಿಶ್ವೇಶ್ವರಯ್ಯ ಅವರ ಬುದ್ಧಿವಂತಿಕೆ ಮತ್ತು ಶ್ರದ್ಧೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.  

ಟೆಂಡರ್‌ ಕರೆಯದೇ ರಸ್ತೆ ರಿಪೇರಿಗೆ ಅಸ್ತು; ತಾರಕ್ಕೇರಿದ ಚರ್ಚೆ
ತೀರ್ಥಹಳ್ಳಿ ಪಪಂ ಸಾಮಾನ್ಯ ಸಭೆಯಲ್ಲಿ ಮಳೆಗಾಲದಲ್ಲಿ ಹಾನಿಗೀಡಾದ 1.50 ಲಕ್ಷ ರು. ಮೊತ್ತದ ರಸ್ತೆ ರಿಪೇರಿ ಕಾಮಗಾರಿಯನ್ನು ಟೆಂಡರ್ ಕರೆಯದೇ ಗುತ್ತಿಗೆ ನೀಡಿ ಕೆಲಸ ಮಾಡಿಸಿದ ಬಗ್ಗೆ ಬಿಜೆಪಿ ಸದಸ್ಯ ಸಂದೇಶ್ ಜವಳಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.
ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೈನ್ ಪರ ಪ್ಲೆಕ್ಸ್‌ ಅಳವಡಿಕೆ: ಸುಮೋಟ ಪ್ರಕರಣ ದಾಖಲು
ತೀರ್ಥಹಳ್ಳಿ ತಾಲೂಕಿನ ಹಣಹೆರೆಕಟ್ಟೆಯ ದರ್ಗಾದ ಎದುರು ಪ್ಯಾಲೇಸ್ತೈನ್ ಪರವಾದ ಪ್ಲೆಕ್ಸ್‌ ಅಳವಡಿಸಲಾಗಿದ್ದು, ಈದ್ ಮಿಲಾದ್ ಹಬ್ಬದಂದೇ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ಪ್ರಕರಣದ ಹಿಂದಿನ ಕೈವಾಡ ಪತ್ತೆಗೆ ಶಾಸಕ ಆರಗ ಆಗ್ರಹಿಸಿದ್ದಾರೆ.
ಅತಿಕ್ರಮಣ ರಸ್ತೆ ತೆರವು ಕಾರ್‍ಯಾಚರಣೆ ಯಶಸ್ವಿ: ದಸಂಸ ಹೋರಾಟಕ್ಕೆ ಕಡೆಗೂ ಫಲ
ಭದ್ರಾವತಿ ತಾಲೂಕಿನ ಹೆಬ್ಬಂಡಿ ಗ್ರಾಮದಲ್ಲಿ ನಕಾಶೆಯಂತೆ ಹಿಂದೂ ರುದ್ರಭೂಮಿಗೆ ಸಂಪರ್ಕ ಹೊಂದಿದ್ದ, ಅತಿಕ್ರಮಿತ ರಸ್ತೆಯನ್ನು ತೆರವು ಗೊಳಿಸಿದ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ ತಾಲೂಕು ಘಟಕ ಹಾಗೂ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು.
ನಮೋ ವೇದಿಕೆಗೆ ಸಂಸದರದ್ದೇ ಕುಮ್ಮಕ್ಕು: ಎಂ.ಡಿ.ಉಮೇಶ್
ಬಣ ರಾಜಕೀಯ ಸೃಷ್ಟಿಸಿ ಪಕ್ಷದ ಹಿನ್ನಡೆಗೆ ಕಾರಣವಾಗಿರುವ ನಮೋ ವೇದಿಕೆ ಮುಖಂಡರಿಗೆ ಸಂಸದ ಬಿ.ವೈ.ರಾಘವೇಂದ್ರ ಕುಮ್ಮಕ್ಕು ನೀಡುವುದಲ್ಲದೇ ಆಕ್ಸಿಜನ್ ತುಂಬುತ್ತಿದ್ದಾರೆ ಎಂದು ಬಿಜೆಪಿ ತಾಲ್ಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ.ಉಮೇಶ್ ಗುರುತರ ಆರೋಪ ಮಾಡಿದ್ದಾರೆ.
ಡಾ.ಸ್ವಾಮಿನಾಥನ್ ವರದಿ ಜಾರಿಗೆ ರೈತರ ಆಗ್ರಹ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಡಾ.ಸ್ವಾಮಿನಾಥನ್ ವರದಿ ಜಾರಿ, ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.
ಒಳಿತು ಮಾಡಿದರೆ ಸ್ವರ್ಗ, ಕೇಡು ಬಯಸಿದರೆ ನರಕ
ಶಿವಮೊಗ್ಗ ನಗರದ ಬಸವ ಕೇಂದ್ರದಲ್ಲಿ ಬುಧವಾರ ಸಂಜೆ ಶರಣ ಸಾಹಿತ್ಯ ಪರಿಷತ್ತು , ಬಸವಕೇಂದ್ರ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ನಾಡೋಜ ಪುರಸ್ಕೃತ ಗೋ.ರು.ಚನ್ನಬಸಪ್ಪ ಉದ್ಘಾಟಿಸಿದರು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved