• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
..ಬದುಕು ಕಟ್ಟಲು ಪರಿಸರ ಮೇಲೆ ದಾಳಿ ಸಲ್ಲ: ಶ್ರೀ ಡಾ.ಮಹಾಂತ ಸ್ವಾಮೀಜಿ
ಸೊರಬ ಪಟ್ಟಣದ ಮುರುಘಾ ಮಠದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಮಾಸಿಕ ಶಿವಾನುಭವ ಕಾರ್ಯಕ್ರಮದಲ್ಲಿ ಡಾ. ಮಹಾಂತ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು.
ವೃಕ್ಷಲಕ್ಷ ಆಂದೋಲನಕ್ಕೆ ೪೦ರ ವಸಂತ: ಇಂದು ಪರಿಸರ-ಸುಸ್ಥಿರ ಅಭಿವೃದ್ಧಿ ಸಮ್ಮೇಳನ
ಪಶ್ಚಿಮ ಘಟ್ಟದಲ್ಲಿ ಸುದೀರ್ಘ ಹೋರಾಟ ನಡೆಸಿರುವ ವೃಕ್ಷಲಕ್ಷ ಆಂದೋಲನ ಸಂಘಟನೆಗೆ ಜೂ.೨೩ ರಂದು ೪೦ ವರ್ಷ ತುಂಬಲಿದ್ದು, ಪರಿಸರ-ಸುಸ್ಥಿರ ಅಭಿವೃದ್ಧಿ ಕುರಿತು ಸಮ್ಮೇಳನ ಆಯೋಜಿಸಲಾಗಿದೆ.
ಸ್ವಚ್ಛತೆ ಜತೆ ಜನಜಾಗೃತಿಗೆ ನಗರಸಭೆ ಆಡಳಿತಾಧಿಕಾರಿ ಯತೀಶ್‌ ಕರೆ
ಸಾಗರ ನಗರಸಭೆ ಅಧಿಕಾರಿ, ನೌಕರರ ಸಭೆಯು ಆಡಳಿತಾಧಿಕಾರಿ ಯತೀಶ್ ಆರ್.ನೇತೃತ್ವದಲ್ಲಿ ನಡೆಯಿತು.
ಮಲೆನಾಡಿನಲ್ಲಿ 200ರ ಗಡಿ‌ದಾಟಿದ ಡೆಂಘೀ ಪ್ರಕರಣ
ಶಿವಮೊಗ್ಗದಲ್ಲಿ ಕಳೆದ ಎರಡು ತಿಂಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಜ್ವರ ಕಾಣಿಸಿಕೊಂಡರೆ ಸಾಕು ಡೆಂಘೀ ಖಚಿತ ಅನ್ನುವ ರೀತಿಯ ಸ್ಥಿತಿ ಇದೆ. ಮಳೆ ಆರಂಭ ವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಘೀ ಭೀತಿ ಹೆಚ್ಚಾಗುತ್ತಿದೆ.
ಬಂಜಾರರು ಏಕತೆ ಜತೆ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ: ಸೈನಾ ಭಗತ್ ಸ್ವಾಮೀಜಿ
ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ತಾಂಡಾದಲ್ಲಿನ ಬಂಜಾರ ನೌಕರರ ಸೌಹಾರ್ದ ಸಹಕಾರಿ ಸಂಘದ ಆರನೇ ವರ್ಷದ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಶಿಕ್ಷಕರನ್ನು ಸಮಾಜ ಸದಾ ಗೌರವಿಸುತ್ತದೆ: ಎಸ್.ಎಲ್. ಭೋಜೇಗೌಡ
ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಉದ್ಘಾಟಿಸಿದರು.
ವ್ಯಕ್ತಿ ವಿಕಸನಕ್ಕೆ ಯೋಗ ನಿತ್ಯದ ಕಸುವಾಗಲಿ: ಅಂಬಿಕಾ ನಾಗಭೂಷಣ್
ಯೋಗ ದೈನಂದಿನ ಬದುಕಿನ ಅವಿಭಾಜ್ಯ ಕಾರ್ಯವಾಗಬೇಕು ಎಂದು ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಸಾಯಿನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಅಲ್ಲದೆ, ಜಿಲ್ಲೆಯ ವಿವಿಧೆಡೆ ವಿಶ್ವ ಯೋಗ ದಿನದ ಅರ್ಥಪೂರ್ಣ ಆಚರಣೆ ಸಾಂಗವಾಗಿ ನಡೆಯಿತು.
ಮಕ್ಕಳ ರಕ್ಷಣೆಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ
ಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಆರ್‌ಟಿಇ-2009, ಪೋಕ್ಸೋ-2012 ಹಾಗೂ ಬಾಲನ್ಯಾಯ ಕಾಯ್ದೆ-2015 ರ ಅನುಷ್ಟಾನ ಕುರಿತು ಭಾಗೀದಾರರೊಂದಿಗೆ ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ ಕೊಳ್ಳ ಮಾತನಾಡಿದರು.
ಖಾಲಿ ಪುಸ್ತಕದಲ್ಲಿ ಬರೆದದ್ದು ಬದುಕು ರೂಪಿಸುವ ಜ್ಞಾನ
ಅರವಿಂದ ಟ್ರಸ್ಟ್ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು.
ರಾಜ್ಯದ ಆಯ್ದ ಸರ್ಕಾರಿ ಶಾಲೆಗಳಲ್ಲಿ ನೀಟ್ ತರಬೇತಿ
ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 423
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved