ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೆಹಲಿ ಮಾದರಿಯಲ್ಲಿ ಚಳವಳಿ ಮುಂದುವರೆಸಲು ನಿರ್ಧಾರ
ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಡಾ. ಎಚ್. ಗಣಪತಿಯಪ್ಪ ಸ್ಥಾಪಿತ ರೈತ ಸಂಘ, ಮಲೆನಾಡು ರೈತ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಮಲೆನಾಡು ರೈತರ ಭೂಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಂಗಳವಾರ ಒಂಬತ್ತನೇ ದಿನಕ್ಕೆ ಕಾಲಿರಿಸಿದೆ.
ಮಕ್ಕಳ ಮೇಲೆ ಒತ್ತಡ ಶೈಕ್ಷಣಿಕ ಒತ್ತಡ ಹಾಕದಿರಿ
ಮಕ್ಕಳ ಮೇಲೆ ಪೋಷಕರು, ಶಿಕ್ಷಕರು ಶೈಕ್ಷಣಿಕ ಒತ್ತಡ ಹಾಕದೇ ಮಕ್ಕಳು ಕ್ರೀಡಾ ಚಟುವಟಿಕೆ, ಸಾಂಸ್ಕೃತಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಆಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ವಕ್ಫ್ ಬೋರ್ಡ್ ಆಸ್ತಿ ಹೆಚ್ಚಳವಾಗಲು ಹೇಗೆ ಸಾಧ್ಯ?
ಸ್ವಾತಂತ್ರ್ಯ ಪೂರ್ವದಲ್ಲಿ ವಕ್ಫ್ ಬೋರ್ಡ್ ಆಸ್ತಿ ಒಂದು ಲಕ್ಷ ಎಕರೆಯಷ್ಟಿತ್ತು. ಈಗ ಅದು 8 - 10 ಲಕ್ಷ ಎಕರೆಯಾಗಿದೆ ಅಂದರೆ ಹೇಗೆ ಸಾಧ್ಯ? ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನಿಸಿದರು.
(ಲೀಡ್) ವೃತ್ತಿಪರ ಸೂಕ್ಷ್ಮ ವಿಷಯ ಅರಿತು ಕರ್ತವ್ಯ ನಿರ್ವಹಿಸಿ
ಶಿವಮೊಗ್ಗದ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ನ.3ಕ್ಕೆ ಸುಗಮ ಸಂಭ್ರಮ, ಹಿರಿಯ ಸಾಧಕರಿಗೆ ಸನ್ಮಾನ
ಸುದ್ದಿಗೋಷ್ಠಿಯಲ್ಲಿ ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಮಾತನಾಡಿದರು. ವಿನಯ್, ಉಮೇಶ್ ಆರಾಧ್ಯ, ಬಾಲು, ಹರೀಶ್ ಕಾರ್ಣಿಕ್, ಕುಪೇಂದ್ರ, ಮೋಹನ್ರಾವ್ ಜಾಧವ್ ಉಪಸ್ಥಿತರಿದ್ದರು.
ಕಾಡುಪ್ರಾಣಿಗಳ ಹಾವಳಿ ಸಂತ್ರಸ್ತರಿಗೆ ಪರಿಹಾರ ನೀಡಿ
ಆಗುಂಬೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು. ಆಗುಂಬೆ ಗ್ರಾಪಂ ಅಧ್ಯಕ್ಷ ಜಯಪ್ರಕಾಶ್, ಡಿಸಿಎಫ್ ಶಿವಶಂಕರ್ ಇದ್ದರು.
ಶಿವಮೊಗ್ಗದಲ್ಲಿ ಕನ್ನಡದ ರಥಕ್ಕೆ ಅದ್ಧೂರಿ ಸ್ವಾಗತ
ಶಿವಮೊಗ್ಗ ನಗರಕ್ಕೆ ಸೋಮವಾರ ಆಗಮಿಸಿದ್ದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯನ್ನು ಗಣ್ಯರು ಸ್ವಾಗತಿಸಿದರು.
(ಲೀಡ್) ರೈಲ್ವೆ ಕಾಮಗಾರಿಗೆ ಕೇಂದ್ರದಿಂದ ₹1,900 ಕೋಟಿ ಅನುದಾನ
ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
(ಮಿಡಲ್) ಜಿಲ್ಲಾ ಬಂಜಾರ ಸಂಘದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಂಜಾರ ಸಂಘದ ನಿರ್ದೇಶಕ ನಾನ್ಯಾನಾಯ್ಕ್ ಮಾತನಾಡಿದರು.
ದಲಿತರಿಗೆ ಭೂಮಿ ವಾಪಾಸ್ ನೀಡುವಂತೆ ಆಗ್ರಹ
ಡಿಎಸ್ಎಸ್ ಕಚೇರಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ
< previous
1
...
210
211
212
213
214
215
216
217
218
...
519
next >
Top Stories
ಕಾರ್ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್ಗೆ 10 ಪುಷಪ್ ಶಿಕ್ಷೆ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್ ಟಾಂಗ್
ಸಲಿಂಗಿ ಸಂಗಾತಿಗಾಗಿ 5 ತಿಂಗ್ಳ ಶಿಶುವನ್ನು ಕೊಂದ ನೀಚ ತಾಯಿ!
ಕೆಮಿಕಲ್ ಬಾಂಬ್ ಉಗ್ರರ ಬಂಧನ - ದಾಳಿ ಸಂಚು ರೂಪಿಸಿದ್ದ 3 ಉಗ್ರರು
ಜೈಲಲ್ಲಿ ಕೈದಿಗಳ ಮದ್ಯ ಪಾರ್ಟಿ, ಡಾನ್ಸ್!