• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಬಡವರ ಆಸರೆಯ ಬೆಳಕು : ಶಾಸಕ ಬೇಳೂರು ಗೋಪಾಲಕೃಷ್ಣ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಸಾಕಷ್ಟು ಕುಟುಂಬಗಳು ಭರವಸೆಯಲ್ಲಿ ಬದುಕು ಕಟ್ಟಿಕೊಂಡಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

17ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ
ಸೆ.17ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ಲಿಂಗಾಯತ ಉಪ ಪಂಗಡಗಳು ಒಂದಾಗಬೇಕು: ಸಂಸದ ಬಿ.ವೈ.ರಾಘವೇಂದ್ರ
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಶಿವಮೊಗ್ಗ ವತಿಯಿಂದ ಶುಕ್ರವಾರ ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಯೋಜಿಸಲಾಗಿತ್ತು.
ಶಿವಮೊಗ್ಗದಲ್ಲಿ ಗಣಪತಿಗೆ ಹಾರಹಾಕಿ ವಿಸರ್ಜನಾ ಮೆರವಣಿಗೆ ವೇಳೆ ಕುಣಿದು ಕುಪ್ಪಳಿಸಿದ ಮುಸ್ಲಿಮರು
ಶಿವಮೊಗ್ಗದಲ್ಲಿ ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಕಮಿಟಿಯವರೆ ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.
ಪ್ರಜಾಪ್ರಭುತ್ವ ಮೌಲ್ಯ ಜನರಿಗೆ ತಿಳಿಸಲು ಬೃಹತ್ ಮಾನವ ಸರಪಳಿ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.
ಕ್ರೀಡೆಯಿಂದ ಆಯುಷ್ಯ ವೃದ್ಧಿ: ಡಾ.ಜ್ಞಾನೇಶ್
ಸೊರಬ ತಾಲೂಕಿನ ಕಮರೂರು ಗ್ರಾಮದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹಮ್ಮಿ ಕೊಂಡಿದ್ದ ೧೭ನೇ ವರ್ಷದೊಳಗಿನ ಕಸಬಾ-ಬಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ದಂತ ವೈದ್ಯ ಡಾ.ಹೆಚ್.ಇ.ಜ್ಞಾನೇಶ್ ಕ್ರೀಡಾಜ್ಯೋತಿ ಸ್ಥಾಪಿಸಿದರು.
ಒಳ ಮೀಸಲಾತಿ ಶೀಘ್ರ ಜಾರಿಗೆ ದಸಂಸ ಆಗ್ರಹ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣವೇ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಗುರುವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಮಟೆ ಚಳವಳಿ ನಡೆಸಿತು.
ಭಾರತ ನೋಡಲು ಅಂಬೇಡ್ಕರ್ ಕಣ್ಣುಗಳು ಬೇಕು: ಪತ್ರಕರ್ತ ಎನ್.ರವಿಕುಮಾರ್
ವಾಲ್ಮೀಕಿ ಜಾತಿ, ಮಾದಿಗ ಜಾತಿ ಇಬ್ಬರೂ ದಲಿತರೇ ಆದರೂ ಕೂಡ ಅವರ ಮಧ್ಯೆ ಮರ್ಯಾದಾ ಹತ್ಯೆ ನಡೆಯುತ್ತಲೇ ಇದೆ ಎಂದು ಪತ್ರಕರ್ತ ಎನ್.ರವಿಕುಮಾರ್ ಆತಂಕ ವ್ಯಕ್ತಪಡಿಸಿದರು.
ಶಾಸಕಾಂಗ, ಕಾರ್ಯಾಂಗ ಒಟ್ಟಾದರೆ ಅಭಿವೃದ್ಧಿ ಸಾಧ್ಯ: ಶಾಸಕ ಗೋಪಾಲಕೃಷ್ಣ ಬೇಳೂರು
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯ ನೂತನ ಕಟ್ಟಡವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿ, ಅಭಿವೃದ್ಧಿಗೆ ಶಾಸಕಾಂಗ ಮತ್ತು ಕಾರ್ಯಾಂಗ ಹೇಗೆ ಪೂರಕ ಎಂದು ತಿಳಿಸಿದರು,
ನಮ್ಮ ಕುಟುಂಬದ ಮೇಲೆ ಆಯನೂರು ಮಂಜುನಾಥ್‌ ಸುಳ್ಳು ಆರೋಪ : ಸಂಸದ ಬಿ.ವೈ.ರಾಘವೇಂದ್ರ ಕಿಡಿ

ನಮ್ಮ ಕುಟುಂಬ ಆಸ್ಪತ್ರೆಗೆ ಸೇರಿದ ಜಾಗವನ್ನು ಕೆಐಡಿಬಿಯ ಎಲ್ಲಾ ನಿಯಮವಳಿಗಳ ಪ್ರಕಾರವೇ ಪಡೆದುಕೊಂಡಿದೆ. ಕಾಂಗ್ರೆಸ್‌ ವಕ್ತಾರ ಆಯನೂರು ಮಂಜುನಾಥ್‌ ಅವರು ನಮ್ಮ ಕುಟುಂಬದ ಮೇಲೆ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved