• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಾವತಿ ಪಂಪ್ಡ್ ಸ್ಟೋರೇಜ್ ಹಣ ಹೊಡೆಯುವ ಯೋಜನೆ: ಮಾಜಿ ಸಚಿವ ಹೆಚ್.ಹಾಲಪ್ಪ
ಶರಾವತಿ ನದಿನೀರು ಒಯ್ಯುವ ಯೋಜನೆಯಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ. ಯೋಜನೆ ಅವೈಜ್ಞಾನಿಕ ಎನ್ನುವುದನ್ನು ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು ಎಂದು ಮಾಜಿ ಸಚಿವ ಹೆಚ್.ಹಾಲಪ್ಪ ಹೇಳಿದರು.
ರಾಹುಲ್‌ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಮೋಹನ್ ವಿಶ್ವ ಆಗ್ರಹ
ಸಂಸತ್‍ನಲ್ಲಿ ಅಧಿಕೃತ ವಿರೋಧ ಪಕ್ಷದ ನಾಯಕರಾದ ರಾಹುಲ್‍ ಗಾಂಧಿಯವರು ದೇಶದ ಪ್ರಶ್ನೆ ಬಂದಾಗ ದೇಶ ವಿರೋಧಿ ಹೇಳಿಕೆ ನೀಡುತ್ತಿರುವುದು ವಿಪರ್ಯಾಸವಾಗಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಮೋಹನ್ ವಿಶ್ವ ಹೇಳಿದರು.
ಮೌಲ್ಯವನ್ನು ಕಡೆಗಣಿಸಿದರೆ ದುರಂತದತ್ತ ಸಮಾಜ: ಭಾಗಿರಥಿ
ಶಿವಮೊಗ್ಗದ ಫ್ರೆಂಡ್ಸ್ ಸೆಂಟರ್ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನೈತಿಕ ಶಿಕ್ಷಣ ಮೂಲಕ ಮಕ್ಕಳ ಭವಿಷ್ಯ ರೂಪಿಸಿ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ - ಸಂಸದ ಬಿ.ವೈ.ರಾಘವೇಂದ್ರ
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ತುಮರಿ ಸೇತುವೆ ಒಂದು ಐತಿಹಾಸಿಕ ಮೈಲುಗಲ್ಲು- ಹಿನ್ನೀರಿನ ಜನರ ಬಹುಕಾಲದ ಕನಸು : ಸಂಸದ ರಾಘವೇಂದ್ರ
ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣ ಸ್ಥಳಕ್ಕೆ ಮಂಗಳವಾರ ಭೇಟಿ ಕಾಮಗಾರಿ ಪರಿಶೀಲನೆ ನಡೆಸಿದ ಸಂಸದ ರಾಘವೇಂದ್ರ ತುಮರಿ ಸೇತುವೆ ಐತಿಹಾಸಿಕ ಮೈಲುಗಲ್ಲಾಗಲಿ ಎಂದು ಹೇಳಿದರು.
ತಂದೆ ಇಲ್ಲದ ಮಗುಗೆ ದುಡ್ಡು: ಮಧ್ಯವರ್ತಿಗಳಿಂದ ಸುಲಿಗೆ ಸದ್ದು!
ದುರುಳ ಮಧ್ಯವರ್ತಿಗಳು ಅಮಾಯಕ, ಮುಗ್ಧ ಜನರನ್ನು ಸುಲಿಗೆ ಮಾಡಲು ಶುರು ಮಾಡಿದ್ದಾರೆ. ಒಂದೊಂದು ಅರ್ಜಿಗೆ ಕನಿಷ್ಠ 5 ರಿಂದ 10 ಸಾವಿರ ರು.ವಸೂಲಿ ಮಾಡಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ.
ಭರವಸೆ ಹಾದಿಯಲ್ಲಿ ಸಾಗಿದರೆ ಸೋಲಿನ ಮಾತಿಲ್ಲ: ಡಾ.ಪ್ರಭು
ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮಕ್ಕೆ ಡಾ.ಪ್ರಭು ಕೆ. ಸಾಹುಕಾರ್ ಚಾಲನೆ ನೀಡಿ, ಮಾತನಾಡಿದರು.
ಗ್ರೂಪ್ ‘ಬಿ’ ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಗೆ ಸೂಚನೆ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ಕಾರ್ಯದರ್ಶಿಗಳೊಂದಿಗೆ ನಡೆದ ವಿಡಿಯೋ ಸಂವಾದದ ಬಳಿಕ ಅಧಿಕಾರಿಗಳೊಂದಿಗೆ ಗ್ರೂಪ್ ‘ಬಿ’ ವೃಂದದ ಪರೀಕ್ಷೆ ಕುರಿತು ಪೂರ್ವಭಾವಿ ಸಭೆ ನಡೆಯಿತು.
ವೈಯಕ್ತಿಕ ಹಿತಾಸಕ್ತಿ, ಅಭಿವೃದ್ಧಿ ನೆಪಕ್ಕೆ ಕಾಡುನಾಶ: ನ್ಯಾ.ಮಂಜುನಾಥ ನಾಯಕ್ ಕಳವಳ
ಶಿವಮೊಗ್ಗದ ಅರಣ್ಯ ಇಲಾಖೆಯು ಶ್ರೀಗಂಧದ ಕೋಠಿಯ ಆವರಣದಲ್ಲಿ ಬುಧವಾರ ಅರಣ್ಯ ಹುತಾತ್ಮರ ದಿನಾ ಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮನುಷ್ಯನ ಅತಿಯಾಸೆಯಿಂದ ಪರಿಸರ ವಿನಾಶ: ನ್ಯಾಯಾಧೀಶ ಆರ್.ಯಶವಂತ ಕುಮಾರ್‌
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಶಿಕಾರಿಪುರ ಪಟ್ಟಣದ ಅರಣ್ಯ ಇಲಾಖೆ ಆವರಣದಲ್ಲಿರುವ ಹುತಾತ್ಮ ಎಚ್.ಬಸವಣ್ಣಿರವರ ಸ್ಮಾರಕಕ್ಕೆ ನ್ಯಾಯಾಧೀಶ ಯಶವಂತಕುಮಾರ್,ಅವಿನಾಶ್‌ ಘಾಳಿ ಗೌರವ ನಮನ ಸಲ್ಲಿಸಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved