ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಪದತ್ಯಾಗಕ್ಕೆ ಆಗ್ರಹ
ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಜಿಲ್ಲೆಯಲ್ಲಿ ನಡೆದಿರುವ ರೈಲು ಅಪಘಾತ ಘಟನೆ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ರಾಜೀನಾಮೆ ನೀಡುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಬಡವರಿಗೆ ಗ್ಯಾರಂಟಿ ಯೋಜನೆ ಅಬಾಧಿತ: ಶಾಸಕ ಬೇಳೂರು ಸ್ಪಷ್ಟನೆ
ಗ್ಯಾರಂಟಿಗಾಗಿ ೫೫,೦೦೦ ಕೋಟಿ ರು. ಮೀಸಲಿಡಲಾಗಿದೆ. ಪೆಟ್ರೋಲ್, ಡಿಸೆಲ್ ದರ ಹೆಚ್ಚಳ ಮಾಡಿರುವುದು ಸಮಗ್ರ ಅಭಿವೃದ್ಧಿಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಣ ಮಾಡುವ ಉದ್ದೇಶದಿಂದಲೇ ಆಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಮರ್ಥಿಸಿಕೊಂಡರು.
ರಕ್ತದಾನದಿಂದ ಆರೋಗ್ಯಕ್ಕೆ ಅನುಕೂಲತೆ ಹೆಚ್ಚು: ಆರೋಗ್ಯಾಧಿಕಾರಿ ನವೀದ್ ಖಾನ್
ಶಿರಾಳಕೊಪ್ಪ ಹತ್ತಿರದ ಕೊಳಗಿ ಗ್ರಾಮದಲ್ಲಿ ಶಿರಾಳಕೊಪ್ಪ ಸ.ಪ.ಕಾಲೇಜಿನಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಶಿಬಿರಾರ್ಥಿಗಳು ರಕ್ತ ನೀಡಿದರು.
ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟಿಸುವ ಪರಿಸ್ಥಿತಿ: ಸಂಸದ ಬಿ.ವೈ.ರಾಘವೇಂದ್ರ
ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಡಾ.ಧನಂಜಯ ಸರ್ಜಿಯವರನ್ನು ಗೌರವಿಸಲಾಯ್ತು.
ಜೀವರಾಶಿಗಳ ರಕ್ಷಣೆ ಇಲ್ಲದೇ ಮಾನವನ ಬದುಕು ಅಸಾಧ್ಯ: ಬ್ರಹ್ಮಾನಂದ ಶ್ರೀ
ಸೊರಬ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಕಾಂತಾರಯಜ್ಞ ಸಂಘಟನೆ ಮುಖ್ಯಸ್ಥ ಶ್ರೀಧರ ಸೀತಾರಾಮ ಹೆಗಡೆ ಕೊಳಗಿ ಇವರ ೮೦ನೇ ವರ್ಷಾಚರಣೆ ಪ್ರಯುಕ್ತ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಮೂಲಕ ರಕ್ತಚಂದನವನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಪ್ರಬುದ್ಧ, ಶಿಸ್ತಿನ ರಾಜಕಾರಣಿ ಭಾನುಪ್ರಕಾಶ್
ವಿಷಯದಲ್ಲಿನ ಆಳ ಜ್ಞಾನದಿಂದಾಗಿ ಅವರ ಮಾತುಗಳಿಗೆ ಯಾವಾಗಲೂ ತೂಕವಿರುತ್ತಿತ್ತು. ಇದರಿಂದಾಗಿಯೇ ಕಾರ್ಯಕರ್ತರಿಗೆ ಸಂಘಟನೆ ಪಾಠ ಹೇಳುವಾಗೆಲ್ಲ ಅಲ್ಲಿ ಭಾನುಪ್ರಕಾಶ್ ಇರುತ್ತಿದ್ದರು
ವಿಧಾನಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನ
ಶಿವಮೊಗ್ಗ ಸಮೀಪದ ಮತ್ತೂರಿನಲ್ಲಿ ದಿ. ಭಾನುಪ್ರಕಾಶ್ ಅವರ ಅಂತಿಮ ದರ್ಶನವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ಸಂಸದ ರಾಘವೇಂದ್ರ ಮತ್ತಿತರರು ಮಾಡಿದರು.
ರಾಜ್ಯದಲ್ಲಿ ದುರ್ಬಲ ಸರ್ಕಾರ: ಸಂಸದ ರಾಘವೇಂದ್ರ
ಹೊಳೆಹೊನ್ನೂರಿನ ಸಮೀಪದ ಆನವೇರಿ ಗ್ರಾಮದಲ್ಲಿ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞಾತ ಸಮಾರಂಭ ಉದ್ದೇಶಸಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು.
ರಾಷ್ಟ್ರಮಟ್ಟದ ಕ್ರೀಡಾಂಗಣ ಸ್ಥಾಪನೆಗೆ ಶ್ರಮಿಸುವೆ: ಸಂಸದ ಬಿ.ವೈ ರಾಘವೇಂದ್ರ ಭರವಸೆ
ಮಾರಿಕಾಂಬಾ ಬಯಲು ರಂಗಮಂದಿರದಲ್ಲಿ ಇದೇ ಪ್ರಥಮ ಬಾರಿಗೆ ಅಘೋರ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಸಂಜೆ ನಡೆದ ರಾಜ್ಯ ಮಟ್ಟದ ಕುರಿ ಕಾಳಗ ಸ್ಪರ್ಧೆಗೆ ಚಾಲನೆ
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ವಿಭಿನ್ನ ಪ್ರತಿಭಟನೆ
ಶಿವಮೊಗ್ಗದ ಸೀನಪ್ಪವೃತ್ತ (ಗೋಪಿವೃತ್ತ)ದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿವಿಧ ಮೋರ್ಚಾ ಹಾಗೂ ಸಂಘಟನೆಗಳ ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ಕೆಳೆದುಕೊಂಡು ಬಂದರು.
< previous
1
...
212
213
214
215
216
217
218
219
220
...
423
next >
Top Stories
ಗ್ರೇಟರ್ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್ಸಿಬಿಗೆ ಡೇವಿಡ್, ಸಾಲ್ಟ್, ಶೆಫರ್ಡ್ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ