• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರಿಗೆ ಶರಾವತಿ ನದಿ ನೀರು ಒಯ್ಯುವ ನಿರ್ಧಾರದ ಪುನರ್ ಪರಿಶೀಲನೆ ಅಗತ್ಯ : ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಭದ್ರಾವತಿ : ಬಿಜೆಪಿಯಿಂದ ಉಚ್ಛಾಟನೆ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಯುವ ಮುಖಂಡರು

ಇತ್ತೀಚೆಗೆ ನಡೆದ ನಗರಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 3 ಸದಸ್ಯರು ವಿಪ್ ಉಲ್ಲಂಘಿಸಿರುವುದಾಗಿ ತಿಳಿಸಿ ಏಕಾಏಕಿ ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿದೆ ಎಂದು ಕೆ.ಮಂಜುನಾಥ್ ಆರೋಪಿಸಿದರು.

ಡಿಸಿಸಿ ಬ್ಯಾಂಕ್‌ಗೆ ₹10.58 ಕೋಟಿ ನಿವ್ವಳ ಲಾಭ: ಆರ್.ಎಂ.ಮಂಜುನಾಥಗೌಡ
2023-24ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಅಲ್ಪಾವಧಿ ಕೃಷಿ ಬೆಳೆ ಸಾಲವನ್ನು 104250 ರೈತರಿಗೆ 1010.20 ಕೋಟಿ ರು. ಸಾಲ ಹಂಚಿಕೆ ಮಾಡಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಆರ್.ಎಂ. ಮಂಜುನಾಥಗೌಡ ತಿಳಿಸಿದರು.
ಪ್ರತಿ ವ್ಯಕ್ತಿಗೂ ಉತ್ತಮ ಆರೋಗ್ಯ ಮುಖ್ಯ: ಡಾ.ಸರ್ಜಿ
ವಿಜಯ್ ಟೆಕ್ನೋಕ್ರ್ಯಾಟ್ಸ್ ಸಂಸ್ಥೆಯ 25ನೇ ವರ್ಷದ ಸಂಸ್ಥಾಪಕರ ದಿನಾಚರಣೆ ಹಿನ್ನೆಲೆಯಲ್ಲಿ ಮಾಚೇನಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಸನ್ಮಾನ ಜೊತೆಗೆ, ಆರೋಗ್ಯ ಮಾಹಿತಿ ಶಿಬಿರ ಏರ್ಪಡಿಸಲಾಗಿತ್ತು.
ಒಲಿಂಪಿಕ್‌ ಸಾಧನೆ ಕನಸು ಇಲ್ಲಿಂದಲೇ ಶುರುವಾಗಲಿ: ಶಾಸಕ ಆರಗ ಜ್ಞಾನೇಂದ್ರ ಉತ್ತೇಜನ
ಆರಗದಲ್ಲಿ ಮಂಗಳವಾರ ತೀರ್ಥಹಳ್ಳಿ ತಾಲೂಕು ಮತ್ತು ವಲಯ ಮಟ್ಟದ ಕ್ರೀಡಾಕೂಟ ಆರಂಭವಾಯಿತು.
ಬಿಎಸ್‌ವೈ ಪುತ್ರರ ಅಕ್ರಮ ಆಸ್ತಿ ತನಿಖೆಯಾಗಲಿ: ಆಯನೂರು ಮಂಜುನಾಥ್‌ ಆಗ್ರಹ
ನಾನೋ ಸಾಮಾನ್ಯ ಮನುಷ್ಯ. ನನ್ನ ಆರೋಪವನ್ನು ರುದ್ರೇಗೌಡರು ಮತ್ತು ಈ ಹಾಲಪ್ಪನವರು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಟೀಕಿಸಿದರು. ಯಡಿಯೂರಪ್ಪನವರ ಮಕ್ಕಳ ಈ ಎಲ್ಲ ಅಕ್ರಮ ಆಸ್ತಿಗಳ ಕುರಿತು ತನಿಖೆ ನಡೆಯಬೇಕು ಎಂದು ಆಯನೂರು ಮಂಜುನಾಥ ಆಗ್ರಹಪಡಿಸಿದರು.
ಜೆಸಿ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಖಂಡನೀಯ: ಶಾಸಕ ಆರಗ ಜ್ಞಾನೇಂದ್ರ
ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ವೈದ್ಯರ ಸಂಘಟನೆ ಕಾರ್ಯಕರ್ತರು ಶಾಸಕ ಆರಗ ಜ್ಞಾನೇಂದ್ರರಿಗೆ ಮನವಿ ಸಲ್ಲಿಸಿದರು.
ಕಾಗೋಡು ತಿಮ್ಮಪ್ಪನವರು ವ್ಯಕ್ತಿಯಲ್ಲ ಶಕ್ತಿ: ಶಾಸಕ ಬೇಳೂರು ಬಣ್ಣನೆ
ಸಾಗರ ಪಟ್ಟಣದ ಗಾಂಧಿ ಮಂದಿರದಲ್ಲಿ ಜನ್ಮದಿನದ ಅಂಗವಾಗಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಸನ್ಮಾನಿಸಲಾಯಿತು.
೨೫ ಹೆಕ್ಟರ್‌ ಅರಣ್ಯ ಪ್ರದೇಶ ತೆರವು ಕಾರ್ಯಾಚರಣೆ
ಭದ್ರಾವತಿ ವಿಭಾಗ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಮನೆ ಮತ್ತು ಅಂಗಡಿಗಳನ್ನು ತೆರವುಗೊಳಿಸಿ ಸುಮಾರು ೨೫ ಹೆಕ್ಟರ್‌ನಷ್ಟು ಪ್ರದೇಶ ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಭೈರು ಕ್ಯಾಂಪ್ ಬೇಚಾರ್ ಗ್ರಾಮದಲ್ಲಿ ನಡೆದಿದೆ.
ಒಳ ಮೀಸಲು ಜಾರಿಗಾಗಿ ಒತ್ತಾಯಿಸಿ ಸೆ.12ಕ್ಕೆ ತಮಟೆ ಚಳವಳಿ
ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ಆದೇಶವನ್ನು ಅನುಷ್ಠಾನಗೊಳಿಸದೇ ನಿದ್ದೆ ಹೊಡೆಯುತ್ತಿದೆ. ಈ ಸರ್ಕಾರವನ್ನು ಬಡಿದೆಬ್ಬಿಸಲು ಸೆ.12ಕ್ಕೆ ಈ ತಮಟೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದುಎಂ.ಗುರುಮೂರ್ತಿ ಹೇಳಿದರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved