• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಮಾಜಿಕ ತುರ್ತು ಸಂದರ್ಭದಲ್ಲಿ ಮೌನಕ್ಕೆ ಜಾರುವ ಸಾಹಿತಿ ಅಪಾಯಕಾರಿ: ಎಂ.ವಿ.ಪ್ರತಿಭಾ
ಸಾಗರದಲ್ಲಿ ಸಾಹಿತಿ ಅ.ರಾ.ಶ್ರೀನಿವಾಸರ ಗುಚ್ಛ, ಆರು ಲಘು ನಾಟಕಕೃತಿಯನ್ನು ರಂಗಕರ್ಮಿ ಎಂ.ವಿ.ಪ್ರತಿಭಾ ಲೋಕಾರ್ಪಣೆ ಮಾಡಲಾಯಿತು.
ಮಕ್ಕಳ ಆರೋಗ್ಯ ನಮ್ಮೆಲ್ಲರ ಮುಖ್ಯ ಜವಾಬ್ದಾರಿ: ಪ್ರೊ.ಚಂದ್ರಶೇಖರ್
ಸಾಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಸಂಸ್ಥೆ ವತಿಯಿಂದ ಜೀವ ಜಲ ಕುಡಿಯುವ ನೀರು ಯೋಜನೆಯಡಿ ಮುತ್ತೂಟ್ ಫೈನಾನ್ಸ್ ಪ್ರಾಯೋಜಕತ್ವದಲ್ಲಿ ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ.
ಯೋಗದಿಂದ ದೇಹ, ಮನಸ್ಸು ಸದೃಢ: ಡಾ.ಧನಂಜಯ ಸರ್ಜಿ
ಶಿವಮೊಗ್ಗ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು.
ಆರ್ಥಿಕ ಅಪರಾಧಗಳಲ್ಲಿ ಲೆಕ್ಕ ಪರಿಶೋಧಕರ ಕೈವಾಡ: ದಿನೇಶ್ ಜೋಶಿ ಅಬ್ಸೆ
ಸಾಗರ ತಾಲೂಕಿನ ಹೆಗ್ಗೋಡು ಕಾಕಾಲ್ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎ ಫೌಂಡೇಷನ್ ಹಾಗೂ ಕೌಶಲ್ಯ ಅಭಿವೃದ್ಧಿ ಕೋರ್ಸ್‌ಗೆ ಸಿಎ ಫೌಂಡೇಷನ್ ಸಂಸ್ಥಾಪಕ ದಿನೇಶ್ ಜೋಶಿ ಅಬ್ಸೆ ಚಾಲನೆ ನೀಡಿದರು.
ರೂಢಿ ನೆಪದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕಡೆಗಣಿಸದಿರಿ: ಪ್ರೊ.ಗುರುಲಿಂಗಯ್ಯ
ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಿಂಗ ಪಕ್ಷಪಾತತೆ, ಲಿಂಗ ಸಂವೇದನಾಶೀಲತೆ ಕುರಿತ ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ ನಡೆಯಿತು.
ಮತ ಹಾಕದವರ ವಿರುದ್ಧ ಸೇಡು ತೀರಿಸಿಕೊಳ್ಳಲು ತೈಲ ಬೆಲೆ ಏರಿಕೆ: ಸಂಸದ ಬಿ.ವೈ.ರಾಘವೇಂದ್ರ
ರಾಜ್ಯದಲ್ಲಿ ಬರಗಾಲದ ಛಾಯೆ ಇದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಅನುಕೂಲ ಒದಗಿಸುವ ಬದಲು ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹರಿಹಾಯ್ದರು.
ಮರಗಿಡ ಪರಿಸರದ ಜೀವಕೋಶಗಳು: ಡಿವೈಎಸ್ಪಿ ಬಾಬು ಅಂಜನಪ್ಪ
ಶಿವಮೊಗ್ಗದ ಜಯ ಕರ್ನಾಟಕ ಜಿಲ್ಲಾ ಸಂಘಟನೆ, ಜಿಲ್ಲಾ ಮಹಿಳಾ ಘಟಕದ ವತಿಯಿಂದ ಮಹಿಳಾ ಠಾಣೆ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಯೋಗ ದಿನಾಚರಣೆ ಹಿನ್ನೆಲೆ ಸಕಲ ಸಿದ್ಧತೆಗೆ ಎಡಿಸಿ ಸಿದ್ಧಲಿಂಗರೆಡ್ಡಿ ಸೂಚನೆ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಮಾತನಾಡಿದರು.
ಮಲೆನಾಡ ಹಲಸಿನ ತಳಿಗೆ ಪ್ರಾಧಿಕಾರದ ಮಾನ್ಯತೆ
ಶಿವಮೊಗ್ಗದ ಪ್ರೆಸ್‌ಟ್ರಸ್ಟ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಲಸು ಬೆಳೆಗಾರರಿಗೆ ನವದೆಹಲಿ ಭಾರತ ಸರ್ಕಾರದ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಪ್ರಾಧಿಕಾರದಿಂದ ನೀಡಲಾದ ಪ್ರಮಾಣಪತ್ರವನ್ನು ವಿತರಿಸಲಾಯಿತು.
ಗುರು ಹಿರಿಯರ ಮಾತು ಪಾಲಿಸಿದಾಗ ಉತ್ತಮ ಭವಿಷ್ಯ: ಶ್ರೀ ಪ್ರಸನ್ನನಾಥ ಸ್ವಾಮೀಜಿ
ಶಿವಮೊಗ್ಗದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 423
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved