ಇತ್ತೀಚೆಗೆ ನಡೆದ ನಗರಸಭೆ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಪಕ್ಷದ 3 ಸದಸ್ಯರು ವಿಪ್ ಉಲ್ಲಂಘಿಸಿರುವುದಾಗಿ ತಿಳಿಸಿ ಏಕಾಏಕಿ ಪಕ್ಷದಿಂದ ಉಚ್ಛಾಟನೆಗೊಳಿಸಲಾಗಿದೆ ಎಂದು ಕೆ.ಮಂಜುನಾಥ್ ಆರೋಪಿಸಿದರು.