• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
(ಮಿಡಲ್‌) ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ತೊಡಕು
ಲೋಕಾಯುಕ್ತ ಇಲಾಖೆಯಿಂದ ನಡೆದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮವನ್ನು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಪ್ರಕಾಶ್ ಉದ್ಘಾಟಿಸಿದರು.
ಶುದ್ಧ ಕುಡಿಯುವ ನೀರಿಗಾಗಿ ಪರದಾಡುವ ಪರಸ್ಥಿತಿ
ಶಿವಮೊಗ್ಗದ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ.ವಿ.ವಸಂತಕುಮಾರ್ ಮಾತನಾಡಿದರು.
ತುಂಗಾನದಿಯ ಪಾವಿತ್ರ್ಯ ಕಾಪಾಡುವುದು ಎಲ್ಲರ ಹೊಣೆ
ಪೂರ್ವಭಾವಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು.
ಭಾರಿ ಮಳೆಗೆ ಮೆಕ್ಕೆಜೋಳ ಹಾಳು: ಪರಿಹಾರ ನೀಡಲು ರೈತ ಸಂಘ ಆಗ್ರಹ
ಶಿರಾಳಕೊಪ್ಪ ಹತ್ತಿರದ ಬಿಳಿಕಿ ಗ್ರಾಮಗಳಲ್ಲಿ ಮೆಕ್ಕಜೋಳದ ತೆನೆಯಲ್ಲಿ ನೀರು ಹೊಕ್ಕು ತೆನೆಯಲ್ಲಿಯೇ ಸಸಿ ಆಗಿರುವದು.
ಇತಿಹಾಸ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿಸಲು ದಸರಾ ಬೊಂಬೆ ಪ್ರದರ್ಶನ ಸಹಕಾರಿ
ಶಿವಮೊಗ್ಗದ ನಗರದ ನವ್ಯಶ್ರೀ ಸಭಾಂಗಣದಲ್ಲಿ ಫ್ರೆಂಡ್ಸ್ ಸೆಂಟರ್ ವತಿಯಿಂದ ನೋಡೋಣ ಬನ್ನಿ ದಸರಾ ಬೊಂಬೆ ಕಾರ್ಯಕ್ರಮ ನಡೆಯಿತು.
ರಾಣಿ ಚೆನ್ನಮ್ಮನ ಹಾದಿಯಲ್ಲಿ ಮಹಿಳೆಯರು ಸಾಧನೆ ಮಾಡಲಿ
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ವೀರಮಾತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಗಣ್ಯರು ದೀಪ ಬೆಳಗಿಸುವಿದರ ಮೂಲಕ ಚಾಲನೆ ನೀಡಿದರು.
ಶಿಕಾರಿಪುರದಲ್ಲಿ 3750 ಹೆಕ್ಟೇರ್ ಮೆಕ್ಕೆಜೋಳ ಬೆಳೆ ಹಾನಿ
ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅಂದಾಜು 19500 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 10500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಜುಲೈ ತಿಂಗಳು ಸುರಿದ ಸತತ ಮಳೆಯಿಂದಾಗಿ ಅಂದಾಜು 3750 ಹೆಕ್ಟೇರ್ ಪ್ರದೇಶದ ಮೆಕ್ಕೆಜೋಳ ಬೆಳೆ ಹಾನಿಯಾಗಿದೆ ಎಂದು ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕ ಕಿರಣ್‌ ಕುಮಾರ್‌ ಹರ್ತಿ ತಿಳಿಸಿದ್ದಾರೆ.
ಸರ್ಕಾರಿ ನೌಕರರ ಸಂಘದಕ್ಕೆ ಬಹುತೇಕರು ಅವಿರೋಧ ಆಯ್ಕೆ
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಗೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಬಹುತೇಕ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಕೆಲವು ಕ್ಷೇತ್ರಗಳಿಗೆ ಮಾತ್ರ ಮತದಾನ ನಡೆಯಬೇಕಿದೆ.
ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ ಕರ್ತವ್ಯ ಮಾಡಲು ಪೊಲೀಸರಿಗೆ ಸಲಹೆ
ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ ಸಮಾಜದ ಶಾಂತಿಯ ಬಗ್ಗೆ ಕೆಲಸ ನಿರ್ವಹಿಸಿ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ನಾಯಕ ಪೊಲೀಸರಿಗೆ ಕಿವಿಮಾತು ಹೇಳಿದರು.
ಕಾಂಗ್ರೆಸ್ ವಿರುದ್ಧದ ಸಂವಿಧಾನ ವಿರೋಧಿ ಚಟುವಟಿಕೆ ತಡೆಯಿರಿ
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಾಗರಿಕರ ಸಮಸ್ಯೆಗಳನ್ನು ಮರೆತು ಕಾಂಗ್ರೆಸ್ ವಿರುದ್ಧ ನಡೆಸುತ್ತಿರುವ ಸಂವಿಧಾನ ವಿರೋಧಿ ಚಟುವಟಿಕೆ ತಡೆಯಲು ರಾಷ್ಟ್ರಪತಿಗಳು ಮಾರ್ಗಸೂಚನೆ ನೀಡುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 519
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved