ವನ್ಯಜೀವಿಗಳು ಮತ್ತು ಪ್ರಾಣಿಸಂಕುಲದ ಬಗ್ಗೆ ಅರಿವು ಮೂಡಿಸಲು ಪರಿಸರ ಪ್ರವಾಸೋದ್ಯಮವು ಅತ್ಯವಶ್ಯವಾಗಿದೆ. ಇದನ್ನು ಉತ್ತೇಜಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಟ್ಟಿವೆ ಎಂದು ತಿಳಿಸಿದರು.