• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸೂಡಿ ಗ್ರಾಪಂ ಕಚೇರಿಯಲ್ಲಿ ಮಾರಮಾರಿ: ವೀಡಿಯೋ ವೈರಲ್‌
ಶಿವಮೊಗ್ಗ ತಾಲೂಕಿನ ಹೊಸೂಡಿ ಗ್ರಾಮ ಪಂಚಾಯಿತಿಯಲ್ಲಿ ನೀರಗಂಟಿ ಹಾಗೂ ಗ್ರಾಮಸ್ಥರ ನಡುವೆ ನಡುವೆ ಗಲಾಟೆ ನಡೆದು, ಮಾರಾಮಾರಿ ನಡೆದಿದೆ.
ಗೌರಿ ಹಬ್ಬ: ಜಿಲ್ಲೆಯಲ್ಲಿ ಪೊಲೀಸರ ಕಟ್ಟೆಚ್ಚರ
ಮುಂಬರುವ ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಗಾಂಜಾ ವಿರುದ್ಧ ಸಮರ ಸಾರಲಾಗಿದೆ ಗಣಪತಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ಮಿಥುನ್‌ ಕುಮಾರ್‌ ಹೇಳಿದರು.
ವಿಐಎಸ್‌ಎಲ್‌ ಉಳಿವು ಸುನಾಮಿ ವಿರುದ್ಧ ಈಜಿದ ಹಾಗೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಬಿಜೆಪಿಯೊಂದಿಗಿನ ಮೈತ್ರಿ ಲೋಕಸಭೆಗೆ ಮಾತ್ರ ಎಂದು ಮಾಡಿಕೊಂಡಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೈತ್ರಿ ಮುಂದುವರೆಯಲಿದೆ‌ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.
ನ್ಯಾರ್ಶಿ ಟು ನರಕ; ೨೫ ವರ್ಷವಾದ್ರೂ ಡಾಂಬರು ಕಾಣದ ರಸ್ತೆ
ಸೊರಬ ತಾಲೂಕಿನ ನ್ಯಾರ್ಶಿ ಕ್ರಾಸ್‌ನಿಂದ ಆರಂಭವಾಗುವ ೧೧ ಕಿ.ಮೀ. ಸಂಪರ್ಕ ರಸ್ತೆ ಗುಂಡಿಗಳಿಂದ ಆವೃತ್ತವಾಗಿದ್ದು, ವಾಹನ ಸವಾರರಿಗೆ ನಿತ್ಯ ನರಕ ದರ್ಶನವಾಗುತ್ತಿದೆ.
ಮುಡಾ ತೀರ್ಪಿನ ಮುನ್ನವೇ ಸಿದ್ದರಾಮಯ್ಯ ರಾಜೀನಾಮೆ‌ ಸೂಕ್ತ : ಮಾಜಿ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ
ಸಿದ್ದರಾಮಯ್ಯ ಅವರು ಮಾಡಿರುವ ಎಲ್ಲಾ ಹಗರಣಗಳು ಸಾಬೀತಾಗಿರುವುದರಿಂದ ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೇಳಿದರು.
ಕಸ್ತೂರಿ ರಂಗನ್ ವರದಿ ಮತ್ತೆ ಪರಿಷ್ಕರಣೆಯಾಗಲಿ :ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ
ಶಂಕರಘಟ್ಟದಲ್ಲಿರುವ ಕುವೆಂಪು ವಿವಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಮಾತನಾಡಿದರು.
ತಾಲೂಕಿನ ಸಮಸ್ಯೆಗಳ ಗಂಭೀರ ಪರಿಗಣಿಸಿ, ಪರಿಹಾರ ಕಲ್ಪಿಸಿ: ಶಾಸಕ ಬಿ.ವೈ.ವಿಜಯೇಂದ್ರ
ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
ಶಿವಮೊಗ್ಗ ವಿಮಾನ ನಿಲ್ದಾಣ ಲೈಸೆನ್ಸ್‌ ನವೀಕರಣವಾಗದಿದ್ರೆ ಹಾರಾಟಕ್ಕೆ ತೊಡಕು: ಸಂಸದ ಬಿ.ವೈ. ರಾಘವೇಂದ್ರ
ವಿಮಾನ ಹಾರಾಟಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ನೀಡಿದ್ದ ಲೈಸೆನ್ಸ್‌ ಅವಧಿ ಪೂರ್ಣಗೊಳ್ಳುವುದಕ್ಕೆ ಇನ್ನು 20 ದಿನ ಬಾಕಿ ಇದ್ದು, ನವೀಕರಣವಾಗದಿದ್ದರೆ ಹಾರಾಟಕ್ಕೆ ತೊಂದರೆ ಎಂದು ಸಂಸದ ರಾಘವೇಂದ್ರ ಹೇಳಿದರು.
ಕಲಾವಿದರ ಸಂಕಷ್ಟಕ್ಕೆ ಕೈಜೋಡಿಸಿ: ಮಣಿ
ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿವಮೊಗ್ಗ ಜಿಲ್ಲಾಮಟ್ಟದ ಕನ್ನಡ ಚಲನಚಿತ್ರ ಗೀತೆಗಳ ಕರೋಕೆ ಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಹಿರಿಯ ಕಲಾವಿದರನ್ನು ಸನ್ಮಾನಿಸಲಾಯಿತು.
ಪ್ರಜಾಪ್ರಭುತ್ವ ದಿನಾಚರಣೆಯನ್ನು ಕಲಾತ್ಮಕ ಹಬ್ಬವಾಗಿಸಿ: ಡಿಸಿ ಗುರುದತ್ತ ಹೆಗಡೆ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಸಿದ್ಧತೆ ಸಭೆ ನಡೆಯಿತು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 488
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved