• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ.23ಕ್ಕೆ ಆರ್‌ಎಸ್‌ಬಿ ಸಮುದಾಯ ಭವನ ಲೋಕಾರ್ಪಣೆ
ಶಿವಮೊಗ್ಗ, ಚಿಕ್ಕಮಗಳೂರು ಈ ಎರಡು ಜಿಲ್ಲಾ ಮಟ್ಟದಲ್ಲಿರುವ ರಾಜಾಪುರ ಸಾರಸ್ವತ ಬ್ರಾಹ್ಮಣ ಸಮಾಜದ ವತಿಯಿಂದ ಸುಮಾರು ₹3 ಕೋಟಿ ವೆಚ್ಚದಲ್ಲಿ ಪಟ್ಟಣದ ಕುರುವಳ್ಳಿಯಲ್ಲಿ ನಿರ್ಮಾಣಗೊಂಡಿರುವ ಆರ್‌ಎಸ್‌ಬಿ ಸಮುದಾಯ ಭವನ ಅ. 23 ರಂದು ಬೆಳಗ್ಗೆ 10.30 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಮಾಜದ ಅಧ್ಯಕ್ಷೆ ಸುಮಾ ರಾಮಚಂದ್ರ ಬೋರ್ಕಾರ್ ಹೇಳಿದರು.
ಅಂಧತ್ವ ಮುಕ್ತ ಶಿವಮೊಗ್ಗಕ್ಕೆ ಕ್ರಿಯಾಯೋಜನೆ ರೂಪಿಸಿ
ಮಕ್ಕಳು ಮತ್ತು ದೊಡ್ಡವರಲ್ಲಿ ವಿವಿಧ ರೀತಿಯ ಕಣ್ಣಿನ ದೋಷಗಳನ್ನು ಸರಿಪಡಿಸುವ ಅಂಧತ್ವ ಮುಕ್ತ ಶಿವಮೊಗ್ಗ 2024 ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಾದ ಎಲ್ಲ ಪೂರ್ವಸಿದ್ಧತೆ ಹಾಗೂ ಕ್ರಿಯಾಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಯೂನಿಯನ್ ಬ್ಯಾಂಕ್ ಸುಳ್ಳಳ್ಳಿ ಶಾಖೆಯ ವಿರುದ್ಧ ರೈತರ ಆಕ್ರೋಶ
ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೆ ವಿಮಾ ಕಂಪನಿಗೆ ಎರಡು ಕೋಟಿಗಿಂತ ಹೆಚ್ಚು ಹಣ ಪಾವತಿ ಮಾಡಿರುವ ಯೂನಿಯನ್ ಬ್ಯಾಂಕ್ (ಅಡಗಳಲೇ) ಸುಳ್ಳಳ್ಳಿ ಶಾಖೆಯ ವಿರುದ್ಧ ರೈತರು ಪ್ರತಿಭಟನೆ ನಡೆಸಿ, ಕೆಲ ಕಾಲ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸುಳ್ಳಳ್ಳಿಯಲ್ಲಿ ಬುಧವಾರ ನಡೆಯಿತು.
ತಾಯಿಮಗು ಆಸ್ಪತ್ರೆಯಗೆ ₹1.45 ಕೋಟಿ ಅನುದಾನ
ತಾಯಿಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಅನುದಾನ ನೀಡಿ ಎಲ್ಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಸಮಸ್ಯೆಗಳ ಬಗೆಹರಿಸಿ, ಇಲ್ಲ ಪ್ರತ್ಯೇಕ ರಾಜ್ಯ ಕೊಡಿ
ರೈತರು, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸಿ. ಇಲ್ಲವಾದರೆ ಮಲೆನಾಡು, ಕರಾವಳಿ ಸೇರಿ ರಾಜ್ಯದ 12 ಜಿಲ್ಲೆಗಳನ್ನೊಳಗೊಂಡಂತೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ರೈತರ, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಂಯುಕ್ತ ವೇದಿಕೆಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತಿ.ನಾ. ಶ್ರೀನಿವಾಸ್ ತಿಳಿಸಿದರು.
ಸವಾಲುಗಳ ನಡುವೆ ಅಭಿವೃದ್ಧಿ ಸಾಧನೆ
ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ನಮ್ಮ ನೂತನ ಸಮಿತಿ ಅನೇಕ ಸವಾಲುಗಳ ನಡುವೆಯೂ ಶೈಕ್ಷಣಿಕ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಂ. ಹರನಾಥ ರಾವ್ ತಿಳಿಸಿದರು.
ಬಾಂಬ್ ಬ್ಲಾಸ್ಟ್ ಮಾಡಿದವರು ಕಾಂಗ್ರೆಸ್ ಬ್ರದರ್ಸ್ ಆಗ್ತಾರೆ
ಬಾಂಬ್ ಬ್ಲಾಸ್ಟ್ ಮಾಡಿದವರು ಕಾಂಗ್ರೆಸ್ ಸರ್ಕಾರಕ್ಕೆ ಬ್ರದರ್ಸ್ ಆಗುತ್ತಾರೆ. ಪಾಕಿಸ್ತಾನಕ್ಕೆ ಜೈ ಅಂದವರು ದೇಶಭಕ್ತರಾಗುತ್ತಾರೆ. ಕದ್ದ ಮಾಲು ವಾಪಾಸ್ಸು ಕೊಟ್ಟವರು ಅಪರಾಧಿಗಳಲ್ಲ ಎಂಬುದು ಕಾಂಗ್ರೆಸ್ ವಿವರಣೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
30 ವರ್ಷದಿಂದ ಡಾಂಬರು ರಸ್ತೆಯನ್ನೇ ಕಾಣದ ಆನವಟ್ಟಿ ಬಡವಾಣೆ ರಸ್ತೆಗಳು!
ಆನವಟ್ಟಿ ಪಟ್ಟಣ ಪಂಚಾಯಿತಿಯ ಹಲವು ಬೀದಿಗಳ ರಸ್ತೆಗಳಲ್ಲಿ ನೀರು ಹರಿದು ಹೋಗದೆ. ರಸ್ತೆಗಳೇ ಹೊಂಡಗಳಾಗಿವೆ, ರಸ್ತೆಗಳು ಕೆಸರು ಗದ್ದೆಯಂತೆ ಆಗಿದ್ದು, ನಿವಾಸಿಗಳು ನಡೆದುಕೊಂಡು ಹೋಗಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಕ್ಕಳಿಗೆ ಸನಾತನ ಸಂಸ್ಕೃತಿ ಜಾಗೃತಿ ಮೂಡಿಸಿ: ಗುರುಮೂರ್ತಿ ಕರೆ
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ ಬಿ.ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ನಡೆದ ಗಾಂಧಿ ಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶವನ್ನು ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ ಉದ್ಘಾಟಿಸಿದರು.
20ಕ್ಕೆ ಬಾಗಲಕೋಟೆಯಲ್ಲಿ ಆರ್‌ಸಿ ಬ್ರಿಗೇಡ್‌ ಸಮಾವೇಶ: ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ
ರಾಜ್ಯದ ಎಲ್ಲ ಭಾಗಗಳಿಂದ ಹೊಸ ಬ್ರಿಗೇಡ್‌ಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹಿಂದುಳಿದ ವರ್ಗದ ಸಂಘಟನೆ ಅಗತ್ಯ ಎಂಬುದನ್ನು ಜನ ಮನಗಂಡಿದ್ದಾರೆ. ಅನೇಕರು ಈಗಾಗಲೇ ನಾವು ಬರುತ್ತೇವೆ ಎಂದು ಸಂಪರ್ಕಿಸುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 519
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved