• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಕಾಶ ಮೇಲೆರಿತ್ತು ಸಿಡಿಲು ಸಿಡಿದೀತು ಎಚ್ಚರ!
ಶ್ರಾವಣ ಮಾಸದ ಕಾರ್ಣಿಕೋತ್ಸವ ಮೈದೊಳಲು ಹನುಮಂತ ದೇವರು ಕಾರ್ಣಿಕ ನುಡಿದಿದ್ದು, ಇದನ್ನಾಧರಿಸಿ ಪ್ರಕೃತಿ ವೈಪರೀತ್ಯ, ರೈತಾಪಿ ಬದುಕಿನ ಭವಿಷ್ಯದ ಲೆಕ್ಕಾಚಾರ ಹಾಕಲಾಗುತ್ತದೆ.
ಶರಾವತಿ ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಿ: ಲಿಂಗಾಯತ ಮಹಾಸಭಾ ಆಗ್ರಹ
ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯಲು ಸುಮಾರು 400 ಕಿ.ಮೀ. ಆಗಲಿದೆ. ಇಷ್ಟು ದೂರ ನೀರು ಒಯ್ಯುವುದು ವೈಜ್ಞಾನಿಕವಲ್ಲ, ಇಂತಹ ಯೋಜನೆಯಿಂದ ಯಾರಿಗೂ ಲಾಭವಿಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಭಿಪ್ರಾಯಟ್ಟಿದೆ.
ಶಿವಮೊಗ್ಗ ದಸರಾಗೆ ₹1.50 ಕೋಟಿ ಮೀಸಲು: ಎಚ್.ಸಿ.ಯೋಗೀಶ್
ಶಿವಮೊಗ್ಗ ಮಹಾನಗರ ಪಾಲಿಕೆ ಆಯವ್ಯಯದಲ್ಲಿ ನಿಗದಿಪಡಿಸಿದಂತೆ ೧.೫೦ ಕೋಟಿ ರು. ಸೀಮಿತ ಅನುದಾನದಲ್ಲಿ ದಸರಾ ಕಾರ್ಯಕ್ರಮವನ್ನು ರೂಪಿಸಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಪಾಲಿಕೆ ಮಾಜಿ ಸದಸ್ಯ ಯೋಗೇಶ್‌ ಹೇಳಿದರು.
ಆರೋಗ್ಯದ ಬಗ್ಗೆ ಕಾಳಜಿ ಅವಶ್ಯ: ದೀಪಾ ಕುಬಸದ್
ಶಿವಮೊಗ್ಗದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ನಗರದ ರೋಟರಿ ಸಭಾಂಗಣದಲ್ಲಿ ‘ಲೈಫ್ 40 ’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಸಿದ್ಧವೃಷಬೇಂದ್ರ ಸ್ವಾಮಿಗಳಿಂದ ಧಾರ್ಮಿಕ ಕ್ರಾಂತಿ: ಮಹಾಂತಶ್ರೀ
ಸೊರಬ ತಾಲೂಕಿನ ಕೂಸನೂರು ಜಡೆ ಶಾಖಾ ಮಠದಲ್ಲಿ ಸಭಾ ಭವನ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿತು.
ರಾಜಧಾನಿಗೆ ಶರಾವತಿ ಒಯ್ಯಲು ಸ್ಥಳೀಯರ ವಿರೋಧ; ಸರ್ಕಾರದ ಗಮನಕ್ಕೆ ತರುವೆ: ಶಾಸಕ ಗೋಪಾಲಕೃಷ್ಣ
ಶರಾವತಿ ನದಿ ನೀರು ಕೃಷಿಗಾಗಿ ಬಳಕೆ ಮಾಡುತ್ತಿಲ್ಲ. ಕೇವಲ ವಿದ್ಯುತ್ ಉತ್ಪಾದನಾ ಉದ್ದೇಶಕ್ಕೆ ಬಳಕೆಯಾದ ನಂತರ ಉಳಿದ ನೀರನ್ನು ಕುಡಿಯುವ ನೀರಿಗೆ ಒಯ್ಯಲು ಚಿಂತನೆ ನಡೆದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ವಿಶ್ವಕ್ಕೆ ಕನ್ನಡ ಜಾನಪದದ ಕೊಡುಗೆ ಅಪಾರ: ಕಸಾಪ ಜಿಲ್ಲಾಧ್ಯಕ್ಷ ಮಂಜುನಾಥ್‌
ಭದ್ರಾವತಿ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ವತಿಯಿಂದ ಶುಕ್ರವಾರ ವಿಶ್ವ ಜಾನಪದ ದಿನಾಚರಣೆ ಆಯೋಜಿಸಲಾಗಿತ್ತು.
ಯಡಿಯೂರಪ್ಪ, ಮಕ್ಕಳ ಕರ್ಮಕಾಂಡ ಸದ್ಯದಲ್ಲೇ ಬಯಲು: ಶಾಸಕ ಬೇಳೂರು ಗೋಪಾಲಕೃಷ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್‌ಗೆ ಹೆದರಿ ಮುಖ್ಯಮಂತ್ರಿ ರಾಜೀನಾಮೆ ನೀಡುವುದಿಲ್ಲ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ತಿಳಿಸಿದರು.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು; ಭರ್ಜರಿ ಪ್ರತಿಕ್ರಿಯೆ
ಶಿವಮೊಗ್ಗ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಲಾಯಿತು.
ಬಹುಮುಖ ವ್ಯಕ್ತಿತ್ವದ ಜನಾನುರಾಗಿ ಕೆ.ಎಚ್.ಶ್ರೀನಿವಾಸ್
ಅರಸು, ಹೆಗಡೆ ನಿಟಕವರ್ತಿಯಾಗಿ ಹಲವು ಹುದ್ದೆ ನಿರ್ವಹಣೆ ಮಾಡಿದ್ದ ಕೆ.ಎಚ್.ಶ್ರೀನಿವಾಸ್ ಅಪಾರ ಓದಿನ ಹಸಿವಿದ್ದ ಮುತ್ಸದ್ದಿಯಾಗಿದ್ದರಲ್ಲದೆ, ಸಾಹಿತ್ಯ ಕ್ಷೇತ್ರದಲ್ಲೂ ಕೃಷಿ ಮಾಡಿದ್ದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 488
  • next >
Top Stories
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved