• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಘವೇಂದ್ರಗೆ ಸಚಿವ ಸ್ಥಾನ ಲಭಿಸಲು ವಿಶೇಷ ಪೂಜೆ
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ರೇಣುಕಾಂಬ ದೇವಿ ಸನ್ನಿಧಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಿಜೆಪಿ ಯುವ ಮೋರ್ಚಾದಿಂದ ವಿಶೇಷ ಪೂಜೆ ಸಲ್ಲಿಸಲಾಯಿತು
ಪರಿಸರ ಸಮೃದ್ಧಿಗೆ ವಿದ್ಯಾರ್ಥಿ ದೆಸೆಯಿಂದಲೇ ಅರಿವು ಮೂಡಲಿ: ಡಾ.ಎಂ.ವೀರೇಂದ್ರ ಸಲಹೆ
ಪರಿಸರ ದಿನಾಚರಣೆ ಅಂಗವಾಗಿ ಶಿಕಾರಿಪುರದ ಕುಮದ್ವತಿ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಪ್ರಾಚಾರ್ಯ ಡಾ.ಎಂ ವೀರೇಂದ್ರ ಸಸಿ ನೆಟ್ಟರು.
ಪರಿಸರ ನಾಶದಿಂದ ತಾಪಮಾನ ಹೆಚ್ಚಳ: ಪ್ರಕಾಶ್‌
ಭದ್ರಾವತಿ ನಗರಸಭೆ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ನಗರಸಭೆಯಿಂದ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಸಸಿ ನೆಡುವ ಮೂಲಕ ಪೌರಾಯುಕ್ತ ಪ್ರಕಾಶ್ ಎಂ.ಚನ್ನಪ್ಪನವರ್ ಉದ್ಘಾಟಿಸಿ ಮಾತನಾಡಿದರು.
ಕಲುಷಿತ ವಾತಾವರಣದ ಮಧ್ಯೆಯೂ ನನ್ನ ಗೆಲುವು ನಿಶ್ಚಿತ: ಆಯನೂರು ಮಂಜುನಾಥ್ ವಿಶ್ವಾಸ
ಪದವೀಧರರ ಕ್ಷೇತ್ರಕ್ಕೆ ಈ ಬಾರಿ ನಡೆದ ಚುನಾವಣೆ ರೀತಿ ಹಿಂದೆಂದೂ ನಡೆದಿರಲಿಲ್ಲ. ಮತದಾನದವರೆಗೆ ಗುಂಡು-ತುಂಡು ಪಾರ್ಟಿಗಳು ಜೋರಾಗಿ ನಡೆದಿವೆ
ಕೃಷ್ಣರಾಜ ಒಡೆಯರ್‌ ಕನ್ನಡ ನಾಡಿನ ಅಭಿವೃದ್ಧಿ ಹರಿಕಾರ: ಡಿ.ಮಂಜುನಾಥ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ 140ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಉದ್ಘಾಟಿಸಿದರು.
ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ಬಿಜೆಪಿಗೆ ಮುನ್ನಡೆ
ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೇ ತಮ್ಮ ತವರು ಕ್ಷೇತ್ರ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆಗೆ ಅವಕಾಶ ಕೊಟ್ಟು ಬದಿಗೆ ಸರಿದಿದ್ದಾರೆ. ದಿ. ಬಂಗಾರಪ್ಪ ಹೆಸರನ್ನೇ ಮುಂದಿಟ್ಟು ಚುನಾವಣಾ ಕಣದಲ್ಲಿ ಪ್ರಚಾರ ಮಾಡಿದ್ದ ಮಧು ಬಂಗಾರಪ್ಪ ಸೋದರಿ ಗೀತಾ ತಮ್ಮ ತಂದೆಯ ಹೆಸರೇ ತಮ್ಮನ್ನು ಗೆಲ್ಲಿಸುತ್ತದೆ ಎಂಬ ನಂಬಿಕೆಗೆ ಅವರ ತವರು ಕ್ಷೇತ್ರದ ಮತದಾರರೇ ಕೈಕೊಟ್ಟಿದ್ದಾರೆ. ಬಂಗಾರಪ್ಪ ಹೆಸರಾಗಲೀ, ಖ್ಯಾತ ನಟ ರಾಜ್ ಕುಟುಂಬದ ಹೆಸರಾಗಲೀ ಮತದಾರರ ಮೇಲೆ ಯಾವುದೇ ಮೋಡಿ ಮಾಡಲಿಲ್ಲ.
ಬಿಜೆಪಿ, ಜೆಡಿಎಸ್‌ ಕಾರ್ಯಕರ್ತರಿಗೆ ಗೆಲುವು ಸಮರ್ಪಣೆ: ಬಿ.ವೈ.ರಾಘವೇಂದ್ರ
ಚುನಾವಣೆ ಕ್ಷೇತ್ರದಲ್ಲಿ ಬಂದ ಎಲ್ಲ ಅಪಪ್ರಚಾರಕ್ಕೆ ಮತದಾರರು ಸ್ಪಷ್ಟ ಉತ್ತರ ಕೊಟ್ಟು, ದೇಶದ ಅಭಿವೃದ್ಧಿಗೆ ಹೆಚ್ಚಿನ ಶಕ್ತಿ ನೀಡಿದ್ದಾರೆ. ನನ್ನನ್ನು ಜಿಲ್ಲೆಯ ಜನರು ಮತ್ತೊಮ್ಮೆ ಆಯ್ಕೆ ಮಾಡಿದ್ದಾರೆ. ನಾನು ಜೀವನ ಪೂರ್ತಿ ಜನರ ಸೇವೆ ಮಾಡಿದರೂ ಅವರ ಋಣ ತೀರಿಸಲು ಸಾಧ್ಯವಿಲ್ಲ. ಶಿವಮೊಗ್ಗದ ಬಿಜೆಪಿ ಸಂಘಟನೆ ಶಕ್ತಿಯಿಂದ ನಾನು ಗೆದ್ದಿದ್ದೇನೆ.
ಕಾರ್ಯಕರ್ತರ ಪ್ರತಿಫಲದಿಂದ ರಾಘವೇಂದ್ರ ಗೆಲುವು: ಹರತಾಳು ಹಾಲಪ್ಪ
ಆನಂದಪುರದಲ್ಲಿ ಮಂಗಳವಾರ ಚುನಾವಣೆ ಫಲಿತಾಂಶ ಬಳಿಕ ಹಮ್ಮಿಕೊಂಡಿದ್ದ ಬಿಜೆಪಿ ವಿಜಯೋತ್ಸವದ ಈ ಸಂದರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಹಗಲು ರಾತ್ರಿ ಶ್ರಮಿಸಿ, ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಕಾರ್ಯಕರ್ತರ ಪ್ರತಿಫಲವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.
ರಾಘವೇಂದ್ರ ಭರ್ಜರಿ ಗೆಲುವು: ಮುಗಿಲು ಮುಟ್ಟಿದ ಕಾರ್ಯಕರ್ತರ ಸಂಭ್ರಮ
ಪ್ರತಿ ಸುತ್ತಿನಲ್ಲೂ ಬಿ.ವೈ. ರಾಘವೇಂದ್ರ ತಮ್ಮ ಸಮೀಪ ಸ್ಪರ್ಧಿ ಗೀತಾರಿಗಿಂತ ಹೆಚ್ಚು ಮತಗಳ ಕಾಯ್ದುಕೊಂಡು ಗೆಲುವು ಸಾಧಿಸಿದರೆ. ಗೀತಾ 5 ಲಕ್ಷಕ್ಕೂ ಅಧಿಕ ಮತಗಳ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಆದರೆ, ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜ್ಯದ ಗಮನಸೆಳೆದಿದ್ದ ಕೆ.ಎಸ್. ಈಶ್ವರಪ್ಪನವರಿಗೆ ಈ ಚುನಾವಣೆ ಭಾರಿ ಮುಖಭಂಗ ತಂದಿದೆ.
ತೀರ್ಥಹಳ್ಳಿ, ಭದ್ರಾವತಿಯಲ್ಲಿ ಚುರುಕಿನ ಮತದಾನ
ತಾಲೂಕು ಕಚೇರಿಯಲ್ಲಿ ನಿರ್ಮಿಸಲಾಗಿದ್ದ ಪದವೀಧರ ಕ್ಷೇತ್ರದ 61 ಮತ್ತು 61ಎ ಸಂಖ್ಯೆಯ ಎರಡು ಮತದಾನ ಕೇಂದ್ರಗಳನ್ನು ನಿರ್ಮಿಸಲಾಗಿತ್ತು. ಹಾಗೂ ಒಂದು ಶಿಕ್ಷಕರ ಮತದಾನ ಕೇಂದ್ರ ಸ್ಥಾಪಿಸಲಾಗಿತ್ತು. ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬೆಳಗ್ಗಿನಿಂದಲೇ ಮತದಾನ ಕೇಂದ್ರದಲ್ಲಿ ಉದ್ದನೆಯ ಸಾಲು ನಿರ್ಮಾಣವಾಗಿದ್ದು ಚುರುಕಿನ ಮತದಾನ ನಡೆದಿದೆ.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 423
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved