• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನುವಾರುಗಳ ತುರ್ತು ಚಿಕಿತ್ಸೆಗೆ ಅಂಬ್ಯುಲೆನ್ಸ್‌ ಸೇವೆ
ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ, ಮೂಲಕ ರೋದನೆ ತಪ್ಪಿಸಲು ಸರ್ಕಾರ ಜಾರಿಗೊಳಿಸಿರುವ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಜಿಲ್ಲೆಯಲ್ಲಿ ಕಳೆದ 8-10 ತಿಂಗಳಿಂದ ಕೆಲಸ ಮಾಡುತ್ತಿದೆ. ರೋಗಗ್ರಸ್ತ ಜಾನುವಾರುಗಳಿಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ದೂರದ ಪಶು ಆಸ್ಪತ್ರೆಗಳೊಂದಿಗೆ ಸಾಗಿಸಲು ರೈತರಿಗೆ ಅನಾನುಕೂಲದ ಜತೆಗೆ ಆರ್ಥಿಕ ಹೊರೆ ಆಗುತ್ತಿದ್ದು, ಸಮಯಕ್ಕೆ ಚಿಕಿತ್ಸೆ ಲಭ್ಯವಾಗದೇ ಅಸು ನೀಗುತ್ತಿವೆ.
ವಿಧಾನ ಪರಿಷತ್‌ ಚುನಾವಣೆ: ಇಂದು ಮತದಾನ
ಮತದಾನ ಹಿನ್ನೆಲೆ ಭಾನುವಾರ ಚುನಾವಣಾ ಸಿಬ್ಬಂದಿಗಳಿಗೆ ಮತದಾನ ಪ್ರಕ್ರಿಯೆ ಕುರಿತು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಾಹಿತಿ ನೀಡಿ ಬಳಿಕ ಮತದಾನ ಸಲಕರಣೆಗಳ ನೀಡಲಾಯಿತು. ಸಲಕರಣೆ ಪಡೆದ ಸಿಬ್ಬಂದಿಗಳು ಮತಗಟ್ಟೆಗಳತ್ತ ಹೊರಟರು. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಒಟ್ಟು 27,412 ಮಂದಿ 38 ಮತಕೇಂದ್ರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ 4,365 ಮತದಾರರಿದ್ದು ಒಟ್ಟು 32 ಮತಕೇಂದ್ರಗಳ ತೆರೆಯಲಾಗಿದೆ.
ಜಾಹೀರಾತು, ಗ್ಯಾರಂಟಿಗಷ್ಟೇ ಕಾಂಗ್ರೆಸ್‌ ಸರ್ಕಾರ ಸೀಮಿತ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳ ಗೆಲ್ಲುವ ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೊಸ ದಾಖಲೆ ಸೃಷ್ಟಿಯಾಗುತ್ತದೆ.  

ವಾಲ್ಮೀಕಿ ನಿಗಮ ಹಣ ವರ್ಗಕ್ಕೆ ಸಿಎಂ, ಡಿಸಿಎಂ ಕುಮ್ಮಕ್ಕು: ಶಾಸಕ ಆರಗ ಜ್ಞಾನೇಂದ್ರ

ವಾಲ್ಮೀಕಿ ನಿಗಮದ 180 ಕೋಟಿ ರುಪಾಯಿಗಳ 7-8 ಬ್ಯಾಂಕ್ ಖಾತೆಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಿರ್ದೇಶನದಲ್ಲಿ ವರ್ಗಾಯಿಸಲಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಆರೋಪಿಸಿದರು.

ಚಂದ್ರಶೇಖರನ್‌ ಪ್ರಕರಣ ಸಿಬಿಐ ತನಿಖೆಯಾಗಲಿ: ಪ್ರಣಾವನಂದ ಸ್ವಾಮೀಜಿ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರು. ಹಗರಣ ನಡೆದಿದೆ. ನಿಗಮದ ಹಣವನ್ನು ಬೇರೆ ರಾಜ್ಯಗಳಿಗೆ ಕಳಿಸುವುದು ಎಂದರೆ ಏನರ್ಥ? ಇದು ಇಲಾಖೆಯ ಎಂಡಿಗೆ ಗೊತ್ತಿರಲಿಲ್ಲವೇ? ಅಥವಾ ಸಚಿವರಿಗೆ ಗೊತ್ತಿಲ್ಲದೇ ಹೇಗೆ ನಡೆಯಲು ಸಾಧ್ಯ? ಎಲ್ಲರೂ ಸೇರಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ಭ್ರಷ್ಟಾಚಾರಕ್ಕೆ ಚಂದ್ರಶೇಖರ್ ನಂತಹ ಪ್ರಾಮಾಣಿಕ ಅಧಿಕಾರಿಗಳು ಬಲಿಯಾಗಬೇಕಾಯಿತು.
ಸಚಿವರು ತಪ್ಪು ಮಾಡಿದ್ರೂ ಕಠಿಣ ಶಿಕ್ಷೆಯಾಗಲಿ: ಶಾಸಕ ಗೋಪಾಲಕೃಷ್ಣ ಬೇಳೂರು
ತಪ್ಪು ಮಾಡಿದವರ ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರ ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಸಲಹೆ ನೀಡಿದರು.ಸರ್ಕಾರದ ಹಣ ದುರುಪಯೋಗ ಮಾಡುವುದು ಸಹಿಸುವುದಿಲ್ಲ. ಈಗಾಗಲೇ ಪ್ರಕರಣ ಎಸ್‌ಐಟಿಗೆ ವಹಿಸಲಾಗಿದೆ. ಸಿಬಿಐಗೆ ವಹಿಸಿದರೂ ಚಿಂತೆಯಿಲ್ಲ. ಒಟ್ಟಾರೆ ನ್ಯಾಯಯುತ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಆತ್ಮಕ್ಕೆ ಶಾಂತಿ ಸಿಗುವಂತೆ ಆಗಬೇಕು.
ಅಭಿವೃದ್ಧಿಗೆ ಮೀಸಲಿದ್ದ ಹಣ ಅಕ್ರಮವಾಗಿ ವರ್ಗ: ಬಿಜೆಪಿ ಯುವ ಮೋರ್ಚಾ
ಯೂನಿಯನ್ ಬ್ಯಾಂಕ್ ಮೂಲಕ ಕೆಲವು ಕಂಪನಿಗಳಿಗೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಚುನಾವಣಾ ಖರ್ಚಿಗಾಗಿ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಹಣ ವೆಚ್ಚ ಮಾಡಿದೆ ಎನ್ನುವ ಅನುಮಾನ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಇದಾಗಿದ್ದು, ತಕ್ಷಣ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೋ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು.
ಪಹಣಿ-ಆಧಾರ್ ಲಿಂಕ್ ಗಾಗಿ ರೈತರ ಪರದಾಟ
ಬೆಳೆ ಪರಿಹಾರ, ಬ್ಯಾಂಕ್‌ ಸಾಲ ಹಾಗೂ ಇನ್ನಿತರ ಸರ್ಕಾರದ ಸೌಲಭ್ಯಗಳ ಪಡೆಯಲು ಪಹಣಿಗೆ ಆಧಾರ್‌ ಲಿಂಕ್‌ ಮಾಡಿಸುವುದು ಕಡ್ಡಾಯ. ಬೆಳೆ ಪರಿಹಾರ, ಬೆಳೆ ವಿಮೆಯಲ್ಲಿ ರೈತರಿಗೆ ಅನ್ಯಾಯವಾಗುವುದು ಹಾಗೂ ದುರುಪಯೋಗ ತಡೆಯಲು ಸರ್ಕಾರ ಆಧಾರ್‌ ಕಾರ್ಡ್‌ ಜೊತೆಗೆ ಪಹಣಿ ಜೋಡಿಸಲು ಮುಂದಾಗಿದೆ. ಸರ್ಕಾರದಿಂದ ನೀಡುವ ಪರಿಹಾರದ ಹಣ ಆಧಾರ್‌ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆಗೆ ಹೋಗುವುದರಿಂದ ಪಹಣಿಗೆ ಆಧಾರ್‌ ಜೋಡಣೆ ಅವಶ್ಯಕವಾಗಿದೆ.
ಅಡಕೆ ಬೆಳೆಗಾರ ಸಾಗಿಸುತ್ತಿದ್ದ ವಾಹನ ತಡೆದ ತೆರಿಗೆ ಅಧಿಕಾರಿ; ಕ್ಷಮೆಯಾಚನೆ
ತಾಲೂಕಿನ ಕುಡುಗುಂಜಿಯಿಂದ ಕೃಷ್ಣಮೂರ್ತಿ ಎಂಬ ಬೆಳೆಗಾರರು ಪಿಕಪ್ ವಾಹನದಲ್ಲಿ ೪೮ ಚೀಲ ಸಿಪ್ಪೆಗೋಟು ತುಂಬಿ ಸಾಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ತರುತ್ತಿದ್ದರು. ಸಾಗರದ ಸಣ್ಣಮನೆ ಸೇತುವೆ ಬಳಿ ವಾಣಿಜ್ಯ ತೆರಿಗೆ ಇಲಾಖೆ ಜಿಲ್ಲಾಧಿಕಾರಿ ಅಶೋಕ್ ಮತ್ತಿತರರು ಪಿಕಪ್ ತಡೆದು ಆರ್ ಟಿಸಿ ನೀಡುವಂತೆ ಕೇಳಿದ್ದಾರೆ. ಇದಕ್ಕೆ ಕೃಷ್ಣಮೂರ್ತಿ ತೆರಿಗೆಯನ್ನು ಎಪಿಎಂಸಿ ಪ್ರಾಂಗಣದಲ್ಲಿ ಪಾವತಿಸುವುದಾಗಿ ಹೇಳಿದ್ದಾರೆ. ಇದಕ್ಕೆ ಒಪ್ಪದ ಮಾರಾಟ ತೆರಿಗೆ ಅಧಿಕಾರಿಗಳು ಅಡಕೆ ತುಂಬಿದ ವಾಹನ ಕಚೇರಿಯಲ್ಲಿ ತಂದು ನಿಲ್ಲಿಸಿ ಅನಗತ್ಯ ವಿಳಂಬ ಮಾಡಿದ್ದಾರೆ.
ಚಂದ್ರಶೇಖರನ್‌ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಿ: ಈಶ್ವರಪ್ಪ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕು. ಜೊತೆಗೆ ಇಲಾಖೆಯ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಒತ್ತಾಯಿಸಿದರು.

  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 423
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved